ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.

ಮನೆಯು ಯಾವ ದಿಕ್ಕಿಗೆ ಮುಖಮಾಡಿದೆಯೋ ಅದೇ ದಿಕ್ಕಿಗೆ ಮುಖ್ಯದ್ವಾರ ನಿರ್ಮಿಸುವುದು ಒಳ್ಳೆಯದು.ಬಾಗಿಲಿನ ಮುಂಭಾಗದಲ್ಲಿ ಜಗಲಿ ಇದ್ದರೆ ಅತ್ಯುತ್ತಮ.ದಕ್ಷಿಣಾಭಿಮುಖವಾಗಿರುವ ಮನೆಗೆ ಮಾತ್ರ ಮುಖ್ಯದ್ವಾರವು ದಕ್ಷಿಣ ಭಾಗಕ್ಕಿರಬಾರದು.ಪೂರ್ವ ಅಥವಾ ಪಶ್ಚಿಮ ಭಾಗಕ್ಕೆ ಅಭಿಮುಖವಾಗಿ ಮುಖ್ಯದ್ವಾರ ನಿರ್ಮಿಸಬಹುದು.

ಮನೆ ಕಟ್ಟುವಾಗ ಯಾವ ಯಾವ ಮೂಲೆಯಲ್ಲಿ ಯಾವ ಯಾವ ಕೋಣೆ ಇಡಬೇಕೆಂದು ಅರಿತರೆ ಸಾಕು.. ಅದಕ್ಕಿಂತ ಇನ್ನೇನು ಬೇಕಿಲ್ಲ.. ಸಾವಿರಾರು ರೂಪಾಯಿ ಖರ್ಚು ಮಾಡಬೇಕಿಲ್ಲ.. ನಿಮಗಾಗಿ ಯಾವ ದಿಕ್ಕಿನಲ್ಲಿ ಏನಿರಬೇಕೆಂದು ಮಾಹಿತಿ ಇಲ್ಲಿದೆ ನೋಡಿ.. ಶೇರ್ ಮಾಡಿ ಸ್ನೇಹಿತರಿಗೂ ಉಪಯೋಗವಾಗಬಹುದು..
ಮೊದಲನೆಯದಾಗಿ ಮನೆಯ ಬಾಗಿಲು:-

ಮನೆಯ ಮುಖ್ಯ ದ್ವಾರ ಯಾವಾಗಲೂ ಪೂರ್ವ ದಿಕ್ಕು ಅಥವ ಉತ್ತರ ದಿಕ್ಕಿನಲ್ಲಿ ಇರಬೇಕು. ಮನೆಯ ಮುಂಬಾಗಿಲಿನಲ್ಲಿ ಸದಾ ಗಾಳಿ, ಬೆಳಕು ಬರುವಂತಿರಬೇಕು.
ಮಾಸ್ಟರ್ ಬೆಡ್ ರೂಮ್:-

ಮಾಸ್ಟರ್ ಬೆಡ್ ರೂಮ್ ಯಾವಾಗಲೂ ಕುಬೇರನ (ನೈರುತ್ಯ) ದಿಕ್ಕಿನಲ್ಲಿರಬೇಕು ಅಂದರೆ ದಕ್ಷಿಣ ಮತ್ತು ಪಶ್ಚಿಮ ದಿಕ್ಕಿನ ಮಧ್ಯ ಬರುವ ಮೂಲೆ .
ನೀರಿನ ಸಂಪ್:-
ನೀರಿನ ಸಂಪ್ ಯಾವಗಲೂ ಈಶಾನ್ಯ ದಿಕ್ಕಿನಲ್ಲಿರಬೇಕು.ಅಂದರೆ ಪೂರ್ವ ಮತ್ತು ಉತ್ತರ ದಿಕ್ಕಿನ ಮಧ್ಯ ಬರುವ ಮೂಲೆ.

ದೇವರ ಮನೆ:-
ದೇವರ ಮನೆಯ ಬಾಗಿಲು ಪೂರ್ವಕ್ಕೆ ಅಥವಾ ಉತ್ತರಕ್ಕೆ ಇರಬೇಕು.

ಅಡುಗೆ ಮನೆ..
ಅಡುಗೆ ಮನೆ ಯಾವಾಗಲೂ ಆಗ್ನೇಯ ದಿಕ್ಕಿನಲ್ಲಿ ಅಂದರೆ ಪೂರ್ವ ಮತ್ತು ದಕ್ಷಿಣ ದಿಕ್ಕಿನ ಮಧ್ಯ ಬರುವ ಮೂಲೆ ಯಲ್ಲಿ ಇರಬೇಕು.

ನೀರಿನ ಟ್ಯಾಂಕ್:-
ಟ್ಯಾಂಕ್ ಯಾವಾಗಲೂ ಮನೆಯ ಮೇಲಿನ ನೈರುತ್ಯ ದಿಕ್ಕು ಅಂದರೆ ದಕ್ಷಿಣ ಮತ್ತು ಪಶ್ಚಿಮ ದಿಕ್ಕಿನಲ್ಲಿ ಬರುವ ಮೂಲೆಯಲ್ಲಿ ಇಡಬೇಕು.

ಬಾತ್ ರೂಮ್:-

ಬಾತ್ ರೂಮ್ ಯಾವಗಲೂ ವಾಯುವ್ಯ ದಿಕ್ಕು ಅಂದರೆ ಪಶ್ಚಿಮ ಮತ್ತು ಉತ್ತರ ದಿಕ್ಕಿನ ಮಧ್ಯ ಬರುವ ಮೂಲೆಯಲ್ಲಿರಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(12 ಫೆಬ್ರವರಿ, 2019) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ…
ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…
ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…
ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ. ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು. ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು…