ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.

ಮನೆಯು ಯಾವ ದಿಕ್ಕಿಗೆ ಮುಖಮಾಡಿದೆಯೋ ಅದೇ ದಿಕ್ಕಿಗೆ ಮುಖ್ಯದ್ವಾರ ನಿರ್ಮಿಸುವುದು ಒಳ್ಳೆಯದು.ಬಾಗಿಲಿನ ಮುಂಭಾಗದಲ್ಲಿ ಜಗಲಿ ಇದ್ದರೆ ಅತ್ಯುತ್ತಮ.ದಕ್ಷಿಣಾಭಿಮುಖವಾಗಿರುವ ಮನೆಗೆ ಮಾತ್ರ ಮುಖ್ಯದ್ವಾರವು ದಕ್ಷಿಣ ಭಾಗಕ್ಕಿರಬಾರದು.ಪೂರ್ವ ಅಥವಾ ಪಶ್ಚಿಮ ಭಾಗಕ್ಕೆ ಅಭಿಮುಖವಾಗಿ ಮುಖ್ಯದ್ವಾರ ನಿರ್ಮಿಸಬಹುದು.

ಮನೆ ಕಟ್ಟುವಾಗ ಯಾವ ಯಾವ ಮೂಲೆಯಲ್ಲಿ ಯಾವ ಯಾವ ಕೋಣೆ ಇಡಬೇಕೆಂದು ಅರಿತರೆ ಸಾಕು.. ಅದಕ್ಕಿಂತ ಇನ್ನೇನು ಬೇಕಿಲ್ಲ.. ಸಾವಿರಾರು ರೂಪಾಯಿ ಖರ್ಚು ಮಾಡಬೇಕಿಲ್ಲ.. ನಿಮಗಾಗಿ ಯಾವ ದಿಕ್ಕಿನಲ್ಲಿ ಏನಿರಬೇಕೆಂದು ಮಾಹಿತಿ ಇಲ್ಲಿದೆ ನೋಡಿ.. ಶೇರ್ ಮಾಡಿ ಸ್ನೇಹಿತರಿಗೂ ಉಪಯೋಗವಾಗಬಹುದು..
ಮೊದಲನೆಯದಾಗಿ ಮನೆಯ ಬಾಗಿಲು:-

ಮನೆಯ ಮುಖ್ಯ ದ್ವಾರ ಯಾವಾಗಲೂ ಪೂರ್ವ ದಿಕ್ಕು ಅಥವ ಉತ್ತರ ದಿಕ್ಕಿನಲ್ಲಿ ಇರಬೇಕು. ಮನೆಯ ಮುಂಬಾಗಿಲಿನಲ್ಲಿ ಸದಾ ಗಾಳಿ, ಬೆಳಕು ಬರುವಂತಿರಬೇಕು.
ಮಾಸ್ಟರ್ ಬೆಡ್ ರೂಮ್:-

ಮಾಸ್ಟರ್ ಬೆಡ್ ರೂಮ್ ಯಾವಾಗಲೂ ಕುಬೇರನ (ನೈರುತ್ಯ) ದಿಕ್ಕಿನಲ್ಲಿರಬೇಕು ಅಂದರೆ ದಕ್ಷಿಣ ಮತ್ತು ಪಶ್ಚಿಮ ದಿಕ್ಕಿನ ಮಧ್ಯ ಬರುವ ಮೂಲೆ .
ನೀರಿನ ಸಂಪ್:-
ನೀರಿನ ಸಂಪ್ ಯಾವಗಲೂ ಈಶಾನ್ಯ ದಿಕ್ಕಿನಲ್ಲಿರಬೇಕು.ಅಂದರೆ ಪೂರ್ವ ಮತ್ತು ಉತ್ತರ ದಿಕ್ಕಿನ ಮಧ್ಯ ಬರುವ ಮೂಲೆ.

ದೇವರ ಮನೆ:-
ದೇವರ ಮನೆಯ ಬಾಗಿಲು ಪೂರ್ವಕ್ಕೆ ಅಥವಾ ಉತ್ತರಕ್ಕೆ ಇರಬೇಕು.

ಅಡುಗೆ ಮನೆ..
ಅಡುಗೆ ಮನೆ ಯಾವಾಗಲೂ ಆಗ್ನೇಯ ದಿಕ್ಕಿನಲ್ಲಿ ಅಂದರೆ ಪೂರ್ವ ಮತ್ತು ದಕ್ಷಿಣ ದಿಕ್ಕಿನ ಮಧ್ಯ ಬರುವ ಮೂಲೆ ಯಲ್ಲಿ ಇರಬೇಕು.

ನೀರಿನ ಟ್ಯಾಂಕ್:-
ಟ್ಯಾಂಕ್ ಯಾವಾಗಲೂ ಮನೆಯ ಮೇಲಿನ ನೈರುತ್ಯ ದಿಕ್ಕು ಅಂದರೆ ದಕ್ಷಿಣ ಮತ್ತು ಪಶ್ಚಿಮ ದಿಕ್ಕಿನಲ್ಲಿ ಬರುವ ಮೂಲೆಯಲ್ಲಿ ಇಡಬೇಕು.

ಬಾತ್ ರೂಮ್:-

ಬಾತ್ ರೂಮ್ ಯಾವಗಲೂ ವಾಯುವ್ಯ ದಿಕ್ಕು ಅಂದರೆ ಪಶ್ಚಿಮ ಮತ್ತು ಉತ್ತರ ದಿಕ್ಕಿನ ಮಧ್ಯ ಬರುವ ಮೂಲೆಯಲ್ಲಿರಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಡವರ ಬಾದಾಮಿ ಎಂದೇ ಕರೆಯುವ ಕಡಲೆಕಾಯಿಯಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಸದಾ ನೀವು ಯಂಗ್ ಆಗಿ ಕಾಣುವಂತೆ ಮಾಡುವುದಲ್ಲದೆ, ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತೆ. ಹಾಗಾದ್ರೆ ಕಡಲೆ ಕಾಯಿಯನ್ನು ತಿನ್ನುವುದರಿಂದ ಇನ್ನು ಹಲವಾರು ಪ್ರಯೋಜನಗಳಿವೆ.. *ಪ್ರತಿದಿನ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಗ್ಯಾಸ್ ಮತ್ತು ಎಸಿಡಿಟಿ ಸಮಸ್ಯೆ ಶಮನವಾಗುತ್ತದೆ.ಜೊತೆಗೆ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. *ದಿನಾಲೂ ಪುರುಷ ಹಾಗೂ ಮಹಿಳೆ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಹಾರ್ಮೋನುಗಳು ಸಮತೋಲನದಲ್ಲಿದ್ದು ಅವರ ಲೈಂಗಿಕ…
ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ…
ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….
ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಅಭ್ಯರ್ಥಿಗಳು ತಮ್ಮ ಚಿಹ್ನೆಯೊಂದಿಗೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮಂಡ್ಯ ಲೋಕಸಭಾ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳಿಗೆ ಇವಿಎಂನಲ್ಲಿ ಸ್ಥಾನ ನೀಡಲಾಗಿದೆ. ಅದರಲ್ಲಿ ಮೊದಲ ಹೆಸರೇ ಮುಖ್ಯಮಂತ್ರಿ ಪುತ್ರ ನಿಖಿಲ್ ಕುಮಾರಸ್ವಾಮಿಯವರದ್ದಾದ್ರೆ, ಕೊನೆಯಿಂದ ಎರಡನೇಯವರಾಗಿ ಸುಮಲತಾ ಹೆಸರಿದೆ…! ಇವಿಎಂನ ಕ್ರಮ ಸಂಖ್ಯೆ 1 ರಲ್ಲೇ ನಿಖಿಲ್ ಕುಮಾರಸ್ವಾಮಿಯವರ ಹೆಸರು ನೀಡಲಾಗಿದೆ. ಆದ್ರೆ ಸುಮಲತಾ ಅಂಬರೀಷ್ ಹೆಸರನ್ನು ಇವಿಎಂನಲ್ಲಿ ಕೊನೆಯಿಂದ ಎರಡನೇಯದಾಗಿ ಹಾಕಲಾಗಿದೆ. ಅಲ್ಲದೆ ಸುಮಲತಾ ಅಂಬರೀಷ್ ಹೆಸರಿನ ಮೊದಲು ಮತ್ತು ಕೊನೆಗೆ…
ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಹಣಕಾಸು ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಟಾಪ್ ನಟಿಯಾಗಿದ್ದ ವಿಜಯಲಕ್ಷ್ಮಿ ಅವರಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರ ತಾಯಿಯ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿದ್ದು, ಇದ್ದ ಹಣವನ್ನೆಲ್ಲ ಖರ್ಚು ಮಾಡಲಾಗಿದೆ. ಈಗ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ನೆರವು ನೀಡುವಂತೆ ಸಹೋದರಿ ಉಷಾದೇವಿ…
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ ಡಾ ರಾಹುಲ್ ಗುಳೆ ತಿಳಿಸಿದ್ದಾರೆ. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು…