ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.
ಆಹಾರ ಜೀರ್ಣ ಆಗೋಕೆ, ವಾಂತಿ ತಡಿಯಕ್ಕೆ, ಕ್ಯಾನ್ಸರ್ ಬರದೇ ಇರೋ ಹಾಗೆ ಕಾಪಾಡೋಕೆ, ಅಸ್ತಮಾ, ನೆಗಡಿ, ತಲೆನೋವು, ಕೆಮ್ಮು ಮತ್ತೆ ಬೇಧಿ ಇದೆಲ್ಲಕ್ಕೂ ರಾಮ ಬಾಣ. ಕಟ್ಟಿದ ಮೂಗಿಗೆ, ಗಂಟಲು ಅಥವಾ ಶ್ವಾಸಾಕೋಶದ ತೊಂದರೆಗೆ ಮತ್ತು ಅಲರ್ಜಿ ಆಗದ ಹಾಗೆ ನೋಡಿಕೊಳ್ಳುತ್ತೆ. ಇನ್ನು ಗರ್ಭಿಣಿಯರಲ್ಲಿ ಬೆಳಗಿನ ಹೊತ್ತು ವಾಂತಿ ಆಗದ ಹಾಗೆ ನೋಡಿಕೊಳ್ಳುತ್ತೆ. ಅಲ್ಸರ್ ನಿವಾರಿಸಿ ಲಿವರ್ ನ ಆರೋಗ್ಯ ಕಾಪಾಡುತ್ತೆ.
ಚರ್ಮದ ಮೇಲೆ ಹಚ್ಚೋಕೆ ಹಸಿದು, ಒಣಗಿದ್ದು, ರುಬ್ಬಿದ್ದು ಅಥವಾ ಎಣ್ಣೆ ರೂಪದಲ್ಲಿ ಬಳಸಿ ಚರ್ಮದ ಕಾಂತಿ ಹೆಚ್ಚಿಸ ಬಹುದು. ಚರ್ಮದ ಸುಕ್ಕು, ಕಪ್ಪು ಕಲೆ, ಕಣ್ಣಿನ ಸುತ್ತ ಕಪ್ಪು ಬಣ್ಣ , ಮೊಡವೆ ಎಲ್ಲಕ್ಕೂ ಬಳಸಬಹುದು. ಹಾಗಾಗೀನೆ ಕ್ಲೆನ್ಸಿಂಗ್ ಲೋಷನ್ಗಳಲ್ಲಿ ಇದನ್ನ ಬಳಸ್ತಾರೆ. ಇದರಿಂದ ಹಲ್ಲುಜ್ಜಿದರೆ ಹಲ್ಲು ಬಿಳಿಯೂ ಆಗುತ್ತೆ, ಬಾಯ್ವಾಸನೆನೂ ದೂರ ಆಗುತ್ತೆ. ಹಲ್ಲು ಹಾಳಾಗದ ಹಾಗೆ ನೋಡಿಕೊಂಡು, ನಾಲಿಗೇನ ಸ್ವಚ್ಚಗೊಳಿಸುತ್ತೆ. ಬಾಯಲ್ಲಿ ಬ್ಯಾಕ್ಟೀರಿಯಾ ಬೆಳೆಯದ ಹಾಗೆ ನೋಡಿಕೊಳ್ಳುತ್ತೆ. ಅದಕ್ಕೇ ಟೂತ್ ಪೇಸ್ಟ್, ಚ್ಯುಯಿಂಗ್ ಗಮ್ ಗಳಲ್ಲಿ ಇದನ್ನ ಬಳಸ್ತಾರೆ.
ಇದರಲ್ಲಿ ಪುದೀನ ಚಟ್ನಿ, ಪುದೀನ ಮೊಸರು ಬಜ್ಜಿ, ಪುದೀನ ರೈಸ್, ಜಲ್ ಜೀರಾ, ಪುದೀನ ಮಜ್ಜಿಗೆ ಮತ್ತಿನ್ನೂ ಏನೇನೋ ರುಚಿರುಚಿಯಾಗಿ ಮಾಡ್ಕೊಂಡು ತಿನ್ಬೋದು.
ನಮಗೆ ಗೊತ್ತಿಲ್ಲದ ಇನ್ನೂ ಕೆಲುವು ಉಪಯೋಗಗಳು ಎಲ್ಲಿವೆ ನೋಡಿ !
*ಶೀತ ಆಗಿ ಗಂಟಲು ನೋವು ಬಂದಿದ್ದರೆ, ಅದಕ್ಕೆ ಪುದೀನ ರಸದ ಜೊತೆ ಉಪ್ಪು ಬೆರೆಸಿ ಗಾರ್ಗಲ್ ಮಾಡಿ.
*ದಿನಕ್ಕೆ ಎರಡರಿಂದ ಮೂರು ಸರ್ತಿ ಪುದೀನ ಟೀ ಕುಡಿದರೆ ಅಜೀರ್ಣ ಮತ್ತು ಶೀತ ಕಡಿಮೆ ಆಗುತ್ತೆ.
*ಪುದೀನ ಜ್ಯೂಸ್ ಜೊತೆ ಅಷ್ಟೇಪ್ರಮಾಣ ಜೇನು ಹಾಕಿ ಕುಡಿಯೋದ್ರಿಂದ ಅಸಿಡಿಟಿ ಹಾಗು ವಾಂತಿ ಗುಣ ಆಗುತ್ತೆ.
*ಊಟಕ್ಕೆಮುಂಚೆ ಮತ್ತು ಊಟ ಆದ್ಮೇಲೆ ಪುದೀನ ಎಲೆ ತಿನ್ನೋದ್ರಿಂದ ಬಾಯಿ ವಾಸನೆ ಬರಲ್ಲ.
*ಪುದೀನ ಪೇಸ್ಟ್ ಗೆ ಅರಿಶಿಣ ಹಾಕಿ ಮುಖಕ್ಕೆ ಹಚ್ಚೋದ್ರಿಂದಮೊಡವೆ ಕಡಿಮೆ ಆಗುತ್ತೆ.
*ಪುದೀನ ಜ್ಯೂಸ್ ಗೆ ಅರ್ಧ ಚಮಚ ಶುಂಠಿ, ಸ್ವಲ್ಪ ನಿಂಬೆರಸ ಮತ್ತುಜೇನು ಸೇರಿಸಿ 3 ದಿನ ಕುಡಿದರೆ, ವಾಂತಿ ಪೂರ್ತಿ ವಾಸಿ ಆಗುತ್ತೆ.
ನೋಡಿದರಲ್ಲ ಮನೆ ಮುಂದೆ ಸಿಗೋ ಪುದೀನಾ ಸೊಪ್ಪಿಂದ ಎಷ್ಟೆಲ್ಲಾ ಉಪಯೋಗ ಇದೆ ಅಂತಾ? ನೀವಿದನ್ನ ಹೆಂಗೆ ಉಪಯೋಗಿಸ್ತೀರ ಅಂತ ಯೋಚ್ನೆ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(7 ನವೆಂಬರ್, 2018) ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ….
ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು. ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ….
ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: 70/2022ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ…
ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ…
ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ. ಏರ್ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ…
ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….