ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ.

ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ.

ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು ಹೇಳಿದ್ದಾರೆ.

ಮಹಿಳೆಯರ ಸ್ವಾಭಿಮಾನವನ್ನು ರಕ್ಷಿಸಲು ಬಯಸುತ್ತೇನೆ. ಒಬ್ಬ ಸಹೋದರನಂತೆ ನಾನು ಅವ್ರಿಗೆ ಸಹಾಯ ಮಾಡುತ್ತೇನೆ. ನಮ್ಮ ಬಳಿ ತುಂಬಾ ಹಣವಿಲ್ಲ. ಕೈಲಾದಷ್ಟು ಸಹಾಯವನ್ನು ಮಾಡುತ್ತೇನೆ ಎಂದಿದ್ದಾರೆ. ಮಹಿಳೆಯರು ಸರ್ಕಾರದ ಪ್ರಕಟಣೆಯನ್ನು ಸ್ವಾಗತಿಸಿದ್ದಾರೆ.

ಆಂಧ್ರದಲ್ಲಿ ಸುಮಾರು 93 ಲಕ್ಷ ಸ್ವ ಸಹಾಯ ಗುಂಪಿನ ಮಹಿಳೆಯರಿದ್ದಾರೆ. ಸರ್ಕಾರಕ್ಕೆ ಈ ಯೋಜನೆಯಡಿ ಒಟ್ಟೂ 9400 ಕೋಟಿ ಖರ್ಚಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಪ್ರತಿದಿನ ನಡೆಯುತ್ತೇವೆ. ಆದರೆ, ಹೀಗೆ ಸುಮ್ಮನೆ ನಡೆಯೋಕೆ ಯಾರಾದ್ರೂ ದುಡ್ಡು ಕೊಡ್ತಾರಾ? ನಾವು ಕೊಡ್ತೀವಿ ಅಂತಿದಾವೆ ಈ ವಾಕಿಂಗ್ ಆ್ಯಪ್ಗಳು. ಮತ್ತೇಕೆ ತಡ? ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ, ವಾಕ್ ಮಾಡೋಕೆ ಶುರು ಹಚ್ಕೊಳ್ಳಿ… ಹಣ ಮತ್ತು ಆರೋಗ್ಯ ಎರಡೂ ಗಳಿಸಿ. ವ್ಯಾಯಾಮ, ವಾಕಿಂಗ್, ರನ್ನಿಂಗ್- ಯಾವುದೇ ಆಗಲಿ, ನಮ್ಮ ಆರೋಗ್ಯಕ್ಕಾಗಿ, ಖುಷಿಗಾಗಿ ಮಾಡುತ್ತೇವೆ ಅಲ್ಲವೇ? ಆದರೆ, ಅದಕ್ಕೂ ಯಾರಾದರೂ ಹಣ ಕೊಡ್ತಾರೆ ಅಂದ್ರೆ? ಡಬಲ್ ಖುಷಿ ಆಗ್ದೇ ಇರುತ್ತಾ? ಇದಕ್ಕಾಗಿ ನೀವು ಹೆಚ್ಚೇನು ಕಷ್ಟ ಪಡಬೇಕಾಗಿಲ್ಲ….
ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ…
ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.
ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ. ಐಆರ್ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದಕ್ಕೂ ಮುನ್ನ…
ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(12 ಡಿಸೆಂಬರ್, 2018) ನಿಮ್ಮ ಬದ್ಧತೆಗಳು ಮತ್ತುಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ಪ್ರಣಯ ಸಂಬಂಧದಲ್ಲಿ…