ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ.

ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ.

ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು ಹೇಳಿದ್ದಾರೆ.

ಮಹಿಳೆಯರ ಸ್ವಾಭಿಮಾನವನ್ನು ರಕ್ಷಿಸಲು ಬಯಸುತ್ತೇನೆ. ಒಬ್ಬ ಸಹೋದರನಂತೆ ನಾನು ಅವ್ರಿಗೆ ಸಹಾಯ ಮಾಡುತ್ತೇನೆ. ನಮ್ಮ ಬಳಿ ತುಂಬಾ ಹಣವಿಲ್ಲ. ಕೈಲಾದಷ್ಟು ಸಹಾಯವನ್ನು ಮಾಡುತ್ತೇನೆ ಎಂದಿದ್ದಾರೆ. ಮಹಿಳೆಯರು ಸರ್ಕಾರದ ಪ್ರಕಟಣೆಯನ್ನು ಸ್ವಾಗತಿಸಿದ್ದಾರೆ.

ಆಂಧ್ರದಲ್ಲಿ ಸುಮಾರು 93 ಲಕ್ಷ ಸ್ವ ಸಹಾಯ ಗುಂಪಿನ ಮಹಿಳೆಯರಿದ್ದಾರೆ. ಸರ್ಕಾರಕ್ಕೆ ಈ ಯೋಜನೆಯಡಿ ಒಟ್ಟೂ 9400 ಕೋಟಿ ಖರ್ಚಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…
ಇಂದು ಅಂಬರೀಶ್ ಅವರ 68ನೇ ಜನ್ಮದಿನವಾಗಿದ್ದು, ಈ ಹಿಂದೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅಂಬಿ ನಿಧನದ ನಂತರ ಅಭಿಮಾನಿಗಳು ಅವರ ಸಮಾಧಿ ಸ್ಥಳಕ್ಕೆ ತೆರಳಿ ಜನ್ಮದಿನವನ್ನು ಆಚರಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾ ಲಾಕ್ಡೌನ್ ಕಾರಣದಿಂದ ಅದು ಸಾಧ್ಯವಾಗಿಲ್ಲ. ಸುಮಲತಾ ಅವರು ಟ್ವೀಟ್ ಮಾಡುವ ಮೂಲಕ ಅಂಬರೀಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. “ಅಂಬರೀಶ್ ಅವರು ಇಂದು 68ನೇ ವರ್ಷಕ್ಕೆ ಕಾಲಿಡುತ್ತಿದ್ದರು. ಆದರೆ ವಿಧಿ…
ನೀವು ಬ್ರೆಜಿಲ್ಗೆ ಪ್ರವಾಸ ಹೋಗುವ ಪ್ಲಾನ್ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್ ಸರ್ಕಾರ ಮಾಡಿದೆ. ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ. ಜೈರ್ ಚೀನಾ ಪ್ರವಾಸದ…
ಒಂದಿಲ್ಲೊಂದು ಪ್ರಮಾದಕ್ಕ ಕಾರಣವಾಗುತ್ತಿರುವ ಟಿಕ್ ಟಾಕ್ ಮೊಬೈಲ್ app ಅನ್ನು ನಿಷೇಧಿಸಲು ಹಲವು ರಾಜ್ಯಗಳು ಮುಂದಾಗಿರುವ ಹೊತ್ತಲ್ಲೇ ಈ ವಿಡಿಯೋದಿಂದ ಮಹಿಳೆಯೊಬ್ಬರು ನಾಪತ್ತೆಯಾದ ತಮ್ಮ ಪತಿಯನ್ನು ಕಂಡುಕೊಂಡಿದ್ದಾರೆ. ಈ ಮೂಲಕ ವಿರಳಾತಿವಿರಳ ಪ್ರಕರಣದಲ್ಲಿ ಟಿಕ್ ಟಾಕ್ ಉಪಕಾರಕ್ಕೂ ಬಂದಂತಾಗಿದೆ! ತಮಿಳುನಾಡಿನ ವಿಲ್ಲುಪುರಂ ನ ಜಯಪ್ರಧಾ ಎಂಬ ಮಹಿಳೆ ಸುರೇಶ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಆದರೆ 2017 ರ ಆರಂಭದಲ್ಲಿ ಸುರೇಶ್ ಅವರು ತಮ್ಮ ಊರಾದ ಕೃಷ್ಣಗಿರಿಗೆ ತೆರಳುವುದಾಗಿ ಹೇಳಿ ಹೊರಟಿದ್ದರು. ನಂತರ ಅವರು ವಾಪಸ್…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..