News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಮಹಿಳಾಮಣಿಗಳಿಗೆ ಬಂಪರ್ ಆಫರ್!ಹತ್ತು ಸಾವಿರ ಹಣದ ಜೊತೆಗೆ ಸಿಗಲಿದೆ ಒಂದು ಸ್ಮಾರ್ಟ್ ಮೊಬೈಲ್..!

153

ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ.

ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ.

ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು ಹೇಳಿದ್ದಾರೆ.

ಮಹಿಳೆಯರ ಸ್ವಾಭಿಮಾನವನ್ನು ರಕ್ಷಿಸಲು ಬಯಸುತ್ತೇನೆ. ಒಬ್ಬ ಸಹೋದರನಂತೆ ನಾನು ಅವ್ರಿಗೆ ಸಹಾಯ ಮಾಡುತ್ತೇನೆ. ನಮ್ಮ ಬಳಿ ತುಂಬಾ ಹಣವಿಲ್ಲ. ಕೈಲಾದಷ್ಟು ಸಹಾಯವನ್ನು ಮಾಡುತ್ತೇನೆ ಎಂದಿದ್ದಾರೆ. ಮಹಿಳೆಯರು ಸರ್ಕಾರದ ಪ್ರಕಟಣೆಯನ್ನು ಸ್ವಾಗತಿಸಿದ್ದಾರೆ.

ಆಂಧ್ರದಲ್ಲಿ ಸುಮಾರು 93 ಲಕ್ಷ ಸ್ವ ಸಹಾಯ ಗುಂಪಿನ ಮಹಿಳೆಯರಿದ್ದಾರೆ. ಸರ್ಕಾರಕ್ಕೆ ಈ ಯೋಜನೆಯಡಿ ಒಟ್ಟೂ 9400 ಕೋಟಿ ಖರ್ಚಾಗುವ ಸಾಧ್ಯತೆಯಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ವೃಷಭ:- ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ. ಮಿಥುನ:–…

  • ಉಪಯುಕ್ತ ಮಾಹಿತಿ

    ಪುರಿ ಜಗನ್ನಾಥ ದೇವಾಲಯದ ಕೆಲವು ಆಸಕ್ತಿದಾಯಕ ಸಂಗತಿಗಳು

    ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್‌ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…

  • ಸುದ್ದಿ

    ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ ಭಾರತವನ್ನು ಸರ್ವನಾಶ ಮಾಡಲಿ’ ಗದಗ್ ಯುವಕನ ಪೋಸ್ಟ್.

    ಭಾರತ-ಚೀನಾ ಗಡಿ ವಿವಾದದಲ್ಲಿ 20 ಜನ ಭಾರತೀಯ ಸೈನಿಕರು ಹುತಾತ್ಮರಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಜಿಲ್ಲೆ ರೋಣ ಪಟ್ಟಣದ ಯುವಕನೊರ್ವ ಭಾರತೀಯ ಸೈನಿಕರ ಬಗ್ಗೆ ಅಶ್ಲೀಲ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಪಟ್ಟಣದ ಬಸವರಾಜ ಗೋಮಾಡಿ, ಬಸವರಾಜ್ ಯಶ್ ಎಂಬ ಹೆಸರಿನಿಂದ ಪೋಸ್ಟ್ ಹರಿಬಿಟ್ಟಿದ್ದಾನೆ. ಕರ್ನಾಟಕದ ಅದರಲ್ಲೂ ಶಾಂತಿನಾಡು ಗದಗ ಜಿಲ್ಲೆಯ ಯುವಕ ಚೀನಾ ಸೈನಿಕರಿಗೆ ಸಪೋರ್ಟ್ ಮಾಡಿದ ಪೋಸ್ಟ್ ಎಲ್ಲೆಡೆ ಹರಿದಾಡುತ್ತಿದೆ. ‘ಹೆಚ್ಚೆಚ್ಚು ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ…

  • ಸ್ಪೂರ್ತಿ

    ತಿಂಗಳಿಗೆ 35 ಸಾವಿರ ದುಡಿಯುತ್ತಿರುವ 3 ನೇ ತರಗತಿ ಓದಿರುವ ಹುಡುಗ, ಹೇಗೆ ಗೊತ್ತಾ.

    ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ. ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು…

  • ಆಧ್ಯಾತ್ಮ

    ಆಂಜನೇಯ ಸ್ವಾಮಿಯ ಮೊದಲ ಅವತಾರ, ವೃಶ ಕಪಿ ಅವತಾರದ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಮುಂದೆ ಓದಿ…

    ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.

  • ಜ್ಯೋತಿಷ್ಯ

    ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ..ನಿಮ್ಮ ರಾಶಿ ಇದೆಯಾ ನೋ

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ  ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ    ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ  ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…