News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮಹಿಳಾಮಣಿಗಳಿಗೆ ಬಂಪರ್ ಆಫರ್!ಹತ್ತು ಸಾವಿರ ಹಣದ ಜೊತೆಗೆ ಸಿಗಲಿದೆ ಒಂದು ಸ್ಮಾರ್ಟ್ ಮೊಬೈಲ್..!

148

ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ.

ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ.

ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು ಹೇಳಿದ್ದಾರೆ.

ಮಹಿಳೆಯರ ಸ್ವಾಭಿಮಾನವನ್ನು ರಕ್ಷಿಸಲು ಬಯಸುತ್ತೇನೆ. ಒಬ್ಬ ಸಹೋದರನಂತೆ ನಾನು ಅವ್ರಿಗೆ ಸಹಾಯ ಮಾಡುತ್ತೇನೆ. ನಮ್ಮ ಬಳಿ ತುಂಬಾ ಹಣವಿಲ್ಲ. ಕೈಲಾದಷ್ಟು ಸಹಾಯವನ್ನು ಮಾಡುತ್ತೇನೆ ಎಂದಿದ್ದಾರೆ. ಮಹಿಳೆಯರು ಸರ್ಕಾರದ ಪ್ರಕಟಣೆಯನ್ನು ಸ್ವಾಗತಿಸಿದ್ದಾರೆ.

ಆಂಧ್ರದಲ್ಲಿ ಸುಮಾರು 93 ಲಕ್ಷ ಸ್ವ ಸಹಾಯ ಗುಂಪಿನ ಮಹಿಳೆಯರಿದ್ದಾರೆ. ಸರ್ಕಾರಕ್ಕೆ ಈ ಯೋಜನೆಯಡಿ ಒಟ್ಟೂ 9400 ಕೋಟಿ ಖರ್ಚಾಗುವ ಸಾಧ್ಯತೆಯಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಈ ದೇವಸ್ಥಾನದಲ್ಲಿ ದೇವರಿಗೆ ಕೊಡೋ ಕಾಣಿಕೆ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..?ಏನದು..?ಮುಂದೆ ಓದಿ…

    ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.

  • inspirational

    ಮೆದುಳಿನ ಕ್ಯಾನ್ಸರ್

    – MAYOON N  ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…

  • ಸ್ಪೂರ್ತಿ

    ತನ್ನ ತಂದೆಯ ಜೀವ ಉಳಿಸಲು ತನ್ನ ಲೀವರ್ ಅನ್ನೇ ದಾನ ಮಾಡಿದ 19ವರ್ಷದ ಮಗಳು..!

    19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ. ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್‍ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ. ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು…

  • ರಾಜಕೀಯ

    ಉತ್ತರ ಪ್ರದೇಶ,ಬಿಹಾರ್ನಲ್ಲಿ ಇವಿಎಂ ಹ್ಯಾಕ್ – ಬೆಂಗ್ಳೂರಲ್ಲಿ ಸ್ಟ್ರಾಂಗ್ ರೂಂಗಳಿಗೆ ಸರ್ಪಗಾವಲು….!

    ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಇವಿಎಂ ಹ್ಯಾಕ್ ಸುದ್ದಿ ಪಸರಿಸಿರೋ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತಪೆಟ್ಟಿಗೆ ಇರುವ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕೇಂದ್ರ ವಿಭಾಗದ ಮತಪೆಟ್ಟಿಗೆ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ, ದಕ್ಷಿಣ ವಿಭಾಗದ ಜಯನಗರ ಎನ್‍ಎಂಕೆಆರ್ ವಿ ಕಾಲೇಜಿನಲ್ಲಿ ಕಡೆಯದಾಗಿ ಉತ್ತರ ವಿಭಾಗದ ಮತಪೆಟ್ಟಿಗೆ ಮಹಾರಾಣಿ ಕಾಲೇಜಿನಲ್ಲಿ ಭದ್ರವಾಗಿದೆ. ಈ ಮತಪೆಟ್ಟಿಗೆ ಸ್ಟ್ರಾಂಗ್ ರೂಂ ಒಳಗೆ ಓಡಾಡಲು ನಿಯೋಜಿತ ಸಿಬ್ಬಂದಿ, ಗುರುತಿನ ಚೀಟಿ ಇರುವ ಅಭ್ಯರ್ಥಿ, ಅಭ್ಯರ್ಥಿಯ ಏಜೆಂಟ್‍ಗೆ ಮಾತ್ರ ಪ್ರವೇಶವಿದೆ. ಉಳಿದಂತೆ ಯಾರಿಗೂ ಸಹ…

  • ಸುದ್ದಿ

    ತನ್ನ ಗಂಡನಿಗೆ ಬುರ್ಖಾ ಹಾಕಿಸಿ ಉಟಕ್ಕೆ ಕರೆದುಕೊಂಡು ಹೋದ ಯುವತಿ!

    ಮುಸ್ಲಿಂ ಸಮುದಾಯದಲ್ಲಿ ಸಾಮಾನ್ಯವಾಗಿ ಮಹಿಳೆಯರು ಬುರ್ಖಾ ಹಾಕಿಕೊಂಡೇ ಹೋಗಬೇಕು ಎನ್ನುವ ಸಂಪ್ರದಾಯವಿದೆ. ಇನ್ನು ಪಾಕಿಸ್ತಾನದಂತ ರಾಷ್ಟ್ರಗಳಲ್ಲಿ ಈ ನಿಯಮ ಕಡ್ಡಾಯ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧ ಎನ್ನುವ ರೀತಿಯಲ್ಲಿ ಊಟಕ್ಕೆ ತೆರಳಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದಾರೆ. ಹೌದು, ಪಾಕಿಸ್ತಾನ ಮೂಲದ ನವವಿವಾಹಿತ ಜೋಡಿಯೊಂದು ಊಟಕ್ಕೆ ತೆರಳಿದ್ದು, ಈ ವೇಳೆ ಯುವತಿ ಬುರ್ಖಾ ಧರಿಸಿಲ್ಲ. ಬದಲಿಗೆ ಆಕೆಯ ಪತಿ ಬುರ್ಖಾ ಧರಿಸಿದ್ದಾನೆ. ಪುರುಷ ಪ್ರಧಾನ ಸಮುದಾಯದಲ್ಲಿರುವ ಈ ರೀತಿಯ ಮೌಢ್ಯ ಹಾಗೂ ಮಹಿಳಾ ಸಬಲೀಕರಣ…

  • ಉಪಯುಕ್ತ ಮಾಹಿತಿ

    ನೀವು ಜಿಮ್ ಗೆ ಹೋಗುತ್ತಿದ್ದರೆ, ಹೋಗುವ ಮುನ್ನ ಮರೆಯದೇ ಇದನ್ನು ಸೇವಿಸಿ!

    ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…