ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯೊಬ್ಬಳು ಐರ್ಲೆಂಡ್ ನಲ್ಲಿ ದೆವ್ವವನ್ನೇ ಮದುವೆಯಾಗಿದ್ದಾಳೆ. ಅಮಂಡಾ ಟೀಗ್ ಎಂಬ ಮಹಿಳೆ ಸರ್ವಾಲಂಕೃತಳಾಗಿ ಚರ್ಚ್ ಗೆ ಬಂದಿದ್ಲು. ಅಲ್ಲಿ ಅತಿಥಿಗಳು ಮತ್ತು ಸ್ನೇಹಿತರ ಸಮ್ಮುಖದಲ್ಲಿ 300 ವರ್ಷ ವಯಸ್ಸಿನ ಜಾಕ್ ಎಂಬ ದೆವ್ವವನ್ನು ಮದುವೆಯಾಗಿದ್ದಾಳೆ.

ಮನುಷ್ಯರು ಮತ್ತು ಆತ್ಮಗಳ ನಡುವಣ ಸಂಬಂಧದ ಬಗ್ಗೆ ಮೊದಲೆಲ್ಲೂ ಕೇಳಿರಲಿಲ್ಲ ಎನ್ನುತ್ತಾಳೆ ಅಮಂಡಾ. ಹಾಗಾಗಿ ಈ ಬಗ್ಗೆ ಸಾಕಷ್ಟು ಅಧ್ಯಯನ ಮಾಡಿದ್ಲಂತೆ. ಆಗ ತನ್ನ ಹಾಗೂ ಆ ದೆವ್ವದ ನಡುವಣ ಪ್ರೀತಿ ಎಷ್ಟು ಸತ್ಯ ಅನ್ನೋದು ಅರಿವಾಯ್ತು ಅಂತಾ ಹೇಳಿದ್ದಾಳೆ.

ಜ್ಯಾಕ್ ಒಬ್ಬ ಕಡಲುಗಳ್ಳ, 1700ರಲ್ಲಿ ಮರಣ ದಂಡನೆಗೆ ಗುರಿಯಾಗಿದ್ದ. ಈಗ ದೆವ್ವವಾಗಿರುವ ಜಾಕ್ 45 ವರ್ಷದ ಅಮಂಡಾಳನ್ನು ಪ್ರೀತಿಸ್ತಾನಂತೆ. ಅಮಂಡಾಗೆ ಕೂಡ ಆ ದೆವ್ವ ಅಂದ್ರೆ ಪಂಚಪ್ರಾಣ. ಸ್ನೇಹದಿಂದ ಶುರುವಾದ ಅವರ ಸಂಬಂಧ ಈಗ ಮದುವೆಯಲ್ಲಿ ಪರ್ಯಾವಸಾನವಾಗಿದೆ.

ದೆವ್ವದ ಜೊತೆ ಲೈಂಗಿಕ ಸಂಬಂಧವನ್ನು ಕೂಡ ಅಮಂಡಾ ಹೊಂದಿದ್ದಾಳಂತೆ. ಅಮಂಡಾಗೆ ಇದು ಎರಡನೇ ಮದುವೆ. ಮೊದಲನೆ ಪತಿಯಿಂದ ಐವರು ಮಕ್ಕಳಿದ್ದಾರೆ. ಅದೆಲ್ಲ ಗೊತ್ತಿದ್ದರೂ ದೆವ್ವ ಅವಳಿಗೆ ಪ್ರಪೋಸ್ ಮಾಡಿದೆಯಂತೆ.


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ದಿನಗಳಲ್ಲಿ ಎಲ್ಲರನ್ನು ಆಕರ್ಷಿಸುತ್ತಿರುವ ಮೊಬೈಲ್ ಫೋನ್ ಒಂದು ಕ್ಷಣ ಇಲ್ಲ ಅಂದರೆ ಇರಲು ಸಾಧ್ಯವಿಲ್ಲವೇನೋ ಅನ್ನೋ ರೀತಿಯಲ್ಲಿ ಜನ ಅದಕ್ಕೆ ಅವಲಂಬಿತರಾಗಿದ್ದಾರೆ. ಹೀಗುರುವಾಗ ಇದರ ಮೇಲೆ ಒಂದು ಸಮೀಕ್ಷೆ ನಡೆಸಿದಾಗ ಭಾರತೀಯರು ಮೊಬೈಲ್ ಮೇಲೆ ಎಷ್ಟು ಅವಲಂಬಿತರಾಗಿದ್ದಾರೆ ಅನ್ನೋದನ್ನ ತಿಳಿಯಲಾಗಿದೆ. ಭಾರತೀಯರು ತಮ್ಮ ಬೇಸರವನ್ನು ನಿವಾರಿಸಿಕೊಳ್ಳಲು ಏನು ಮಾಡುತ್ತಾರೆ ಗೊತ್ತಾ..? ಒಂದು ಸಮೀಕ್ಷೆ ಹೇಳುವ ಪ್ರಕಾರ ಭಾರತದ ಶೇ.72ರಷ್ಟು ಮಂದಿ ತಮ್ಮ ಬೇಸರ ನಿವಾರಿಸಿಕೊಳ್ಳುವುದಕ್ಕಾಗಿಯೇ ಸಂದೇಶ, ಕರೆ ಮತ್ತು ಯಾವುದೇ ಸಕಾರಣವಿಲ್ಲದೆಯೇ ತಮ್ಮ ಮೊಬೈಲ್ ನೋಡುತ್ತಾರಂತೆ….
ಬಿಪಿಎಲ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಸರ್ಕಾರದ ನಿಯಮ ಅನುಸಾರವಾಗಿ ಯಾರು ಬಡತನ ರೇಖೆಗಿಂತ ಕೆಳಗೆ ಇರುತ್ತಾರೋ ಮತ್ತು ಯಾವ ಕುಟುಂಬದ ಆದಾಯ ಕಡಿಮೆ ಇರುತ್ತದೋ ಅವರು ಮಾತ್ರ ಬಿಪಿಎಲ್ ಕಾರ್ಡ್ ಮಾಡಿಕೊಳ್ಳಲು ಅರ್ಹರು. ಆದರೆ ಈಗ ಕೇವಲ ಬಡವರು ಮಾತ್ರವಲ್ಲದೆ ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ ಮಾಡಿಸಿಕೊಂಡಿದ್ದು ಸರ್ಕಾರಕ್ಕೆ ಮೋಸ ಮಾಡಿ ಪಡಿತರ ದಾನ್ಯಗಳನ್ನ ಪಡೆಯುತ್ತಿದ್ದಾರೆ, ಹೌದು ಸರ್ಕಾರೀ ಕೆಲಸದಲ್ಲಿ ಇರುವವರು, ಕುಟುಂಬದ ಆದಾಯ ಜಾಸ್ತಿ ಇರುವವರು ಮತ್ತು ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ…
ಇಂದು ಅಂಬರೀಶ್ ಅವರ 68ನೇ ಜನ್ಮದಿನವಾಗಿದ್ದು, ಈ ಹಿಂದೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅಂಬಿ ನಿಧನದ ನಂತರ ಅಭಿಮಾನಿಗಳು ಅವರ ಸಮಾಧಿ ಸ್ಥಳಕ್ಕೆ ತೆರಳಿ ಜನ್ಮದಿನವನ್ನು ಆಚರಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾ ಲಾಕ್ಡೌನ್ ಕಾರಣದಿಂದ ಅದು ಸಾಧ್ಯವಾಗಿಲ್ಲ. ಸುಮಲತಾ ಅವರು ಟ್ವೀಟ್ ಮಾಡುವ ಮೂಲಕ ಅಂಬರೀಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. “ಅಂಬರೀಶ್ ಅವರು ಇಂದು 68ನೇ ವರ್ಷಕ್ಕೆ ಕಾಲಿಡುತ್ತಿದ್ದರು. ಆದರೆ ವಿಧಿ…
ಮತ್ಸ್ಯಕನ್ಯೆ ಸಿಕ್ಕಿದ್ದಾಳೆ ಎನ್ನುವ ಫೋಟೋಗಳು, ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತದೆ. ಇದನ್ನು ನಂಬುವುದು ತುಂಬಾ ಕಷ್ಟದ ಕೆಲಸ. ಆದರೆ ಕೆಲವೊಮ್ಮೆ ಇಂತಹ ಘಟನೆಗಳನ್ನು ನಂಬಲೇಬೇಕಾಗುವುದು. ಯಾಕೆಂದರೆ ಮಹಿಳೆಯೊಬ್ಬಳು ಮತ್ಸ್ಯಶಿಶುವಿಗೆ ಜನ್ಮ ನೀಡಿದ ಸುದ್ದಿಯಿದು. ಇದನ್ನು ನೀವು ಕೂಡ ಕೇಳಿರಬಹುದು.
ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ…
ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು? ‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ…