ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯೊಬ್ಬಳು ಐರ್ಲೆಂಡ್ ನಲ್ಲಿ ದೆವ್ವವನ್ನೇ ಮದುವೆಯಾಗಿದ್ದಾಳೆ. ಅಮಂಡಾ ಟೀಗ್ ಎಂಬ ಮಹಿಳೆ ಸರ್ವಾಲಂಕೃತಳಾಗಿ ಚರ್ಚ್ ಗೆ ಬಂದಿದ್ಲು. ಅಲ್ಲಿ ಅತಿಥಿಗಳು ಮತ್ತು ಸ್ನೇಹಿತರ ಸಮ್ಮುಖದಲ್ಲಿ 300 ವರ್ಷ ವಯಸ್ಸಿನ ಜಾಕ್ ಎಂಬ ದೆವ್ವವನ್ನು ಮದುವೆಯಾಗಿದ್ದಾಳೆ.

ಮನುಷ್ಯರು ಮತ್ತು ಆತ್ಮಗಳ ನಡುವಣ ಸಂಬಂಧದ ಬಗ್ಗೆ ಮೊದಲೆಲ್ಲೂ ಕೇಳಿರಲಿಲ್ಲ ಎನ್ನುತ್ತಾಳೆ ಅಮಂಡಾ. ಹಾಗಾಗಿ ಈ ಬಗ್ಗೆ ಸಾಕಷ್ಟು ಅಧ್ಯಯನ ಮಾಡಿದ್ಲಂತೆ. ಆಗ ತನ್ನ ಹಾಗೂ ಆ ದೆವ್ವದ ನಡುವಣ ಪ್ರೀತಿ ಎಷ್ಟು ಸತ್ಯ ಅನ್ನೋದು ಅರಿವಾಯ್ತು ಅಂತಾ ಹೇಳಿದ್ದಾಳೆ.

ಜ್ಯಾಕ್ ಒಬ್ಬ ಕಡಲುಗಳ್ಳ, 1700ರಲ್ಲಿ ಮರಣ ದಂಡನೆಗೆ ಗುರಿಯಾಗಿದ್ದ. ಈಗ ದೆವ್ವವಾಗಿರುವ ಜಾಕ್ 45 ವರ್ಷದ ಅಮಂಡಾಳನ್ನು ಪ್ರೀತಿಸ್ತಾನಂತೆ. ಅಮಂಡಾಗೆ ಕೂಡ ಆ ದೆವ್ವ ಅಂದ್ರೆ ಪಂಚಪ್ರಾಣ. ಸ್ನೇಹದಿಂದ ಶುರುವಾದ ಅವರ ಸಂಬಂಧ ಈಗ ಮದುವೆಯಲ್ಲಿ ಪರ್ಯಾವಸಾನವಾಗಿದೆ.

ದೆವ್ವದ ಜೊತೆ ಲೈಂಗಿಕ ಸಂಬಂಧವನ್ನು ಕೂಡ ಅಮಂಡಾ ಹೊಂದಿದ್ದಾಳಂತೆ. ಅಮಂಡಾಗೆ ಇದು ಎರಡನೇ ಮದುವೆ. ಮೊದಲನೆ ಪತಿಯಿಂದ ಐವರು ಮಕ್ಕಳಿದ್ದಾರೆ. ಅದೆಲ್ಲ ಗೊತ್ತಿದ್ದರೂ ದೆವ್ವ ಅವಳಿಗೆ ಪ್ರಪೋಸ್ ಮಾಡಿದೆಯಂತೆ.


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್…
ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…
ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…
ಬಹುತೇಕರು ಈಗಂತೂ ಕಂಪ್ಯೂಟರ್ನ ಮುಂದೆ ಕುಳಿತು ಬಿಟ್ಟರೆ ಎಲ್ಲವನ್ನೂ ಮರೆತು ಬಿಡುತ್ತಾರೆ.
ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.
ಸ್ವಾತಂತ್ರ್ಯಪಡೆದ 72 ವರ್ಷಗಳಾದರೂ ಬಲರಾಂಪುರ್ ಜಿಲ್ಲೆಯ ಗ್ರಾಮಕ್ಕೆ ವಿದ್ಯುತ್ತಲುಪಿಲ್ಲ. ಆದರೆ ವಿದ್ಯುತ್ ಬಿಲ್ಮಾತ್ರ ತಲುಪಿದೆ. ಈ ಗ್ರಾಮಸ್ಥರು ರಾತ್ರಿವೇಳೆ ಲ್ಯಾಂಟರ್ನ್ ಮತ್ತು ಧಿಬ್ರಿಗಳನ್ನು ಬಳಸುತ್ತಾರೆ.ಇದು ಬಿಜೆಪಿ ಆಳ್ವಿಕೆಯಲ್ಲಿ ಸಚಿವರಾಗಿದ್ದ ಮತ್ತು ಪ್ರಸ್ತುತ ರಾಜ್ಯಸಭಾ ಸಂಸದ ರಾಮ್ವಿಚಾರ್ನೇತಮ್ಗೆ ಸೇರಿದ ಗ್ರಾಮವಾಗಿದೆ. ರಾಜ್ಯಸಭಾ ಸಂಸದ ರಾಮ್ವಿಚಾರ್ ನೇತಮ್ಅವರ ಮನೆ ಇಲ್ಲಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿದೆ ಎಂದು ಪತ್ರಿ ಪಾರಿಗ್ರಾಮಸ್ಥರು ಹೇಳುತ್ತಾರೆ. ಇಲ್ಲಿಯವರೆಗೆ ವಿದ್ಯುತ್ ನೀಡುವ ಬಗ್ಗೆ ಕೇವಲ ಭರವಸೆ ದೊರೆತಿದೆ ಅಷ್ಟೇ, ಆದರೆ ವಿದ್ಯುತ್ಮಾತ್ರ ತಲುಪಿಲ್ಲ ಎಂದು ಅವರು…