News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ವಿಚಿತ್ರ ಆದರೂ ಸತ್ಯ

ಮಹಿಳೆಯೊಬ್ಬಳು 300 ವರ್ಷ ವಯಸ್ಸಿನ ದೆವ್ವದ ಜೊತೆ ಮದುವೆಯಾಗಿದ್ದಾಳೆ..!ತಿಳಿಯಲು ಈ ಲೇಖನ ಓದಿ…

311

ಮಹಿಳೆಯೊಬ್ಬಳು ಐರ್ಲೆಂಡ್ ನಲ್ಲಿ ದೆವ್ವವನ್ನೇ ಮದುವೆಯಾಗಿದ್ದಾಳೆ. ಅಮಂಡಾ ಟೀಗ್ ಎಂಬ ಮಹಿಳೆ ಸರ್ವಾಲಂಕೃತಳಾಗಿ ಚರ್ಚ್ ಗೆ ಬಂದಿದ್ಲು. ಅಲ್ಲಿ ಅತಿಥಿಗಳು ಮತ್ತು ಸ್ನೇಹಿತರ ಸಮ್ಮುಖದಲ್ಲಿ 300 ವರ್ಷ ವಯಸ್ಸಿನ ಜಾಕ್ ಎಂಬ ದೆವ್ವವನ್ನು ಮದುವೆಯಾಗಿದ್ದಾಳೆ.

ಮನುಷ್ಯರು ಮತ್ತು ಆತ್ಮಗಳ ನಡುವಣ ಸಂಬಂಧದ ಬಗ್ಗೆ ಮೊದಲೆಲ್ಲೂ ಕೇಳಿರಲಿಲ್ಲ ಎನ್ನುತ್ತಾಳೆ ಅಮಂಡಾ. ಹಾಗಾಗಿ ಈ ಬಗ್ಗೆ ಸಾಕಷ್ಟು ಅಧ್ಯಯನ ಮಾಡಿದ್ಲಂತೆ. ಆಗ ತನ್ನ ಹಾಗೂ ಆ ದೆವ್ವದ ನಡುವಣ ಪ್ರೀತಿ ಎಷ್ಟು ಸತ್ಯ ಅನ್ನೋದು ಅರಿವಾಯ್ತು ಅಂತಾ ಹೇಳಿದ್ದಾಳೆ.

ಜ್ಯಾಕ್ ಒಬ್ಬ ಕಡಲುಗಳ್ಳ, 1700ರಲ್ಲಿ ಮರಣ ದಂಡನೆಗೆ ಗುರಿಯಾಗಿದ್ದ. ಈಗ ದೆವ್ವವಾಗಿರುವ ಜಾಕ್ 45 ವರ್ಷದ ಅಮಂಡಾಳನ್ನು ಪ್ರೀತಿಸ್ತಾನಂತೆ. ಅಮಂಡಾಗೆ ಕೂಡ ಆ ದೆವ್ವ ಅಂದ್ರೆ ಪಂಚಪ್ರಾಣ. ಸ್ನೇಹದಿಂದ ಶುರುವಾದ ಅವರ ಸಂಬಂಧ ಈಗ ಮದುವೆಯಲ್ಲಿ ಪರ್ಯಾವಸಾನವಾಗಿದೆ.

ದೆವ್ವದ ಜೊತೆ ಲೈಂಗಿಕ ಸಂಬಂಧವನ್ನು ಕೂಡ ಅಮಂಡಾ ಹೊಂದಿದ್ದಾಳಂತೆ. ಅಮಂಡಾಗೆ ಇದು ಎರಡನೇ ಮದುವೆ. ಮೊದಲನೆ ಪತಿಯಿಂದ ಐವರು ಮಕ್ಕಳಿದ್ದಾರೆ. ಅದೆಲ್ಲ ಗೊತ್ತಿದ್ದರೂ ದೆವ್ವ ಅವಳಿಗೆ ಪ್ರಪೋಸ್ ಮಾಡಿದೆಯಂತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 11 ಜನವರಿ, 2019 ಹಣಕಾಸಿನಲ್ಲಿಸುಧಾರಣೆ ದೀರ್ಘಕಾಲದಿಂದ ಬಾಕಿಯಿರುವ ನಿಮ್ಮ ಬಾಕಿಗಳು ಮತ್ತು ಬಿಲ್ಲುಗಳನ್ನು ಪಾವತಿಸುವುದನ್ನು ಅನುಕೂಲಕರವಾಗಿಸುತ್ತದೆ….

  • ವಿಸ್ಮಯ ಜಗತ್ತು

    ಈ ಹುಡುಗಿರು ಊರಿನ ಯಾರ ಜೊತೆಗೆ ಬೇಕಿದ್ರೂ ಸಂಭಂದ ಇಟ್ಕೊಬಹುದು.!ಇದನ್ನು ಮನೆಯವರಾಗಲೀ,ಗಂಡನಾಗಲೀ ಪ್ರಶ್ನಿಸುವಂತಿಲ್ಲ.!ಪ್ರಶ್ನಿಸಿದ್ರೆ ಅಕ್ಕಪಕ್ಕದ ಹೆಂಗಸರೆಲ್ಲಾ ಸೇರಿಕೊಂಡು ಮಕ್ ಮಕ್ಕೆ ಕುಟ್ಟಿಬಿಡುತ್ತಾರೆ…

    ಅದೊಂದು ಊರು ಇದೆ ಅಲ್ಲಿ ಹೆಂಗಸರದ್ದೇ ಕಾರುಬಾರು ! ಅಲ್ಲಿನ ಮನೆಯ ಪ್ರತಿಯೊಂದು ನಿರ್ಣಯಗಳೂ ಕೂಡ ಮಹಿಳಾ ನಿರ್ಧರಿತವಾಗಿರುತ್ತವೆ. ಅದೂ ಸಾಲದೆಂಬಂತೆ ನಮ್ಮ ಕಡೆ ಹುಟ್ಟಿದ ಮಕ್ಕಳ ಹೆಸರಿನ ಜೊತೆಗೆ ತಂದೆಯ ಹೆಸರು ಸೇರಿಸುವುದು ಸಂಪ್ರದಾಯಿಕವಾಗಿದೆ. ಆದರೆ ಆ ಊರಿನಲ್ಲಿ ಮಕ್ಕಳ ಹೆಸರಿನ ಜೊತೆ ತಾಯಿಯ ಹೆಸರನ್ನು ಸೇರಿಸುತ್ತಾರೆ ಎಂಬುದು ಆಶ್ಚರ್ಯಕರ ವಿಚಾರ . ಅದಲ್ಲದೆ ಈ ಊರಿನ ವಿಚಾರವು ಬಿ.ಬಿ.ಸಿ ಯಂತಹಾ ಅಂತರಾಷ್ಟ್ರೀಯ ಚಾನಲ್ ಗಳಲ್ಲೂ ಕೂಡ ಬಹಳ ಸಲ ಹೊಗಳಲ್ಪಟ್ಟಿದೆ !ಅಂದರೆ “ಈ ಊರಿನಾಗೆ…

  • inspirational

    ಸೀತಾಫಲ ಹಣ್ಣನ್ನು ನೀವು ತಿಂದಿರಬಹುದು ಆದರೆ, ಇದರ ಅದ್ಬುತ ರಹಸ್ಯಗಳನ್ನು ನೋಡಿ.

    ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ…

  • ಜ್ಯೋತಿಷ್ಯ

    ಗಂಡನನ್ನು ಹೆಚ್ಚಾಗಿ ಪ್ರೀತಿಸುವ ವಿಚಾರದಲ್ಲಿ ಈ ರಾಶಿಗಳ ಹುಡುಗಿಯರು ತುಂಬಾ ಮುಂದು…ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪ್ರತಿಯೊಬ್ಬರ ನಡವಳಿಕೆಯನ್ನು ಅವ್ರ ರಾಶಿ ಆಧಾರದ ಮೇಲೆ ಹೇಳಬಹುದು. ವ್ಯಕ್ತಿ ವರ್ತನೆಗೂ ರಾಶಿಗೂ ಸಂಬಂಧವಿದೆ. ಯಾವ ವ್ಯಕ್ತಿ ಕೋಪಿಷ್ಟ? ಯಾವ ವ್ಯಕ್ತಿ ಅದೃಷ್ಟವಂತ ಎಂಬುದನ್ನು ರಾಶಿ ನೋಡಿಯೇ ಪಂಡಿತರು ಹೇಳ್ತಾರೆ. ರಾಶಿ ಹಾಗೂ ಪ್ರಣಯಕ್ಕೂ ಸಂಬಂಧವಿದೆ. ಯಾವ ಹುಡುಗಿಯರು ಮದುವೆಯಾದ್ಮೇಲೆ ಸಂಗಾತಿಯನ್ನು ಅತಿ ಹೆಚ್ಚು ತೃಪ್ತಿಪಡಿಸ್ತಾರೆ? ಸಂಗಾತಿ ಜೊತೆ ಉತ್ತಮ ಸಂಬಂಧ ಹೊಂದಿರುತ್ತಾರೆ ಎಂಬುದನ್ನು ರಾಶಿ ಮೂಲಕವೇ ಹೇಳಬಹುದು. ಮಕರ ರಾಶಿಯ ಹುಡುಗಿಯರು ಪ್ರೀತಿ ವಿಚಾರದಲ್ಲಿ ಎಂದೂ ಮೋಸ ಮಾಡುವುದಿಲ್ಲವಂತೆ. ಪತಿಯನ್ನು ನಿಷ್ಠೆಯಿಂದ ಪ್ರೀತಿ ಮಾಡುತ್ತಾರಂತೆ. ಮದುವೆಯಾದ್ಮೇಲೆ…

  • ಆರೋಗ್ಯ

    ಬೆಳ್ಳುಳ್ಳಿಯಲ್ಲಿರುವ ಪ್ರಮುಖ ಆರೋಗ್ಯಗುಣಗಳು ತಿಳಿಯಲು…! ಈ ಲೇಖನವನ್ನು ಓದಿ…

    ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.

  • ಸುದ್ದಿ

    ಹೀರೋ ಪಾತ್ರಕ್ಕೆ ಪ್ರಮೋಷನ್ ಪಡೆದ ಕಮಿಡಿಯನ್ ಚಿಕ್ಕಣ್ಣ…!

    ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…