ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ.

ಮನುಷ್ಯರಾದ ನಮ್ಮ ಅಂಗಾಂಗಗಳನ್ನ ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ ತಿನ್ನುತ್ತಿದ್ದಾರೆ.

ಅಬ್ಬಬ್ಬಾ.!ಈ ಚಿತ್ರಗಳನ್ನು ನೋಡುವುದೇ ಕಷ್ಟವಾಗಿದೆ.ಅಂತದ್ರಲ್ಲಿ ಅವನ್ನು ಕೇಕ್ ರೂಪದಲ್ಲಿ ಆದರೂ ತಿನ್ನುವುದೇ ಹೇಗೆ ಸಾಧ್ಯ.

ಇನ್ನು ಮೆದುಳು ಹೃದಯ ತಲೆ ಬುರುಡೆ ಇತ್ಯಾದಿಗಳನ್ನು ಕೇಕ್ ಮಾಡಿಕೊಂಡು ಚಪ್ಪರಿಸಿ ತಿನ್ನುವ ಇವರಿಗೆ ಏನು ಹೇಳಬೇಕೋ ತಿಳಿಯದು.. ಪ್ರಪಂಚದಲ್ಲಿ ಎಂತೆತಹ ವಿಚಿತ್ರ ಜನರು ಇದ್ದಾರೆ ಆಲ್ವಾ…













ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೇ ಒಂದು ದಿನ ಸ್ನಾನ ಮಾಡದಿದ್ದರೂ ಕೆಟ್ಟ ವಾಸನೆ ಬರುತ್ತದೆ. ಇನ್ನು 60 ವರ್ಷಗಳು ಎಂದರೆ ಹೇಗಿರುತ್ತದೆ!? ಇಷ್ಟಕ್ಕೂ ಅಷ್ಟು ವರ್ಷಗಳ ಕಾಲ ಸ್ನಾನ ಮಾಡದೆ ಯಾರಾದರೂ ಇರುತ್ತಾರಾ…? ನಿಜವಾಗಿಯೂ ಅಂತಹವರು ಇದ್ದರೆ ಅವರ ಬಳಿ ಹೋಗಬೇಕೆಂದರೇನೇ ಸಾಹಸ ಮಾಡಬೇಕು.
ತನ್ನ ಜೀವನದಲ್ಲಿ ಎದುರಾಗುತ್ತಿದ್ದ ಅಪಾಯಾಕಾರಿ ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚಿ ಜೀವ ಉಳಿಸಿದ ತನ್ನ ನಾಯಿಗಳಿಗೆ ಜೀವನವನ್ನೇ ಮುಡಿಪಾಗಿಟ್ಟಿರುವುದಾಗಿ ವೇಲ್ಸ್ ಮೂಲದ ಶ್ವಾನ ಪ್ರೇಮಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ವೇಲ್ಸ್ನ ಬಾರ್ಗೋಡ್ ನಿವಾಸಿಯಾಗಿರುವ ಲಿಂಡಾ ಮುಂಕ್ಲೆ(65) ವೇಲ್ಸ್ ಆನ್ಲೈನ್ ಪತ್ರಿಕೆಗೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ತನ್ನ ಬಳಿ ಐದು ವರ್ಷದ ಬಿಯಾ ಮತ್ತು ಅದರ ಮೂರು ವರ್ಷದ ಹೆಣ್ಣುನಾಯಿ ಎನ್ಯಾ ಸೇರಿದಂತೆ ಒಟ್ಟು ನಾಲ್ಕು ಜರ್ಮನ್ ಶೆಫರ್ಡ್ ನಾಯಿಗಳನ್ನು ಸಾಕುತ್ತಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿ ಎರಡು ನಾಯಿ ತನ್ನ ಬಳಿ…
ಈಗಾಗಲೇ ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ
ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್ ಫಂಡ್ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್ಒ ಉದ್ಯೋಗಿಗಳಿಗೆ ಪಿಎಫ್ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್ ಹಣವನ್ನು ಪಡೆಯಬಹುದಾಗಿದೆ. ಇನ್ನು, ಪಿಎಫ್ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ…
ಅಂತರ್ಜಾಲ ಬಳಕೆ ಹೆಚ್ಚಾದಂತೆ ಸಾಮಾಜಿಕ ಜಾಲತಾಣಗಳ ಬಳಕೆ ಕೂಡ ಜಾಸ್ತಿಯಾಗಿದೆ. ಜನಪ್ರಿಯ ಜಾಲತಾಣವಾಗಿರುವ ವಾಟ್ಸಾಪ್ ಡಿಸೆಂಬರ್ 31 ರಿಂದ ಕೆಲವು ಸ್ಮಾರ್ಟ್ ಫೋನ್ ಗಳಲ್ಲಿ ಕಾರ್ಯ ನಿರ್ವಹಿಸುವುದನ್ನು ಸ್ಥಗಿತಗೊಳಿಸಲಿದೆ.
ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ತೂಕ ಹೆಚ್ಚಿಸಬೇಕಾದವರಿಗೆ…