ಆಧ್ಯಾತ್ಮ

ಮಾರ್ಚ್ 4 ಮಹಾಶಿವರಾತ್ರಿ..ಇಂದು ತಪ್ಪದೆ ಈ ಕೆಲಸ ಮಾಡಿ…

448

ಈ ಬಾರಿ ಮಾರ್ಚ್ 4 ರಂದು ಮಹಾಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವ ಭಕ್ತರಿಗೆ ವಿಶೇಷವಾದ ದಿನವಿದು. ಶಿವ ಭಕ್ತರು ದೇವಸ್ಥಾನಗಳಿಗೆ ತೆರಳಿ ಶಿವನ ಆರಾಧನೆಯಲ್ಲಿ ನಿರತರಾಗ್ತಾರೆ. ಶಿವ ಪೂಜೆ, ಆರಾಧನೆ ಜೊತೆ ಈ ಮೂರು ಕೆಲಸಗಳನ್ನು ಶಿವರಾತ್ರಿ ದಿನ ಮಾಡಿದ್ರೆ ಈಶ್ವರ ಬಹುಬೇಗ ಭಕ್ತರಿಗೆ ಒಲಿಯುತ್ತಾನೆ. ಶೀಘ್ರವೇ ನಿಮ್ಮ ಆಸೆ ಈಡೇರಲಿದೆ.

ನಿಮ್ಮೆಲ್ಲ ಆಸೆ ಈಡೇರಬೇಕೆಂದ್ರೆ ಮಹಾಶಿವರಾತ್ರಿ ದಿನ ಶಿವನ ಪೂಜೆ ಜೊತೆ ಓಂ ಮಹಾಶಿವಾಯ ಸೋಮಾಯ ನಮಃ ಮಂತ್ರವನ್ನು ಜಪಿಸಿ. ನೀವು ಶಿವನ ಪೂಜೆ ವೇಳೆ ಈ ಮಂತ್ರ ಜಪಿಸಿದ್ರೆ ಮನೆಯಲ್ಲಿ ಗಲಾಟೆ ಶಮನವಾಗಿ ಶಾಂತಿ ನೆಲೆಸುತ್ತದೆ. ಇದ್ರ ಜೊತೆಗೆ ಶಿವರಾತ್ರಿ ದಿನ ಶಿವಲಿಂಗಕ್ಕೆ ಆಕಳ ಹಾಲನ್ನು ಅರ್ಪಿಸಿದ್ರೆ ಜಗಳ, ಗಲಾಟೆ ಕಡಿಮೆಯಾಗುತ್ತದೆ.

ಕೆಲಸದ ಸಮಸ್ಯೆಯಿಂದ ಬಳಲುತ್ತಿರುವವರು ಹಾಗೂ ಕೆಲಸದಲ್ಲಿ ಉನ್ನತಿ ಬಯಸುತ್ತಿರುವವರು ಶಿವರಾತ್ರಿ ದಿನ ಈಶ್ವರನಿಗೆ ಜೇನುತುಪ್ಪವನ್ನು ಅವಶ್ಯವಾಗಿ ಅರ್ಪಿಸಿ. ನೌಕರಿಯಲ್ಲಿ ಬರುವ ಅಡತಡೆ ದೂರವಾಗಿ ಲಾಭ ಪ್ರಾಪ್ತಿಯಾಗಲಿದೆ.

ಕೌಟುಂಬಿಕ ಸಮಸ್ಯೆಯಿಂದ ಹೊರ ಬಂದು ಆರ್ಥಿಕ ವೃದ್ಧಿ ಬಯಸಿದ್ದರೆ ಶಿವರಾತ್ರಿ ದಿನ ಶಿವನಿಗೆ ಕೆಂಪು ಚಂದನವನ್ನು ಅರ್ಪಿಸಿ. ಹೀಗೆ ಮಾಡಿದ್ರೆ ಯಶಸ್ಸು ಪ್ರಾಪ್ತಿಯಾಗಲಿದೆ. ವೈವಾಹಿಕ ಜೀವನ ಸುಖಕರವಾಗಿರಲಿದ್ದು, ಆರ್ಥಿಕ ವೃದ್ಧಿಯಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    90 ವರ್ಷದ ಹಳೆಯ ಟೇಬಲ್ ಮನೆಗೆ ತಂದು ಓಪನ್ ಮಾಡಿದ ವ್ಯಕ್ತಿಗೆ ದೊಡ್ಡ ಶಾಕ್, ಒಳಗಡೆ ಏನಿತ್ತು ಗೊತ್ತಾ.

    ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ನೆನೆಯುತ್ತ, ಈ ದಿನ ನಿಮ್ಮ ರಾಶಿ ಭವಿಷ್ಯದ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…

  • ಸಿನಿಮಾ

    ಸಿಎಂ “ಸಿದ್ದರಾಮಯ್ಯ”ನವರನ್ನು ಭೇಟಿಯಾದ “ಪ್ರಥಮ್ (MLA)! ಯಾಕೆ ಗೊತ್ತಾ ???

    ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್, ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ

  • ಸುದ್ದಿ

    ರೈತರಿಗೆ ಬಂಪರ್ ಕೊಡುಗೆ, ಇನ್ಮುಂದೆ ಪ್ರತಿ ತಿಂಗಳು ಬಂದು ಕೈಸೇರಲಿದೆ 3000 ರೂ…!

    ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ…

  • ವೀಡಿಯೊ ಗ್ಯಾಲರಿ

    ಈ ವಿಚಿತ್ರ ಜೀವಿಯನ್ನು ನೋಡಿದ್ದೀರಾ..?ನೋಡಲು ಈ ಚಿತ್ರದ ಮೇಲೆ ಕ್ಲಿಕ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..

  • ದೇಗುಲ ದರ್ಶನ, ದೇವರು

    ಪ್ರತಿ ದಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಊಟ ಮಾಡುವವರ ಸಂಖ್ಯೆ ಎಷ್ಟು ಗೊತ್ತಾ, ನೋಡಿ ದೇಶದಲ್ಲೇ ಮೊದಲು.

    ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ…