ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನರಿಗೆ ಮನರಂಜನೆಯ ಮಟ್ಟವನ್ನು ಹೆಚ್ಚಿಸಲು ದಿನದಿಂದ ದಿನಕ್ಕೆ ಹೊಸ ಹೊಸ ಪ್ರಯತ್ನ ಮಾಡುತ್ತಿರುವ ಬಿಗ್ಗ್ ಬಾಸ್ ಯಶಸ್ವಿ ಕೂಡ ಆಗ್ತಿದ್ದಾರೆ ಅಂತ ಹೇಳಬಹುದು..ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ.

ಸುದೀಪ್ ಶಾಕ್ ಕೊಟ್ಟಿದ್ದಾರೆ.ಗಾರ್ಡನ್ ಏರಿಯಾ ದಲ್ಲಿ ಕಾಣಿಸಿಕೊಂಡಿರುವ ಕಿಚ್ಚ.. ಮನೆಯ ಸದಸ್ಯರ ಮುಂದೆ ಟಿ ವಿ ಪರದೆಯಲ್ಲಿ ಬಂದಿದ್ದೇ ತಡ ಮನೆಯ ಸದಸ್ಯರು ದಂಗಾಗಿದ್ದಾರೆ.. ಅತಿ ಹೆಚ್ಚು ಖುಷಿ ಪಟ್ಟಿದ್ದಾರೆ.

ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ. ಸುದೀಪ್ ಶಾಕ್ ಕೊಟ್ಟಿದ್ದಾರೆ. ಎಂದಿನಂತೆ ಇವತ್ತು ಕಿಚನ್ ಟೈಮ್ ಕಾರ್ಯಕ್ರಮ ನಡೆಯಬೇಕಿತ್ತು ಆದರೆ ಸ್ವಲ್ಪ ಡಿಫರೆಂಟಾಗಿ ಇರಲಿ ಎಂದು ಕಿಚನ್ ಟೈಮ್ ಮಾದರಿಯಲ್ಲಿಯೇ ಬಿಗ್ ಬಾಸ್ ಮನೆಯೊಳಗೇ ಅಡುಗೆ ಮಾಡಲು ಮನೆಯೊಳಕ್ಕೆ ಹೋಗಿದ್ದರು. ಸುದೀಪ್ ಜೊತೆ ಚಂದನ್, ಭಟ್ಕಳ್,ಕಾರಿಯಪ್ಪ ಮನೆಯೊಳಕ್ಕೆ ಮುಖವಾಡವನ್ನು ಧರಿಸಿ ಮಾರು ವೇಷದಲ್ಲಿ ಹೋಗಿದ್ದರಿಂದ ಮನೆಗೆ ಬಂದಿರುವುದು ಸುದೀಪ್ ಅವರೇ ಎಂದು ಅಲ್ಲಿನ ಯಾವುದೇ ಸ್ಪರ್ಧಿಗಳಿಗೆ ಗೊತ್ತಾಗಲಿಲ್ಲ.

ಒಂದು ಕಡೆ ಮಾಸ್ಕ್ ದರಿಸಿದ್ದ ಸುದೀಪ್ ತಮ್ಮ ಕೈಯ್ಯಾರೆ ಅಡುಗೆ ಮಾಡುತ್ತಿದ್ದರೆ ಮತ್ತೊಂದು ಕಡೆ ಸ್ಪರ್ಧಿಗಳು ಹಾಡು, ಡ್ಯಾನ್ಸ್ ಸೇರಿ ತಮ್ಮ ತಮ್ಮ ಪ್ರತಿಭೆಗಳ ಮೂಲಕ ಮನೋರಂಜನೆ ನೀಡಿದರು. ನಂತರ ಕಿಚ್ಚ ಮಾಡಿದ ಅಡುಗೆಯನ್ನು ಸವಿದು ಕುಣಿದು ಕುಪ್ಪಳಿಸಿದರು. ಅಡುಗೆ ಮಾಡಿದ್ದು ಸುದೀಪ್ ಅವರೇ ಎಂದು ಯಾರಿಗೂ ಕಂಡುಹಿಡಿಯಲು ಆಗಲಿಲ್ಲ. ಕೊನೆಯಲ್ಲಿ ಮನೆಯಿಂದ ಹೊರಗೆ ಸುದೀಪ್ ಸೇರಿ ಅವರೊಂದಿಗೆ ಹೋಗಿದ್ದ ಚಂದನ್, ಭಟ್ಕಳ್,ಕಾರಿಯಪ್ಪ ಹೊರ ಬಂದರು.

ಆದರೆ ಕೇವಲ ಟಿವಿಯಲ್ಲಿ ಮಾತ್ರ ನೋಡುವ ಭಾಗ್ಯ ಸ್ಪರ್ಧಿಗಳಿಗೆ ಲಭಿಸಿತು. ತಮಗೆ ಅಡುಗೆ ಮಾಡಿಕೊಟ್ಟಿದ್ದು ಸುದೀಪ್ ಎಂದು ತಿಳಿದ ಸ್ಪರ್ಧಿಗಳು ಥ್ರಿಲ್ ಆಗಿ ಕುಣಿದು ಕುಪ್ಪಳಿಸಿದರು. ಮತ್ತೆ ಮನೆಯೊಳಕ್ಕೆ ಬನ್ನಿ ಎಂದು ಎಲ್ಲರು ಕೇಳಿಕೊಂಡರು ಆದರೆ ಅದು ಸಾಧ್ಯವಾಗಲಿಲ್ಲ..ಸ್ಪರ್ಧಿಗಳೆಲ್ಲಾ ಎಂಥಾ ಅವಕಾಶವನ್ನು ಕೈಚೆಲ್ಲಿದೆವು ಎಂದು ನಿರಾಸೆಗೊಂಡರು.ಪ್ರತಿ ವೀಕೆಂಡ್ ನಲ್ಲಿ ಟಿ ಆರ್ ಪಿ ಯಲ್ಲಿ ಕಿಂಗ್ ಎನಿಸಿಕೊಳ್ಳುತ್ತಿರುವ ಬಿಗ್ಗ್ ಬಾಸ್ ಗೆ ಈ ಸಂಚಿಕೆ ಕೂಡ ಒಂದು ಉದಾಹರಣೆಯಾಗಲಿದೆ..

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ. ವೆಸ್ಟ್ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು. ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ…
ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನೀವು ಸ್ವಲ್ಪ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…
ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…