ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನರಿಗೆ ಮನರಂಜನೆಯ ಮಟ್ಟವನ್ನು ಹೆಚ್ಚಿಸಲು ದಿನದಿಂದ ದಿನಕ್ಕೆ ಹೊಸ ಹೊಸ ಪ್ರಯತ್ನ ಮಾಡುತ್ತಿರುವ ಬಿಗ್ಗ್ ಬಾಸ್ ಯಶಸ್ವಿ ಕೂಡ ಆಗ್ತಿದ್ದಾರೆ ಅಂತ ಹೇಳಬಹುದು..ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ.
ಸುದೀಪ್ ಶಾಕ್ ಕೊಟ್ಟಿದ್ದಾರೆ.ಗಾರ್ಡನ್ ಏರಿಯಾ ದಲ್ಲಿ ಕಾಣಿಸಿಕೊಂಡಿರುವ ಕಿಚ್ಚ.. ಮನೆಯ ಸದಸ್ಯರ ಮುಂದೆ ಟಿ ವಿ ಪರದೆಯಲ್ಲಿ ಬಂದಿದ್ದೇ ತಡ ಮನೆಯ ಸದಸ್ಯರು ದಂಗಾಗಿದ್ದಾರೆ.. ಅತಿ ಹೆಚ್ಚು ಖುಷಿ ಪಟ್ಟಿದ್ದಾರೆ.
ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ. ಸುದೀಪ್ ಶಾಕ್ ಕೊಟ್ಟಿದ್ದಾರೆ. ಎಂದಿನಂತೆ ಇವತ್ತು ಕಿಚನ್ ಟೈಮ್ ಕಾರ್ಯಕ್ರಮ ನಡೆಯಬೇಕಿತ್ತು ಆದರೆ ಸ್ವಲ್ಪ ಡಿಫರೆಂಟಾಗಿ ಇರಲಿ ಎಂದು ಕಿಚನ್ ಟೈಮ್ ಮಾದರಿಯಲ್ಲಿಯೇ ಬಿಗ್ ಬಾಸ್ ಮನೆಯೊಳಗೇ ಅಡುಗೆ ಮಾಡಲು ಮನೆಯೊಳಕ್ಕೆ ಹೋಗಿದ್ದರು. ಸುದೀಪ್ ಜೊತೆ ಚಂದನ್, ಭಟ್ಕಳ್,ಕಾರಿಯಪ್ಪ ಮನೆಯೊಳಕ್ಕೆ ಮುಖವಾಡವನ್ನು ಧರಿಸಿ ಮಾರು ವೇಷದಲ್ಲಿ ಹೋಗಿದ್ದರಿಂದ ಮನೆಗೆ ಬಂದಿರುವುದು ಸುದೀಪ್ ಅವರೇ ಎಂದು ಅಲ್ಲಿನ ಯಾವುದೇ ಸ್ಪರ್ಧಿಗಳಿಗೆ ಗೊತ್ತಾಗಲಿಲ್ಲ.
ಒಂದು ಕಡೆ ಮಾಸ್ಕ್ ದರಿಸಿದ್ದ ಸುದೀಪ್ ತಮ್ಮ ಕೈಯ್ಯಾರೆ ಅಡುಗೆ ಮಾಡುತ್ತಿದ್ದರೆ ಮತ್ತೊಂದು ಕಡೆ ಸ್ಪರ್ಧಿಗಳು ಹಾಡು, ಡ್ಯಾನ್ಸ್ ಸೇರಿ ತಮ್ಮ ತಮ್ಮ ಪ್ರತಿಭೆಗಳ ಮೂಲಕ ಮನೋರಂಜನೆ ನೀಡಿದರು. ನಂತರ ಕಿಚ್ಚ ಮಾಡಿದ ಅಡುಗೆಯನ್ನು ಸವಿದು ಕುಣಿದು ಕುಪ್ಪಳಿಸಿದರು. ಅಡುಗೆ ಮಾಡಿದ್ದು ಸುದೀಪ್ ಅವರೇ ಎಂದು ಯಾರಿಗೂ ಕಂಡುಹಿಡಿಯಲು ಆಗಲಿಲ್ಲ. ಕೊನೆಯಲ್ಲಿ ಮನೆಯಿಂದ ಹೊರಗೆ ಸುದೀಪ್ ಸೇರಿ ಅವರೊಂದಿಗೆ ಹೋಗಿದ್ದ ಚಂದನ್, ಭಟ್ಕಳ್,ಕಾರಿಯಪ್ಪ ಹೊರ ಬಂದರು.
ಆದರೆ ಕೇವಲ ಟಿವಿಯಲ್ಲಿ ಮಾತ್ರ ನೋಡುವ ಭಾಗ್ಯ ಸ್ಪರ್ಧಿಗಳಿಗೆ ಲಭಿಸಿತು. ತಮಗೆ ಅಡುಗೆ ಮಾಡಿಕೊಟ್ಟಿದ್ದು ಸುದೀಪ್ ಎಂದು ತಿಳಿದ ಸ್ಪರ್ಧಿಗಳು ಥ್ರಿಲ್ ಆಗಿ ಕುಣಿದು ಕುಪ್ಪಳಿಸಿದರು. ಮತ್ತೆ ಮನೆಯೊಳಕ್ಕೆ ಬನ್ನಿ ಎಂದು ಎಲ್ಲರು ಕೇಳಿಕೊಂಡರು ಆದರೆ ಅದು ಸಾಧ್ಯವಾಗಲಿಲ್ಲ..ಸ್ಪರ್ಧಿಗಳೆಲ್ಲಾ ಎಂಥಾ ಅವಕಾಶವನ್ನು ಕೈಚೆಲ್ಲಿದೆವು ಎಂದು ನಿರಾಸೆಗೊಂಡರು.ಪ್ರತಿ ವೀಕೆಂಡ್ ನಲ್ಲಿ ಟಿ ಆರ್ ಪಿ ಯಲ್ಲಿ ಕಿಂಗ್ ಎನಿಸಿಕೊಳ್ಳುತ್ತಿರುವ ಬಿಗ್ಗ್ ಬಾಸ್ ಗೆ ಈ ಸಂಚಿಕೆ ಕೂಡ ಒಂದು ಉದಾಹರಣೆಯಾಗಲಿದೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ…
ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ ಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ – ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ…
ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಖ್ಯಾತ ಲೇಖಕಿ ಹಾಗೂ ಜನಾನುರಾಗಿ ಸುಧಾ ಮೂರ್ತಿ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್ಪತಿ 11’ರ (ಕೆಬಿಸಿ) ಹಾಟ್ ಸೀಟ್ ಅಲಂಕರಿಸುತ್ತಿದ್ದು ಈ ಎಪಿಸೋಡ್ ಕಿರುತೆರೆ ವೀಕ್ಷಕರಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ. ಕೆಬಿಸಿ ಸೆಟ್ನಲ್ಲಿ ಬಿಗ್ ಬಿಯನ್ನು ಸುಧಾ ಮೂರ್ತಿ ಭೇಟಿಯಾಗಿರುವ ಫೋಟೋಗಳನ್ನು ಬಿಗ್ ಬಿ ತಮ್ಮ ಬ್ಲಾಗ್ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, “ನಾನು ಸಿನಿಮಾ ಪ್ರೇಮಿ ಹಾಗಾಗಿ ಅಮಿತಾಭ್ ಬಚ್ಚನ್ ಅವರಂತಹ ಮೇರು ಪ್ರತಿಭೆಯನ್ನು ಭೇಟಿಯಾಗಿದ್ದು ತುಂಬಾ ಖುಷಿಯಾಗಿದೆ….