ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.

ಇದು ಮಲೇಷ್ಯಾದ ಬೋರ್ನಿಯೋ ದ್ವೀಪದಲ್ಲಿ ಶನಿವಾರ ಮಧ್ಯಾನ್ಹ ನಡೆದಿದ್ದು, ಸ್ಥಳೀಯ ಹಳ್ಳಿಗರು ಬೇಟೆಗೆಂದು ತೆರಳಿದ್ದಾಗ, ಕಾಡಿನಲ್ಲಿ ಬಿದ್ದ ಮರವೊಂದರ ಶಬ್ದವನ್ನು ಕೇಳಿ, ಹೋಗಿ ನೋಡಿದಾಗ ಅಲ್ಲಿ ಬೃಹತ್ತಾದ ಮರದ ಟೊಂಗೆಯೆಂದು ಬಿದ್ದಿತ್ತು.

ಅವರು ಮರದ ಟೊಂಗೆಯನ್ನು ಕಟ್ ಮಾಡಿ ನೋಡಿದಾಗ, ಅದರಲ್ಲಿದ ಹೆಬ್ಬಾವುಗಳನ್ನು ಕಂಡು ಶಾಕ್ ಆಗಿದ್ದಾರೆ.ಇದರಲ್ಲಿ 20ಅಡಿ ಉದ್ದಾದ ಹೆಣ್ಣು ಹೆಬ್ಬಾವು, ಬೇರೆ ಇನ್ನೊಂದು ಹೆಬ್ಬಾವಿನೊಂದಿಗೆ ಸಂಯೋಗದಲ್ಲಿತ್ತು.ನಂತರ ಆ ಹೆಬ್ಬಾವುಗಳನ್ನು ಹೊರಗೆಳೆದು ಶೂಟ್ ಮಾಡಿ ಕೊಂದಿದ್ದಾರೆ.ಕೊಂದ ಹೆಬ್ಬಾವುಗಳನ್ನು ತಮ್ಮ ಟ್ರಕ್’ನಲ್ಲಿ ಹಾಕಿಕೊಂಡು ಊರಿಗೆ ಬಂದು,ಈಡೀ ಊರೆಲ್ಲಾ ಮೆರವಣಿಗೆ ಮಾಡಿದ್ದಾರೆ.

ಸ್ತಳೀಯ 60 ವರ್ಷದ ಟಿನ್ಸುಂಗ್ ಉಜಾಂಗ್, ಕೆಲಾವಿತ್ ನದಿಯ ಬಳಿ ಬಿನ್ಟುಲು ಪಟ್ಟಣದಲ್ಲಿರುವ ಗ್ರಾಮಸ್ಥರು, ಇನ್ನು ಕೆಲವು ದಿನಗಳು ಈ ಮಾಂಸದಿಂದ ಹಬ್ಬವನ್ನು ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ನಾನು ತುಂಬಾ ಶಾಕ್ ಆಗಿದ್ದೇನೆ.!ಏಕೆಂದರೆ ಇದಕ್ಕೆ ಮೊದಲು ನಾನು ಹಾವುಗಳು ಸಂಯೋಗದಲ್ಲಿರುವುದನ್ನು ನೋಡಿರಲಿಲ್ಲ.ಹಾಗೂ ನಾನು ಇದುವರೆಗೂ 5 ಅಡಿ ಉದ್ದದ ಹಾವುಗಳನ್ನು ಮಾತ್ರ ನೋಡಿದ್ದೇ,ಆದ್ರೆ ಈ 20 ಅಡಿ ಉದ್ದದ ಹೆಬ್ಬಾವನ್ನು ನೋಡಿದ್ದು ಇದೇ ಮೊದಲು.

ಈ ಹಾವನ್ನು ಊರಿಗೆ ತಂದ ಬಳಿಕ ಗ್ರಾಮಸ್ತರು, ಅರ್ಧ ಮಾಂಸವನ್ನು ಫ್ರೈ ಮಾಡಿ, ಉಳಿದ ಮಾಂಸವನ್ನು ಅನ್ನ ತರಕಾರಿಗಳ ಜೊತೆಗೆ ತಿಂದಿದ್ದಾರೆ. ಟಿನ್ಸುಂಗ್ ಉಜಾಂಗ್ ಹೇಳುವ ಪ್ರಕಾರ ಈ ಮಾಂಸವನ್ನು ಊರಿನ ಎಲ್ಲಾ ಜನರಿಗೆ ಸಮನಾಗಿ ಹಂಚುವದಲ್ಲದೆ,ಪಕ್ಕದಲ್ಲಿ ಕೆಲಸ ಮಾಡುವ ಸ್ಥಳೀಯ ಕಾರ್ಮಿಕರಿಗೆ ಕೂಡ ಹಂಚಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು.
ರಾಕೆಟ್ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು. ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್…
ಹೋಟೆಲ್ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್ನ್ನು ಸೀಲ್ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…
ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…
ಶಾಸಕ ಆನಂದ್ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(17 ನವೆಂಬರ್, 2018) ಹೆಚ್ಚು ಖರೀದಿಸಲು ಧಾವಿಸುವ ಮೊದಲು ನೀವು ಈಗಾಗಲೇ ಹೊಂದಿರುವುದನ್ನು ಬಳಸಿ. ಸ್ನೇಹಿತರು ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಬೆಂಬಲ ನೀಡಬಹುದು. ಈದಿನ…