News

Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
ವಿಸ್ಮಯ ಜಗತ್ತು

ಮಿಲನದಲ್ಲಿದ್ದ 20 ಅಡಿ ಉದ್ದದ ಹೆಬ್ಬಾವುಗಳನ್ನು ಫ್ರೈ ,ಬಿರಿಯಾನಿ ಮಾಡಿ,ಊರಿಗೆಲ್ಲಾ ಹಂಚಿ ತಿಂದು ಹಬ್ಬ ಮಾಡಿದ್ರು..!

283

ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.

ಇದು ಮಲೇಷ್ಯಾದ ಬೋರ್ನಿಯೋ ದ್ವೀಪದಲ್ಲಿ ಶನಿವಾರ ಮಧ್ಯಾನ್ಹ ನಡೆದಿದ್ದು, ಸ್ಥಳೀಯ ಹಳ್ಳಿಗರು ಬೇಟೆಗೆಂದು ತೆರಳಿದ್ದಾಗ, ಕಾಡಿನಲ್ಲಿ ಬಿದ್ದ ಮರವೊಂದರ ಶಬ್ದವನ್ನು ಕೇಳಿ, ಹೋಗಿ ನೋಡಿದಾಗ ಅಲ್ಲಿ ಬೃಹತ್ತಾದ ಮರದ ಟೊಂಗೆಯೆಂದು ಬಿದ್ದಿತ್ತು.

ಅವರು ಮರದ ಟೊಂಗೆಯನ್ನು ಕಟ್ ಮಾಡಿ ನೋಡಿದಾಗ, ಅದರಲ್ಲಿದ ಹೆಬ್ಬಾವುಗಳನ್ನು ಕಂಡು ಶಾಕ್ ಆಗಿದ್ದಾರೆ.ಇದರಲ್ಲಿ 20ಅಡಿ ಉದ್ದಾದ ಹೆಣ್ಣು ಹೆಬ್ಬಾವು, ಬೇರೆ ಇನ್ನೊಂದು ಹೆಬ್ಬಾವಿನೊಂದಿಗೆ ಸಂಯೋಗದಲ್ಲಿತ್ತು.ನಂತರ  ಆ ಹೆಬ್ಬಾವುಗಳನ್ನು ಹೊರಗೆಳೆದು ಶೂಟ್ ಮಾಡಿ ಕೊಂದಿದ್ದಾರೆ.ಕೊಂದ ಹೆಬ್ಬಾವುಗಳನ್ನು ತಮ್ಮ ಟ್ರಕ್’ನಲ್ಲಿ ಹಾಕಿಕೊಂಡು ಊರಿಗೆ ಬಂದು,ಈಡೀ ಊರೆಲ್ಲಾ ಮೆರವಣಿಗೆ ಮಾಡಿದ್ದಾರೆ.

ಸ್ತಳೀಯ 60 ವರ್ಷದ ಟಿನ್ಸುಂಗ್ ಉಜಾಂಗ್, ಕೆಲಾವಿತ್ ನದಿಯ ಬಳಿ ಬಿನ್ಟುಲು ಪಟ್ಟಣದಲ್ಲಿರುವ ಗ್ರಾಮಸ್ಥರು, ಇನ್ನು ಕೆಲವು ದಿನಗಳು ಈ ಮಾಂಸದಿಂದ ಹಬ್ಬವನ್ನು ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ನಾನು ತುಂಬಾ ಶಾಕ್ ಆಗಿದ್ದೇನೆ.!ಏಕೆಂದರೆ ಇದಕ್ಕೆ ಮೊದಲು ನಾನು ಹಾವುಗಳು ಸಂಯೋಗದಲ್ಲಿರುವುದನ್ನು ನೋಡಿರಲಿಲ್ಲ.ಹಾಗೂ ನಾನು ಇದುವರೆಗೂ 5 ಅಡಿ ಉದ್ದದ ಹಾವುಗಳನ್ನು ಮಾತ್ರ ನೋಡಿದ್ದೇ,ಆದ್ರೆ ಈ 20 ಅಡಿ ಉದ್ದದ ಹೆಬ್ಬಾವನ್ನು ನೋಡಿದ್ದು ಇದೇ ಮೊದಲು.

ಈ ಹಾವನ್ನು ಊರಿಗೆ ತಂದ ಬಳಿಕ ಗ್ರಾಮಸ್ತರು, ಅರ್ಧ ಮಾಂಸವನ್ನು ಫ್ರೈ ಮಾಡಿ, ಉಳಿದ ಮಾಂಸವನ್ನು ಅನ್ನ ತರಕಾರಿಗಳ ಜೊತೆಗೆ ತಿಂದಿದ್ದಾರೆ. ಟಿನ್ಸುಂಗ್ ಉಜಾಂಗ್ ಹೇಳುವ ಪ್ರಕಾರ ಈ ಮಾಂಸವನ್ನು ಊರಿನ ಎಲ್ಲಾ ಜನರಿಗೆ ಸಮನಾಗಿ ಹಂಚುವದಲ್ಲದೆ,ಪಕ್ಕದಲ್ಲಿ ಕೆಲಸ ಮಾಡುವ ಸ್ಥಳೀಯ ಕಾರ್ಮಿಕರಿಗೆ ಕೂಡ ಹಂಚಲಾಗಿದೆ ಎಂದು ಹೇಳಿದ್ದಾರೆ.

ಮರ ಕಟ್ ಮಾಡಿ, ಮಿಲನದಲ್ಲಿದ್ದ ಹೆಬ್ಬಾವನ್ನು ಹೇಗೆ ಹಿಡಿದ್ದಾರೆ ಈ ವಿಡಿಯೋ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಹಳದಿ ಬಟ್ಟೆ ಹಾಕಿರೋ ಹುಡುಗಿ ನಿಮ್ಮ ಕಣ್ಣಿಗೆ ಬಿದ್ರೆ ಏನಾಗುತ್ತೆ ಗೊತ್ತಾ?

    ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…

  • ಆರೋಗ್ಯ

    ನಿಂಬೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೆ, ನೀವ್ ಉಪಯೋಗಿಸದೆ ಸುಮ್ನೆ ಇರಲ್ಲ..!

    ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ

    ಗಂಡು ಹೆಣ್ಣು ಹಾರ ಬದ್ಲಾಯಿಸಿಕೊಂಡ ನಂತರ ವರನ ದುರ್ಮರಣ……?ಯಾಕೆ

    ವಧುವಿನೊಂದಿಗೆ ಹಾರ ಬದಲಾಯಿಸಿಕೊಂಡ ನಂತರ ಸಂಭ್ರಮಾಚರಣೆಯಲ್ಲಿ ಸ್ನೇಹಿತ ಗುಂಡು ಹಾರಿಸಿದ್ದ ಪರಿಣಾಮ ಬುಲೆಟ್ ವರನಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.ಸತ್ಯೇಂದ್ರ ಕುಮಾರ್ ಮೃತ ವರ. ಈ ಘಟನೆ ಭಾನುವಾರ ರಾತ್ರಿ ಶಹಾಪೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡು ಬಿದ್ದ ತಕ್ಷಣ ವರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಮೃತಪಟ್ಟಿದ್ದಾನೆ. ಈ ಘಟನೆಯಲ್ಲಿ ವರನ ಸಹೋದರನಿಗೂ ಗಾಯಗಳಾಗಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಏನಿದು ಪ್ರಕರಣ? ಮೃತ ಕುಮಾರ್ ಮದುವೆ ಭಾನುವಾರ ನಿಗದಿಯಾಗಿತ್ತು….

  • ಸುದ್ದಿ

    ಅತಿ ಶೀಘ್ರವೇ ಬಿಡುಗಡೆಯಾಗಲಿದೆ ಜಿಯೋ ಗಿಗಾ ಫೈಬರ್: ಏನೆಲ್ಲ ಸೇವೆ ಉಚಿತ ಸಿಗುತ್ತೆ? ಇಲ್ಲಿದೆ ನೋಡಿ ಪೂರ್ಣ ಮಾಹಿತಿ..!

    ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್‍ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್‍ಬ್ಯಾಂಡ್, ಲ್ಯಾಂಡ್‍ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ…