ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.

ಇದು ಮಲೇಷ್ಯಾದ ಬೋರ್ನಿಯೋ ದ್ವೀಪದಲ್ಲಿ ಶನಿವಾರ ಮಧ್ಯಾನ್ಹ ನಡೆದಿದ್ದು, ಸ್ಥಳೀಯ ಹಳ್ಳಿಗರು ಬೇಟೆಗೆಂದು ತೆರಳಿದ್ದಾಗ, ಕಾಡಿನಲ್ಲಿ ಬಿದ್ದ ಮರವೊಂದರ ಶಬ್ದವನ್ನು ಕೇಳಿ, ಹೋಗಿ ನೋಡಿದಾಗ ಅಲ್ಲಿ ಬೃಹತ್ತಾದ ಮರದ ಟೊಂಗೆಯೆಂದು ಬಿದ್ದಿತ್ತು.

ಅವರು ಮರದ ಟೊಂಗೆಯನ್ನು ಕಟ್ ಮಾಡಿ ನೋಡಿದಾಗ, ಅದರಲ್ಲಿದ ಹೆಬ್ಬಾವುಗಳನ್ನು ಕಂಡು ಶಾಕ್ ಆಗಿದ್ದಾರೆ.ಇದರಲ್ಲಿ 20ಅಡಿ ಉದ್ದಾದ ಹೆಣ್ಣು ಹೆಬ್ಬಾವು, ಬೇರೆ ಇನ್ನೊಂದು ಹೆಬ್ಬಾವಿನೊಂದಿಗೆ ಸಂಯೋಗದಲ್ಲಿತ್ತು.ನಂತರ ಆ ಹೆಬ್ಬಾವುಗಳನ್ನು ಹೊರಗೆಳೆದು ಶೂಟ್ ಮಾಡಿ ಕೊಂದಿದ್ದಾರೆ.ಕೊಂದ ಹೆಬ್ಬಾವುಗಳನ್ನು ತಮ್ಮ ಟ್ರಕ್’ನಲ್ಲಿ ಹಾಕಿಕೊಂಡು ಊರಿಗೆ ಬಂದು,ಈಡೀ ಊರೆಲ್ಲಾ ಮೆರವಣಿಗೆ ಮಾಡಿದ್ದಾರೆ.

ಸ್ತಳೀಯ 60 ವರ್ಷದ ಟಿನ್ಸುಂಗ್ ಉಜಾಂಗ್, ಕೆಲಾವಿತ್ ನದಿಯ ಬಳಿ ಬಿನ್ಟುಲು ಪಟ್ಟಣದಲ್ಲಿರುವ ಗ್ರಾಮಸ್ಥರು, ಇನ್ನು ಕೆಲವು ದಿನಗಳು ಈ ಮಾಂಸದಿಂದ ಹಬ್ಬವನ್ನು ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ನಾನು ತುಂಬಾ ಶಾಕ್ ಆಗಿದ್ದೇನೆ.!ಏಕೆಂದರೆ ಇದಕ್ಕೆ ಮೊದಲು ನಾನು ಹಾವುಗಳು ಸಂಯೋಗದಲ್ಲಿರುವುದನ್ನು ನೋಡಿರಲಿಲ್ಲ.ಹಾಗೂ ನಾನು ಇದುವರೆಗೂ 5 ಅಡಿ ಉದ್ದದ ಹಾವುಗಳನ್ನು ಮಾತ್ರ ನೋಡಿದ್ದೇ,ಆದ್ರೆ ಈ 20 ಅಡಿ ಉದ್ದದ ಹೆಬ್ಬಾವನ್ನು ನೋಡಿದ್ದು ಇದೇ ಮೊದಲು.

ಈ ಹಾವನ್ನು ಊರಿಗೆ ತಂದ ಬಳಿಕ ಗ್ರಾಮಸ್ತರು, ಅರ್ಧ ಮಾಂಸವನ್ನು ಫ್ರೈ ಮಾಡಿ, ಉಳಿದ ಮಾಂಸವನ್ನು ಅನ್ನ ತರಕಾರಿಗಳ ಜೊತೆಗೆ ತಿಂದಿದ್ದಾರೆ. ಟಿನ್ಸುಂಗ್ ಉಜಾಂಗ್ ಹೇಳುವ ಪ್ರಕಾರ ಈ ಮಾಂಸವನ್ನು ಊರಿನ ಎಲ್ಲಾ ಜನರಿಗೆ ಸಮನಾಗಿ ಹಂಚುವದಲ್ಲದೆ,ಪಕ್ಕದಲ್ಲಿ ಕೆಲಸ ಮಾಡುವ ಸ್ಥಳೀಯ ಕಾರ್ಮಿಕರಿಗೆ ಕೂಡ ಹಂಚಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಮಹಿಳೆ ಈ ಕೆಲಸ ಮಾಡಲು ಕಾರಣ ತಿಳಿದು ಪ್ರತಿಯೊಬ್ಬರು ಕೂಡ ಶಾಕ್ ಆದರು. ಇಷ್ಟೊಂದು ಈಕೆ ಫೇಮಸ್ ಆಗಲು ಕಾರಣವಾದರೂ ಏನು? ಈ ಸುದ್ದಿ ಬಂದಿದ್ದು ಅಹಮದಾಬಾದ್ನಿಂದ. 35 ವರ್ಷದ ಅಂಕಿತ ಆಟೋ ಓಡಿಸುತ್ತಾ ಇದ್ದಾಳೆ. ಈಕೆ ಆಟೋ ಓಡಿಸಲು ಕಾರಣ ಅವರ ತಂದೆ. ಅವರ ತಂದೆ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅವರಿಗೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಬಂದ ಕಾರಣ ಅಂಕಿತಾಳೇ ಮನೆಯ ಎಲ್ಲಾ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಮಾರ್ಚ್, 2019) ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ ಮಾಡುತ್ತದೆ ಮತ್ತು ಅಗತ್ಯವಿರುವ ಬೆಳಕನ್ನು ನೀಡುತ್ತದೆ….
ಸೋಮವಾರ, 23/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ…
ಭಾರತದಲ್ಲಿ ಅಂಚೆ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ಮಹತ್ವದ ಘಟ್ಟವೆಂದರೆ ಕೊಲ್ಕತ್ತಾದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಸ್ಥಾಪನೆ. ದಿನಾಂಕ: ಮಾರ್ಚ್ 31, 1855 ಸ್ಥಳ: Kolkata (ಆ ಕಾಲದಲ್ಲಿ ಕಲ್ಕತ್ತಾ) ಕೊಲ್ಕತ್ತಾದ ಮೊದಲ ಪೋಸ್ಟ್ ಬಾಕ್ಸ್ ಪರಿಚಯ: ಆ ದಿನ, ಸಾರ್ವಜನಿಕರು ತಮ್ಮ ಪತ್ರಗಳನ್ನು ಸುಲಭವಾಗಿ ಕಳುಹಿಸಲು ಮೊದಲ ಬಾರಿಗೆ “ಪೋಸ್ಟ್ ಬಾಕ್ಸ್” ಅನ್ನು ಪರಿಚಯಿಸಲಾಯಿತು. ಇದಕ್ಕಿಂತ ಮೊದಲು, ಜನರು ತಮ್ಮ ಪತ್ರಗಳನ್ನು ನೇರವಾಗಿ ಅಂಚೆ ಕಚೇರಿಗೆ ನೀಡಬೇಕಾಗಿತ್ತು. ಇದರ ಮಹತ್ವ: ಸೌಲಭ್ಯ: ಜನರು ಯಾವಾಗ ಬೇಕಾದರೂ ಪೋಸ್ಟ್…
ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….
ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ…