News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಮುಂದಿನ ಬಾರಿಯ ಎಲೆಕ್ಷನ್ ನಲ್ಲೂ ಮೋದಿದೆ ಹವಾ…..! ಹೇಗಂತ ತಿಳಿಯಲು ಈ ಲೇಖನ ಓದಿ…

452

ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಮತದಾರರ ಅಭಿಪ್ರಾಯ ಸಮೀಕ್ಷೆಯಲ್ಲಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುವ ಮೂಲಕ 6ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿ ದಾಖಲೆ ನಿರ್ಮಿಸಲಿದೆ ಎಂದು ತಿಳಿಸಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 61 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು, ಈ ಬಾರಿ 49ರಿಂದ 61 ಸ್ಥಾನ ಪಡೆಯುವ ಸಾಧ್ಯತೆ ಇದ್ದಿರುವುದಾಗಿ ತಿಳಿಸಿದೆ.182 ಸ್ಥಾನಗಳನ್ನು ಹೊಂದಿರುವ ಗುಜರಾತ್ ವಿಧಾನಸಭೆಯಲ್ಲಿ, ಮತದಾರರ ಸಮೀಕ್ಷೆ ಪ್ರಕಾರ ಬಿಜೆಪಿ 118ರಿಂದ 134 ಸ್ಥಾನ ಪಡೆಯಲಿದೆ. 2012ರಲ್ಲಿ ಬಿಜೆಪಿ 115 ಸ್ಥಾನದಲ್ಲಿ ಜಯ ಗಳಿಸಿದ್ದರೆ, ಈ ಬಾರಿ ಅತ್ಯಧಿಕ ಸ್ಥಾನ ಪಡೆಯಲಿದೆ ಎಂದು ಹೇಳಿದೆ.

ಬಿಜೆಪಿಗೆ ಶೇ.52, ಕಾಂಗ್ರೆಸ್ಗೆ ಶೇ.37 ಮತ್ತು ಉಳಿದ ಪಕ್ಷಗಳಿಗೆ ಶೇ.11ರಷ್ಟು ಮತ ಹಂಚಿಕೆಯಾಗಲಿದೆ.ಕಾಂಗ್ರೆಸ್ ಪಕ್ಷದ ಮತ ಕಳೆದ ಬಾರಿ ಶೇ.39ರಷ್ಟು ಪಡೆದಿದ್ದರೆ, ಈ ಬಾರಿ ಶೇ.37ರಷ್ಟು ಗಳಿಸುವ ಮೂಲಕ ಶೇ.2ರಷ್ಟು ಮತ ಕಡಿಮೆಯಾಗಲಿದೆ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ.

ಅಲ್ಲದೇ ಕಳೆದ 5 ವರ್ಷಗಳ ಅವಧಿಯಲ್ಲಿ ಗುಜರಾತ್ ನ ಅತಿ ಉತ್ತಮ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಶೇ.67ರಷ್ಟು ಮತದಾರರು ನರೇಂದ್ರ ಮೋದಿ ಎಂಬುದಾಗಿ ಉತ್ತರಿಸಿದ್ದು, ಶೇ.20ರಷ್ಟು ಆನಂದಿಬೆನ್ ಪಟೇಲ್ ಹಾಗೂ ಶೇ.13ರಷ್ಟು ಮತದಾರರು ವಿಜಯ್ ರೂಪಾನಿ ಎಂದು ತಿಳಿಸಿದ್ದಾರೆ.

ಗುಜರಾತ್ ನಲ್ಲಿ ಸರ್ಕಾರ ರಚಿಸಲು ಯಾವ ಪಕ್ಷ ಅರ್ಹ ಎಂಬುದಕ್ಕೆ ಶೇ.50ರಷ್ಟು ಮತದಾರರು ಬಿಜೆಪಿ ಎಂದು ಹೇಳಿದ್ದರೆ, ಶೇ.44ರಷ್ಟು ಕಾಂಗ್ರೆಸ್ ಎಂದು ಅ ಭಿಪ್ರಾಯವ್ಯಕ್ತಪಡಿಸಿದ್ದಾರೆ. ಶೇ.ರಷ್ಟು ಜನ್ ವಿಕಲ್ಪ, ಶೇ.1ರಷ್ಟು ಆಪ್ ಹಾಗೂ ಶೇ.3ರಷ್ಟು ಇತರೆ ಎಂದು ಸಮೀಕ್ಷೆ ತಿಳಿಸಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ

    ಮಾಯವಾಗುವ ಶಿವಾಲಯ, ಈ ವಿಸ್ಮಯ ದೇವಾಲಯ ಬಗ್ಗೆ ತಿಳಿಯಿರಿ.

    ನಮ್ಮ ಭಾರತ ದೇಶ ಚಾರಿತ್ರಿಕ ಪುರಾತನ ದೇವಾಲಯಗಳ ನಿಲಯ. ಹೀಗಾಗಿ ಅರಬ್ಬಿ ಸಮುದ್ರದಲ್ಲಿ ಇರುವ ಈ ಶಿವಾಲಯ ದಿನವೂ ಮಾಯವಾಗುತ್ತೆ ಮತ್ತೆ ಪ್ರತ್ಯಕ್ಷವಾಗುತ್ತದೆ. ಹಲವಾರು ಶತಮಾನಗಳ ಹಿಂದೆ ನಿರ್ಮಿಸಿದರೂ ಇಂದಿಗೂ ಸುಸ್ಥಿತಿಯಲ್ಲಿರುವ ದೇವಾಲಯಗಳು ಕೆಲವಾದರೆ, ಪುರಾಣಗಳ ಹಿನ್ನೆಲೆಯಲ್ಲಿ ವಿಶಿಷ್ಠ ದೇವಾಲಯಗಳು ಕೂಡ ಸಾಕಷ್ಟು ನಾವು ನೋಡಬಹುದು.ಕೆಲವು ದೇವಾಲಯಗಳು ಅವುಗಳ ನಿರ್ಮಾಣ ಶೈಲಿ, ಆಕಾರ, ಪ್ರಾಚೀನತೆ ಮೊದಲಾದ ಅಂಶಗಳಿಂದ ಪ್ರಚಾರಕ್ಕೆ ಬಂದಿವೆ. ಆದರೆ ಗುಜರಾತ್ ರಾಜ್ಯದಲ್ಲಿರುವ ಒಂದು ಶಿವಾಲಯ ಮಾತ್ರ ಇವೆಲ್ಲಕ್ಕೂ ಭಿನ್ನವಾಗಿವೆ. ಏಕೆಂದರೆ ಈ ದೇವಾಲಯ ಪ್ರತಿದಿನ…

  • ಸುದ್ದಿ

    ಬಾದಾಮಿಗೂ ಹೊಟ್ಟೆ ಉಬ್ಬರಕ್ಕೂ ಸಂಬಂಧವಿದೆಯೇ …..?

    ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…

  • ವ್ಯಕ್ತಿ ವಿಶೇಷಣ

    ಬರಗಾಲಕ್ಕೆ ಸೆಡ್ಡು ಹೊಡೆದು ಹೈನುಗಾರಿಕೆಯಲ್ಲಿ ಸಾಧನೆ ಮಾಡಿ ರಾಷ್ಟ್ರ ಪ್ರಶಸ್ತಿ ಪಡೆದ ಮಹಿಳೆ..!ತಿಳಿಯಲು ಈ ಲೇಖನ ಓದಿ..

    ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…

  • ಸುದ್ದಿ

    ‘ವಿಚ್ಚೇದನ’ಕ್ಕೆ ಆ ಮಹಿಳೆ ಕೊಟ್ಟ ಕಾರಣ ತಿಳಿದರೆ ಬೆಚ್ಚಿಬೀಳುತ್ತಿರ…ಕಾರಣ ಏನು ?

    ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…

  • ಸುದ್ದಿ

    ಹುಟ್ಟಿದ ಮಕ್ಕಳಿಗೆ ಮಂಗಳ ಮುಖಿಯರಿಂದ ಆಶೀರ್ವಾದ ಮಾಡಿಸಿದರೆ ಏನಾಗುತ್ತೆ ಗೊತ್ತಾ..?

    ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ. ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ. ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ…

  • ಉಪಯುಕ್ತ ಮಾಹಿತಿ

    ಮೊಟ್ಟೆ ಚಿಪ್ಪು ಬಿಸಾಡಬೇಡಿ!ಮತ್ತೆ ತಿನ್ನೋಕೆ ಆಗುತ್ತಾ ಅಂತೀರಾ!ಈ ಲೇಖನ ಓದಿ ಶೇರ್ ಮಾಡಿ…

    ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.