News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಮುಂದಿನ ಬಾರಿಯ ಎಲೆಕ್ಷನ್ ನಲ್ಲೂ ಮೋದಿದೆ ಹವಾ…..! ಹೇಗಂತ ತಿಳಿಯಲು ಈ ಲೇಖನ ಓದಿ…

446

ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಮತದಾರರ ಅಭಿಪ್ರಾಯ ಸಮೀಕ್ಷೆಯಲ್ಲಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುವ ಮೂಲಕ 6ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿ ದಾಖಲೆ ನಿರ್ಮಿಸಲಿದೆ ಎಂದು ತಿಳಿಸಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 61 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು, ಈ ಬಾರಿ 49ರಿಂದ 61 ಸ್ಥಾನ ಪಡೆಯುವ ಸಾಧ್ಯತೆ ಇದ್ದಿರುವುದಾಗಿ ತಿಳಿಸಿದೆ.182 ಸ್ಥಾನಗಳನ್ನು ಹೊಂದಿರುವ ಗುಜರಾತ್ ವಿಧಾನಸಭೆಯಲ್ಲಿ, ಮತದಾರರ ಸಮೀಕ್ಷೆ ಪ್ರಕಾರ ಬಿಜೆಪಿ 118ರಿಂದ 134 ಸ್ಥಾನ ಪಡೆಯಲಿದೆ. 2012ರಲ್ಲಿ ಬಿಜೆಪಿ 115 ಸ್ಥಾನದಲ್ಲಿ ಜಯ ಗಳಿಸಿದ್ದರೆ, ಈ ಬಾರಿ ಅತ್ಯಧಿಕ ಸ್ಥಾನ ಪಡೆಯಲಿದೆ ಎಂದು ಹೇಳಿದೆ.

ಬಿಜೆಪಿಗೆ ಶೇ.52, ಕಾಂಗ್ರೆಸ್ಗೆ ಶೇ.37 ಮತ್ತು ಉಳಿದ ಪಕ್ಷಗಳಿಗೆ ಶೇ.11ರಷ್ಟು ಮತ ಹಂಚಿಕೆಯಾಗಲಿದೆ.ಕಾಂಗ್ರೆಸ್ ಪಕ್ಷದ ಮತ ಕಳೆದ ಬಾರಿ ಶೇ.39ರಷ್ಟು ಪಡೆದಿದ್ದರೆ, ಈ ಬಾರಿ ಶೇ.37ರಷ್ಟು ಗಳಿಸುವ ಮೂಲಕ ಶೇ.2ರಷ್ಟು ಮತ ಕಡಿಮೆಯಾಗಲಿದೆ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ.

ಅಲ್ಲದೇ ಕಳೆದ 5 ವರ್ಷಗಳ ಅವಧಿಯಲ್ಲಿ ಗುಜರಾತ್ ನ ಅತಿ ಉತ್ತಮ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಶೇ.67ರಷ್ಟು ಮತದಾರರು ನರೇಂದ್ರ ಮೋದಿ ಎಂಬುದಾಗಿ ಉತ್ತರಿಸಿದ್ದು, ಶೇ.20ರಷ್ಟು ಆನಂದಿಬೆನ್ ಪಟೇಲ್ ಹಾಗೂ ಶೇ.13ರಷ್ಟು ಮತದಾರರು ವಿಜಯ್ ರೂಪಾನಿ ಎಂದು ತಿಳಿಸಿದ್ದಾರೆ.

ಗುಜರಾತ್ ನಲ್ಲಿ ಸರ್ಕಾರ ರಚಿಸಲು ಯಾವ ಪಕ್ಷ ಅರ್ಹ ಎಂಬುದಕ್ಕೆ ಶೇ.50ರಷ್ಟು ಮತದಾರರು ಬಿಜೆಪಿ ಎಂದು ಹೇಳಿದ್ದರೆ, ಶೇ.44ರಷ್ಟು ಕಾಂಗ್ರೆಸ್ ಎಂದು ಅ ಭಿಪ್ರಾಯವ್ಯಕ್ತಪಡಿಸಿದ್ದಾರೆ. ಶೇ.ರಷ್ಟು ಜನ್ ವಿಕಲ್ಪ, ಶೇ.1ರಷ್ಟು ಆಪ್ ಹಾಗೂ ಶೇ.3ರಷ್ಟು ಇತರೆ ಎಂದು ಸಮೀಕ್ಷೆ ತಿಳಿಸಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…

  • ದೇವರು-ಧರ್ಮ

    ಕಲಿಯುಗ ಅಂತ್ಯವಾಗುತ್ತಿದೆ ಎಂಬುದು ನಮಗೆ ತಿಳಿಯುವುದಾದರೂ ಹೇಗೆ..?ವೇದಗಳು ಹೇಳಿರುವ ಈ ಸಂಕೇತಗಳು ನಡೆಯುತ್ತಿವೆ ಅಲ್ಲವೇ?ತಿಳಿಯಲು ಮುಂದೆ ಓದಿ…

    ಪ್ರಸ್ತುತ ನಾವೆಲ್ಲರೂ ಇರುವುದು ಕಲಿಯುಗದಲ್ಲಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈ ಯುಗದಲ್ಲೇ ಯುಗಾಂತ್ಯವಾಗುತ್ತದೆ ಎಂದು ಪುರಾಣಗಳು ಹೇಳುತ್ತಿವೆ. ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.

  • ಸರ್ಕಾರದ ಯೋಜನೆಗಳು

    ಬಿ.ಪಿ.ಎಲ್. ಕುಟುಂಬಗಳಿಗೆ ಸರ್ಕಾರದಿಂದ “ಇಂದಿರಾ ಬಟ್ಟೆ ಭಾಗ್ಯ”..! ತಿಳಿಯಲು ಈ ಓದಿ..

    ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್‌ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್‌, ಕ್ಲಿನಿಕ್‌ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.

  • ದೇವರು

    ಮಹಾಶಿವ ಅರ್ಧನಾರೀಶ್ವರನಾದ ರಹಸ್ಯ.! ಎಲ್ಲರೂ ತಿಳಿದುಕೊಳ್ಳ ಬೇಕಾದ ವಿಷಯ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಭೃಂಗಿ ಎನ್ನುವ…

  • ಸುದ್ದಿ

    ಸರ್ಕಾರಿ ನೌಕರರಿಗೆ ನವೆಂಬರ್ ತಿಂಗಳಿನಲ್ಲಿ ಮೋದಿ ಸರ್ಕಾರದಿಂದ ಬಂಪರ್ ಕೊಡುಗೆ..! ಏನದು ಗೊತ್ತಾ?

    ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಕೆಲವರ್ಗದ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿಗೂ ಮುನ್ನ ಬೋನಸ್ ಹಾಗೂ ಸಾರಿಗೆ ಭತ್ಯೆ(TA) ಲಭ್ಯವಾಗಿದೆ. ಈಗ ನವೆಂಬರ್ ತಿಂಗಳಿನಲ್ಲಿ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆ ಬಗ್ಗೆ ನವೆಂಬರ್ ತಿಂಗಳಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ಅಧಿಕೃತ ಆದೇಶ ಹೊರಬರಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ…

  • ಉಪಯುಕ್ತ ಮಾಹಿತಿ

    ಮನೆ ಮುಂದೆ ಬೆಳೆಯೋ “ಪುದಿನ ಸೊಪ್ಪಿನ” ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..!

    ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.