ರಾಜಕೀಯ

ಮುಂದಿನ ಬಾರಿಯ ಎಲೆಕ್ಷನ್ ನಲ್ಲೂ ಮೋದಿದೆ ಹವಾ…..! ಹೇಗಂತ ತಿಳಿಯಲು ಈ ಲೇಖನ ಓದಿ…

444

ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಮತದಾರರ ಅಭಿಪ್ರಾಯ ಸಮೀಕ್ಷೆಯಲ್ಲಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುವ ಮೂಲಕ 6ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿ ದಾಖಲೆ ನಿರ್ಮಿಸಲಿದೆ ಎಂದು ತಿಳಿಸಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 61 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು, ಈ ಬಾರಿ 49ರಿಂದ 61 ಸ್ಥಾನ ಪಡೆಯುವ ಸಾಧ್ಯತೆ ಇದ್ದಿರುವುದಾಗಿ ತಿಳಿಸಿದೆ.182 ಸ್ಥಾನಗಳನ್ನು ಹೊಂದಿರುವ ಗುಜರಾತ್ ವಿಧಾನಸಭೆಯಲ್ಲಿ, ಮತದಾರರ ಸಮೀಕ್ಷೆ ಪ್ರಕಾರ ಬಿಜೆಪಿ 118ರಿಂದ 134 ಸ್ಥಾನ ಪಡೆಯಲಿದೆ. 2012ರಲ್ಲಿ ಬಿಜೆಪಿ 115 ಸ್ಥಾನದಲ್ಲಿ ಜಯ ಗಳಿಸಿದ್ದರೆ, ಈ ಬಾರಿ ಅತ್ಯಧಿಕ ಸ್ಥಾನ ಪಡೆಯಲಿದೆ ಎಂದು ಹೇಳಿದೆ.

ಬಿಜೆಪಿಗೆ ಶೇ.52, ಕಾಂಗ್ರೆಸ್ಗೆ ಶೇ.37 ಮತ್ತು ಉಳಿದ ಪಕ್ಷಗಳಿಗೆ ಶೇ.11ರಷ್ಟು ಮತ ಹಂಚಿಕೆಯಾಗಲಿದೆ.ಕಾಂಗ್ರೆಸ್ ಪಕ್ಷದ ಮತ ಕಳೆದ ಬಾರಿ ಶೇ.39ರಷ್ಟು ಪಡೆದಿದ್ದರೆ, ಈ ಬಾರಿ ಶೇ.37ರಷ್ಟು ಗಳಿಸುವ ಮೂಲಕ ಶೇ.2ರಷ್ಟು ಮತ ಕಡಿಮೆಯಾಗಲಿದೆ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ.

ಅಲ್ಲದೇ ಕಳೆದ 5 ವರ್ಷಗಳ ಅವಧಿಯಲ್ಲಿ ಗುಜರಾತ್ ನ ಅತಿ ಉತ್ತಮ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಶೇ.67ರಷ್ಟು ಮತದಾರರು ನರೇಂದ್ರ ಮೋದಿ ಎಂಬುದಾಗಿ ಉತ್ತರಿಸಿದ್ದು, ಶೇ.20ರಷ್ಟು ಆನಂದಿಬೆನ್ ಪಟೇಲ್ ಹಾಗೂ ಶೇ.13ರಷ್ಟು ಮತದಾರರು ವಿಜಯ್ ರೂಪಾನಿ ಎಂದು ತಿಳಿಸಿದ್ದಾರೆ.

ಗುಜರಾತ್ ನಲ್ಲಿ ಸರ್ಕಾರ ರಚಿಸಲು ಯಾವ ಪಕ್ಷ ಅರ್ಹ ಎಂಬುದಕ್ಕೆ ಶೇ.50ರಷ್ಟು ಮತದಾರರು ಬಿಜೆಪಿ ಎಂದು ಹೇಳಿದ್ದರೆ, ಶೇ.44ರಷ್ಟು ಕಾಂಗ್ರೆಸ್ ಎಂದು ಅ ಭಿಪ್ರಾಯವ್ಯಕ್ತಪಡಿಸಿದ್ದಾರೆ. ಶೇ.ರಷ್ಟು ಜನ್ ವಿಕಲ್ಪ, ಶೇ.1ರಷ್ಟು ಆಪ್ ಹಾಗೂ ಶೇ.3ರಷ್ಟು ಇತರೆ ಎಂದು ಸಮೀಕ್ಷೆ ತಿಳಿಸಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಸೋಮವಾರದ ದಿನ ಭವಿಷ್ಯ..?ಹೇಗಿದೆ ನೋಡಿ ನಿಮ್ಮ ರಾಶಿ ಭವಿಷ್ಯ…

    ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • Law

    ಚಿನ್ನದ ಪ್ರಿಯರಿಗೆ ಇಲ್ಲಿದೆ ಶಾಕಿಂಗ್ ನ್ಯೂಸ್..! ಶಾಕ್ ಆಗ್ಬೇಡಿ! ಈ ಲೇಖನಿ ಓದಿ…

    ಯಾಕೆಂದ್ರೆ ಇನ್ನು ಮುಂದೆ ಎಲ್ಲಾ ಬಗೆಯ ಚಿನ್ನದ ವ್ಯವಹಾರಗಳಿಗೆ ಪಾನ್ ಕಾರ್ಡ್ ಕಡ್ಡಾಯವಾಗಿದೆ. ಹೌದು, ಎಲ್ಲಾ ರೀತಿಯ ಚಿನ್ನದ ವಹಿವಾಟುಗಳಿಗೆ ಪಾನ್ ಸಂಖ್ಯೆ ನಮೂದಿಸುವುದನ್ನು ಕೇಂದ್ರ ಸರ್ಕಾರ  ಕಡ್ಡಾಯ ಮಾಡಿದೆ.

  • ಸುದ್ದಿ

    ಸದ್ಯದಲ್ಲೇ ಪೂರ್ತಿಗೊಲ್ಲಲಿದೆ ಜಗತ್ತಿನ ಅತ್ಯಂತ ಎತ್ತರದ ಶಿವನ ಪ್ರತಿಮೆ…!

    ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ..ಹೇಗಿದೆ ನೋಡಿ ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ…ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 19 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ 06:04:22 ಸೂರ್ಯಾಸ್ತ 18:48:04 ಹಗಲಿನ ಅವಧಿ12:43:42 ರಾತ್ರಿಯ ಅವಧಿ11:15:27 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…

  • govt

    ನೌಕರರ ವೇತನ ಶೇ.17ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ:

    ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್​ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ…