ಕ್ರೀಡೆ

ಮುಂಬೈ ಇಂಡಿಯನ್ಸ್‌ ಆಟಗಾರನ, ಬೆತ್ತಲೆ ಕುಣಿತ !!!

127

ಐಪಿಎಲ್‌ ಫೈನಲ್‌ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್‌ ತಂಡದ ಜೋಸ್‌ ಬಟ್ಲರ್‌, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಜೂನ್‌ 1 ರಿಂದ ಚಾಂಪಿಯನ್ಸ್‌ ಟ್ರೋಫಿ ಆರಂಭವಾಗಲಿದ್ದು, ಸ್ವದೇಶಕ್ಕೆ ಮರಳಿದ್ದ ಕಾರಣ ಮುಂಬೈ ತಂಡ ಬ್ಯಾಟ್ಸ್‌ಮನ್‌ ಜೋಸ್ ಬಟ್ಲರ್ ಫೈನಲ್‌ ಪಂದ್ಯಕ್ಕೆ ಅಲಭ್ಯರಾಗಿದ್ದರು. ಟಿವಿಯಲ್ಲಿ ಫೈನಲ್‌ ಪಂದ್ಯದ ಕೊನೆಯ ಓವರ್‌ ವೀಕ್ಷಿಸುತ್ತಿದ್ದ ಬಟ್ಲರ್‌ ಮುಂಬೈ ಗೆಲುವು ಪಡೆಯುತ್ತಿದ್ದಂತೆ ವಸ್ತ್ರ ಕಳಚಿ ಕುಣಿದಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಭಾನುವಾರ ಹೈದರಾಬಾದ್‌ನ ರಾಜೀವ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ ಹಣಾಹಣೆಯಲ್ಲಿ ಮುಂಬೈ ಇಂಡಿಯನ್ಸ್‌ – ರೈಸಿಂಗ್‌ ಪುಣೆ ತಂಡಗಳು ಮುಖಾಮುಖಿಯಾದವು.

ಐಪಿಎಲ್‌ 10ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್‌ ತಂಡ ಚಾಂಪಿಯನ್‌ ಕಿರೀಟ ಮುಡಿಗೇರಿಸಿಕೊಂಡಿತು.

ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 129 ರನ್‌ ಗಳಿಸಿತ್ತು. ಆದರೆ ಈ ಸಾಧಾರಣ ಮೊತ್ತವನ್ನು ಸಮರ್ಥಿಸಿಕೊಂಡ ಎಲ್ಲ ಆಟಗಾರರು ತಂಡಕ್ಕೆ ಟ್ರೋಫಿಯ ಕಾಣಿಕೆ ನೀಡಿದರು.

ಇದೇ ಮೊದಲ ಬಾರಿ ಫೈನಲ್‌ ಪ್ರವೇಶಿಸಿದ್ದ ರೈಸಿಂಗ್ ಪುಣೆ ತಂಡವು 20 ಓವರ್‌ಗಳಲ್ಲಿ 6 ವಿಕೆಟ್‌ಗಳಿಗೆ 128 ರನ್‌ ಗಳಿಸಿತು. ಮುಂಬೈ ತಂಡ 1 ರನ್‌ ರೋಚಕ ಜಯ ಸಾಧಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಪುಣೆ ತಂಡಕ್ಕೆ ಗೆಲ್ಲುವ ಅವಕಾಶ ಇತ್ತು. ಆದರೆ ಮುಂಬೈ ಬೌಲರ್‌ಗಳ ದಿಟ್ಟ ಆಟವೇ ಮೇಲುಗೈ ಸಾಧಿಸಿತು. ಕಳೆದ ಹತ್ತು ಆವೃತ್ತಿಗಳಲ್ಲಿ ಮೂರನೇ ಬಾರಿ ಪ್ರಶಸ್ತಿ ಗೆದ್ದು ಸಾಧನೆ ಮಾಡಿತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Uncategorized

    ನೀವು ದೇವರ ಪೂಜೆಯನ್ನು ಹೀಗೆ ಮಾಡಿದ್ರೆ, ಮಾತ್ರ ನಿಮಗೆ ಪ್ರತಿಫಲ ಸಿಗತ್ತದೆ!ಹೇಗಂತೀರಾ…ಈ ಲೇಖನಿ ಓದಿ..

    ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.

  • ಜ್ಯೋತಿಷ್ಯ

    ತಿರುಪತಿ ತಿಮ್ಮಪ್ಪನ ಕೃಪೆಯಿಂದ ನಿಮ್ಮ ಈ ದಿನದ ರಾಶಿ ಫಲ ಹೇಗಿದೆ ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಮಾರ್ಚ್, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ ಸಂಗಾತಿಯ…

  • ಸುದ್ದಿ

    ಸಿಎಂ ಯಡಿಯೂರಪ್ಪ ಮುಂದಿವೆ 2 ಸವಾಲುಗಳು…!

    ಬೆಂಗಳೂರು:  ಬಿಜೆಪಿ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದರೆ, ನೂತನ ಸಿಎಂ ಯಡಿಯೂರಪ್ಪ ಈಗ ಪ್ರಮುಖ 2 ಸವಾಲುಗಳಿವೆ. ಒಂದು ಬಹುಮತಸಾಬೀತು, ಮತ್ತೊಂದು ಸಂಪುಟ ರಚನೆ. ಇದು ಬಿಜೆಪಿ ನಾಯಕರಲ್ಲೂ ತಳಮಳ ಸೃಷ್ಟಿಸಿದೆ. ಮುಂದಿನ ವಾರ ನೂತನ ಸರ್ಕಾರ ಬಹುಮತ ಸಾಬೀತು ಮಾಡುವ ಸಾಧ್ಯತೆ ಇದೆ. 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರಕ್ಕೇರಿದ್ದಾರೆ. 14 ತಿಂಗಳ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬಹುಮತ ಸಾಬೀತು ಈಗ ಯಡಿಯೂರಪ್ಪ ಮುಂದಿರುವ…

  • ಸಾಧನೆ, ಸುದ್ದಿ

    ಸೆಮಿಫೈನಲ್‍ನಲ್ಲಿ ಪಾಕ್ ವಿರುದ್ಧ ಶತಕ ಸಿಡಿಸಿದ ಪಾನಿಪುರಿ ಮಾರುತ್ತಿದ್ದ 18ರ ಪೋರ ಜೈಸ್ವಾಲ್

    ಅಂಟರ್ 19 ವಿಶ್ವಕಪ್‍ನ ಸೆಮಿಫೈನಲ್‍ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್‍ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್‍ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು…

  • ಸುದ್ದಿ

    ರಾಜಕೀಯ ಹೈಡ್ರಾಮಾಕ್ಕೆ ತಾತ್ಕಾಲಿಕವಾಗಿ ಬ್ರೇಕ್….!ಕಾಂಗ್ರೆಸ್-ಜೆಡಿಎಸ್ ಸಭೆ ವಿಫಲ….

    ಶನಿವಾರ ಆರಂಭವಾದ ರಾಜೀನಾಮೆ ಪರ್ವ ತಾತ್ಕಾಲಿಕ ಬ್ರೇಕ್ ಪಡೆದುಕೊಂಡಿದ್ದರೂ ಸೋಮವಾರ ಮತ್ತೆ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ. ಅಮೆರಿಕ ಪ್ರವಾಸದಲ್ಲಿದ್ದ ಸಿಎಂ ಕುಮಾರಸ್ವಾಮಿ ಆಗಮಿಸಿದ್ದು ಡ್ಯಾಮೇಜ್ ಕಂಟ್ರೋಲ್ ಗೆ ಇರುವ ತಂತ್ರಗಳನ್ನು ಮೊದಲು ಹುಡುಕುತ್ತಿದ್ದಾರೆ. ಕುಮಾರಸ್ವಾಮಿ ವಿಮಾನ ನಿಲ್ದಾಣದಿಂದ ಬಂದವರೆ ತಕ್ಷಣ ಸಭೆ ಮೇಲೆ ಸಭೆ ಆರಂಭಿಸಿದರು. ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ, ಪರಮೇಶ್ವರ ಸೇರಿದಂತೆ ಎಲ್ಲ ಪ್ರಮುಖರು ಅತೃಪ್ತರ ಸವಾಲು ಮೆಟ್ಟಿ ನಿಲ್ಲಲು ಏನು ಮಾಡಬೇಕು ಎಂದು ಚರ್ಚೆ ನಡೆಸಿದರು. ಆದರೆ…

  • ಸಿನಿಮಾ

    ಚಿತ್ರೀಕರಣದ ಸೆಟ್ ನಲ್ಲೇ ಕುರಿ ಬಲಿ ನೀಡಿದ್ರಾ ರಾಧಿಕಾ ಕುಮಾರಸ್ವಾಮಿ!ಕಾರಣ ಏನು ಗೊತ್ತಾ?

    ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು  ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…