ಕ್ರೀಡೆ

ಮುಂಬೈ ಇಂಡಿಯನ್ಸ್‌ ಆಟಗಾರನ, ಬೆತ್ತಲೆ ಕುಣಿತ !!!

126

ಐಪಿಎಲ್‌ ಫೈನಲ್‌ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್‌ ತಂಡದ ಜೋಸ್‌ ಬಟ್ಲರ್‌, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಜೂನ್‌ 1 ರಿಂದ ಚಾಂಪಿಯನ್ಸ್‌ ಟ್ರೋಫಿ ಆರಂಭವಾಗಲಿದ್ದು, ಸ್ವದೇಶಕ್ಕೆ ಮರಳಿದ್ದ ಕಾರಣ ಮುಂಬೈ ತಂಡ ಬ್ಯಾಟ್ಸ್‌ಮನ್‌ ಜೋಸ್ ಬಟ್ಲರ್ ಫೈನಲ್‌ ಪಂದ್ಯಕ್ಕೆ ಅಲಭ್ಯರಾಗಿದ್ದರು. ಟಿವಿಯಲ್ಲಿ ಫೈನಲ್‌ ಪಂದ್ಯದ ಕೊನೆಯ ಓವರ್‌ ವೀಕ್ಷಿಸುತ್ತಿದ್ದ ಬಟ್ಲರ್‌ ಮುಂಬೈ ಗೆಲುವು ಪಡೆಯುತ್ತಿದ್ದಂತೆ ವಸ್ತ್ರ ಕಳಚಿ ಕುಣಿದಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಭಾನುವಾರ ಹೈದರಾಬಾದ್‌ನ ರಾಜೀವ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ ಹಣಾಹಣೆಯಲ್ಲಿ ಮುಂಬೈ ಇಂಡಿಯನ್ಸ್‌ – ರೈಸಿಂಗ್‌ ಪುಣೆ ತಂಡಗಳು ಮುಖಾಮುಖಿಯಾದವು.

ಐಪಿಎಲ್‌ 10ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್‌ ತಂಡ ಚಾಂಪಿಯನ್‌ ಕಿರೀಟ ಮುಡಿಗೇರಿಸಿಕೊಂಡಿತು.

ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 129 ರನ್‌ ಗಳಿಸಿತ್ತು. ಆದರೆ ಈ ಸಾಧಾರಣ ಮೊತ್ತವನ್ನು ಸಮರ್ಥಿಸಿಕೊಂಡ ಎಲ್ಲ ಆಟಗಾರರು ತಂಡಕ್ಕೆ ಟ್ರೋಫಿಯ ಕಾಣಿಕೆ ನೀಡಿದರು.

ಇದೇ ಮೊದಲ ಬಾರಿ ಫೈನಲ್‌ ಪ್ರವೇಶಿಸಿದ್ದ ರೈಸಿಂಗ್ ಪುಣೆ ತಂಡವು 20 ಓವರ್‌ಗಳಲ್ಲಿ 6 ವಿಕೆಟ್‌ಗಳಿಗೆ 128 ರನ್‌ ಗಳಿಸಿತು. ಮುಂಬೈ ತಂಡ 1 ರನ್‌ ರೋಚಕ ಜಯ ಸಾಧಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಪುಣೆ ತಂಡಕ್ಕೆ ಗೆಲ್ಲುವ ಅವಕಾಶ ಇತ್ತು. ಆದರೆ ಮುಂಬೈ ಬೌಲರ್‌ಗಳ ದಿಟ್ಟ ಆಟವೇ ಮೇಲುಗೈ ಸಾಧಿಸಿತು. ಕಳೆದ ಹತ್ತು ಆವೃತ್ತಿಗಳಲ್ಲಿ ಮೂರನೇ ಬಾರಿ ಪ್ರಶಸ್ತಿ ಗೆದ್ದು ಸಾಧನೆ ಮಾಡಿತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್

    50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್ ಕೋಲಾರ: ಕಸಬಾ ಹೋಬಳಿ ದೊಡ್ಡ ಹಸಾಳ ಗ್ರಾಮ ಪಂಚಾಯತಿಯ ಮುಖಂಡರು ಹಾಗೂ ಕಾರ್ಯಕರ್ತರು (ಸ್ಯಾನಿಟೋರಿಯಂ) ಆಸ್ಪತ್ರೆ ಮುಂಬಾಗ ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹುಟ್ಟುಹಬ್ಬವನ್ನು ವರ್ತೂರು ಉತ್ಸವ ಶೀರ್ಷಿಕೆ ಅಡಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ವರ್ತೂರು ಪ್ರಕಾಶ್ ನನ್ನ ಹುಟ್ಟುಹಬ್ಬವನ್ನು ಆಚರಿಸಿ ನನಗೆ ಶುಭ ಕೋರಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು ಹಾಗೂ 90 ದಿನಗಳಲ್ಲಿ ಚುನಾವಣೆ ಬರುತ್ತಿದೆ ನಮಗೆ ಉಳಿದಿರುವ…

  • ಕವಿ

    ಜ್ಞಾನಪೀಠ ಪ್ರಶಸ್ತಿ ಪಡೆದ ಶಿವರಾಮ ಕಾರಂತ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ.   ಜೀವನ:- ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ…

  • ಸುದ್ದಿ

    ಅಸ್ಸಾಂನ 700 ಹಳ್ಳಿ ಜಲಾವೃತ-ಅಪಾಯದ ತುದಿ ಮೀರಿ ಹರಿಯುತ್ತಿರೋ ಬ್ರಹ್ಮಪುತ್ರ…..ಜನ ಜೀವನ ಅಸ್ತ ವ್ಯಸ್ತ….!

    ಮಳೆರಾಯನ ಆರ್ಭಟಕ್ಕೆ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಅಸ್ಸಾಂನಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 17 ಜಿಲ್ಲೆಗಳ 700 ಹಳ್ಳಿಗಳು ಜಲಾವೃತವಾಗಿದ್ದು, ಸುಮಾರು 4 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಭಾರೀ ಭೂಕುಸಿತ ಮುಂದುವರಿದಿದ್ದು, ಮೂರು ಜನರು ಸಾವನ್ನಪ್ಪಿದ್ದಾರೆ. ಧೆಮಾಜಿ, ಲಖಿಂಪುರ್, ಬಿಸ್ವಾನಾಥ್, ಜೋರ್ಹತ್, ದಾರಂಗ್, ಬಾರ್ಪೆಟಾ, ನಲ್ಬಾರಿ, ಮಜುಲಿ, ಚಿರಾಂಗ್, ದಿಬ್ರುಗರ್ಹ್ ಮತ್ತು ಗೋಲಘಾಟ್ ಸೇರಿದಂತೆ ಒಟ್ಟು 17 ಜಿಲ್ಲೆಗಳ 700 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಸುಮಾರು ನಾಲ್ಕು ಲಕ್ಷ…

  • ಸುದ್ದಿ

    ಸಿಲಿಕಾನ್ ಸಿಟಿ ಜನರೆ ಹುಷಾರ್ ದಟ್ಟಣೆ ತಟ್ಟಲಿದೆ ಬಿಸಿ ; ರಸ್ತೆಗಿಳಿಯುವ ಮುನ್ನ ಎಚ್ಚರ..ಎಚ್ಚರ…..!

    ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೂಡಲೇ ನೆರೆ ಪರಿಹಾರ ಹಣ ಬಿಡುಗಡೆಗೆ ಅಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರು ಹೇಳಿದ್ದು, ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯು ಸಂಗೊಳ್ಳಿ…

  • ಆಧ್ಯಾತ್ಮ

    ‘ಬಟಾಣಿ’ಯಲ್ಲಿರುವ 09 ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ. ಕಾರ್ತೀಕ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಡಿಸೆಂಬರ್, 2018) ಕುಟುಂಬದ ಸದಸ್ಯರೊಂದಿಗೆ ಒಂದು ಶಾಂತಿಯುತ ಮತ್ತು ಶಾಂತ ದಿನವನ್ನು ಆನಂದಿಸಿ – ಜನರು ಸಮಸ್ಯೆಗಳೊಡನೆನಿಮ್ಮನ್ನು ಸಮೀಪಿಸಿದರೆ – ಅವರನ್ನು…