ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ಗೊತ್ತಿರುವ ಹಾಗೆ, ಒಂದು ಒಳ್ಳೆ ಕೆಲಸ ಇದ್ರುನು, ಒಂದು ಮದುವೆ ಆಗಿ, ಒಬ್ಬ ಹೆಂಡತಿಯನ್ನು ಸಾಕುವುದೇ ತುಂಬಾ ಕಷ್ಟ,ಒಬ್ಬ ಹೆಂಡತಿಯ ಬೇಕು ಬೇಡಗಳನ್ನೇ ಇಡೇರಿಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಇಲ್ಲೊಬ್ಬ ಮಹಾನುಭಾವ, ಅದರಲ್ಲಿ ಅಂಗವೈಕಲ್ಯತೆ ಹೊಂದಿರುವ ಭಿಕ್ಷುಕನೊಬ್ಬ, ತಿಂಗಳಿಗೆ 30 ಸಾವಿರ ರೂ ಸಂಪಾದಿಸಿ 3 ಹೆಂಡತಿಯರನ್ನು ಸಾಕುತ್ತಿರುವುದನ್ನು ಕೇಳಿದ್ರೆ ನೀವ್ ಶಾಕ್ ಆಗೋದು ಗ್ಯಾರಂಟಿ…
ಜಾರ್ಖಂಡ್,ನ ರಾಂಚಿಯಲ್ಲಿ ಸುಮಾರು 40 ವರ್ಷದ ಚೋಟು ಬೈರಕ್ ಎಂಬ ಹೆಸರಿನ ‘ಕುಬೇರ ಭಿಕ್ಷುಕ’ಪತ್ತೆಯಾಗಿದ್ದಾನೆ.ಇವನು ತನ್ನ ಸಂಪಾದನೆಯಿಂದ ವೈಭವೋಪೇತ ಜೀವನ ನಡೆಸುತ್ತಿದ್ದು, ಹೆಸರಿಗೆ ಮಾತ್ರ ಈತ ಚೋಟು ಅಷ್ಟೇ…

ತನ್ನ ಭಿಕ್ಷಾಟನೆ ಮಾಡುವ ಕೆಲಸಕ್ಕಾಗಿ ಈತ ಜಾರ್ಖಂಡ್ನ ಚಕ್ರಧರ್ಪುರ್ ರೈಲ್ವೆ ನಿಲ್ದಾಣವನ್ನು ತನ್ನ ಅಡ್ಡ ಮಾಡಿಕೊಂಡು ಬಿಟ್ಟಿದ್ದಾನೆ. ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದು ಬಿಟ್ಟಿದ್ದಾನೆ.
ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದು ಬಿಟ್ಟಿದ್ದಾನೆ.
ಕಡು ಬಡ ಕುಟುಂಬದಲ್ಲಿ ಜನಿಸಿದ್ದ ಈತನಿಗೆ ಹುಟ್ಟಿನಿಂದಲೇ ಸೊಂಟದಲ್ಲಿ ಬಲವಿರಲಿಲ್ಲ ಎನ್ನುವ ಕಾರಣಕ್ಕಾಗಿ ಈತ ಭಿಕ್ಷಾಟನೆ ಮಾಡುತ್ತಿದ್ದಾನಂತೆ. ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದಿದ್ದಾನೆ.

ಈತನ ಬಗ್ಗೆ ಇನ್ನೊಂದು ಇಂಟರ್ ಸ್ಟಿಂಗ್ ಸ್ಟೋರಿ ಏನಪ್ಪ ಅಂದ್ರೆ ಜೊತೆಗೆ ಮೂವರು ಪತ್ನಿಯರನ್ನು ಕೂಡ ಈತ ರಾಣಿಯರ ಹಾಗೇ ನೋಡಿಕೊಳ್ಳುತ್ತಿದ್ದಾನಂತೆ ಮೊದಲ ಹೆಂಡತಿ ಪಾತ್ರೆ ಅಂಗಡಿಯಲ್ಲಿ ನೋಡಿಕೊಂಡರೆ, ಇನ್ನಿಬ್ಬರು ಹೆಂಡತಿಯರು ಚಿಕ್ಕಪುಟ್ಟ ಕೆಲಸಗಳಲ್ಲಿ ಸಹಾಯ ಮಾಡುತ್ತಾರೆ.. ಜೊತೆಗೆ ಚೋಟು ಮಹಾಶಯ ವೆಸ್ಟಿಗ್ ಎಂಬ ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಕೂಡ ಮಾಡುತ್ತಾನೆ. ಕಂಪನಿ ಈತನಿಗೆ ಐಡಿ ಕಾರ್ಡ್ ಕೂಡ ನೀಡಿದೆಯಂತೆ.

ಕೃಪೆ:-storypick
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ…
ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ…
ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.
ಮದುವೆಯಲ್ಲಿ ಮದುಮಗಳಿಗೆ ತಾಳಿಯೊಂದಿಗೆ ಕಾಲುಂಗುರವನ್ನು ಸಹ ಹಾಕುತ್ತಾರೆ, ನಮ್ಮ ಹಿಂದೂ ಸಂಪ್ರದಾಯದ ಪ್ರಕಾರ ಮುತೈದೆಗೆ ತಾಳಿ, ಕುಂಕುಮ, ಹೂವು, ಬಳೆ, ಇವುಗಳೊಂದಿಗೆ ಕಾಲುಂಗುರವು ಬಹಳ ಪ್ರಮುಖ ಪಾತ್ರವಹಿಸುತ್ತದೆ, ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಕಾಲುಂಗುರ ಧರಿಸುವುದರ ಹಿಂದೆ ಅಡಗಿದೆ ವೈಜ್ಞಾನಿಕ ಕಾರಣ:- ವೇದಗಳ ಅನುಸಾರ ಎರಡು ಕಾಲು ಬೆರಳಿಗೆ ಬೆಳ್ಳಿ ಕಾಲುಂಗುರ ಧರಿಸುವುದರಿಂದ ತಿಂಗಳ ಮುಟ್ಟು ಸರಿಯಾಗಿ ಆಗುವುದಲ್ಲದೇ ಗರ್ಭಧಾರಣೆ…
ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….
ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ. ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ. ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ. ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು…