ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ಗೊತ್ತಿರುವ ಹಾಗೆ, ಒಂದು ಒಳ್ಳೆ ಕೆಲಸ ಇದ್ರುನು, ಒಂದು ಮದುವೆ ಆಗಿ, ಒಬ್ಬ ಹೆಂಡತಿಯನ್ನು ಸಾಕುವುದೇ ತುಂಬಾ ಕಷ್ಟ,ಒಬ್ಬ ಹೆಂಡತಿಯ ಬೇಕು ಬೇಡಗಳನ್ನೇ ಇಡೇರಿಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಇಲ್ಲೊಬ್ಬ ಮಹಾನುಭಾವ, ಅದರಲ್ಲಿ ಅಂಗವೈಕಲ್ಯತೆ ಹೊಂದಿರುವ ಭಿಕ್ಷುಕನೊಬ್ಬ, ತಿಂಗಳಿಗೆ 30 ಸಾವಿರ ರೂ ಸಂಪಾದಿಸಿ 3 ಹೆಂಡತಿಯರನ್ನು ಸಾಕುತ್ತಿರುವುದನ್ನು ಕೇಳಿದ್ರೆ ನೀವ್ ಶಾಕ್ ಆಗೋದು ಗ್ಯಾರಂಟಿ…
ಜಾರ್ಖಂಡ್,ನ ರಾಂಚಿಯಲ್ಲಿ ಸುಮಾರು 40 ವರ್ಷದ ಚೋಟು ಬೈರಕ್ ಎಂಬ ಹೆಸರಿನ ‘ಕುಬೇರ ಭಿಕ್ಷುಕ’ಪತ್ತೆಯಾಗಿದ್ದಾನೆ.ಇವನು ತನ್ನ ಸಂಪಾದನೆಯಿಂದ ವೈಭವೋಪೇತ ಜೀವನ ನಡೆಸುತ್ತಿದ್ದು, ಹೆಸರಿಗೆ ಮಾತ್ರ ಈತ ಚೋಟು ಅಷ್ಟೇ…

ತನ್ನ ಭಿಕ್ಷಾಟನೆ ಮಾಡುವ ಕೆಲಸಕ್ಕಾಗಿ ಈತ ಜಾರ್ಖಂಡ್ನ ಚಕ್ರಧರ್ಪುರ್ ರೈಲ್ವೆ ನಿಲ್ದಾಣವನ್ನು ತನ್ನ ಅಡ್ಡ ಮಾಡಿಕೊಂಡು ಬಿಟ್ಟಿದ್ದಾನೆ. ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದು ಬಿಟ್ಟಿದ್ದಾನೆ.
ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದು ಬಿಟ್ಟಿದ್ದಾನೆ.
ಕಡು ಬಡ ಕುಟುಂಬದಲ್ಲಿ ಜನಿಸಿದ್ದ ಈತನಿಗೆ ಹುಟ್ಟಿನಿಂದಲೇ ಸೊಂಟದಲ್ಲಿ ಬಲವಿರಲಿಲ್ಲ ಎನ್ನುವ ಕಾರಣಕ್ಕಾಗಿ ಈತ ಭಿಕ್ಷಾಟನೆ ಮಾಡುತ್ತಿದ್ದಾನಂತೆ. ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದಿದ್ದಾನೆ.

ಈತನ ಬಗ್ಗೆ ಇನ್ನೊಂದು ಇಂಟರ್ ಸ್ಟಿಂಗ್ ಸ್ಟೋರಿ ಏನಪ್ಪ ಅಂದ್ರೆ ಜೊತೆಗೆ ಮೂವರು ಪತ್ನಿಯರನ್ನು ಕೂಡ ಈತ ರಾಣಿಯರ ಹಾಗೇ ನೋಡಿಕೊಳ್ಳುತ್ತಿದ್ದಾನಂತೆ ಮೊದಲ ಹೆಂಡತಿ ಪಾತ್ರೆ ಅಂಗಡಿಯಲ್ಲಿ ನೋಡಿಕೊಂಡರೆ, ಇನ್ನಿಬ್ಬರು ಹೆಂಡತಿಯರು ಚಿಕ್ಕಪುಟ್ಟ ಕೆಲಸಗಳಲ್ಲಿ ಸಹಾಯ ಮಾಡುತ್ತಾರೆ.. ಜೊತೆಗೆ ಚೋಟು ಮಹಾಶಯ ವೆಸ್ಟಿಗ್ ಎಂಬ ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಕೂಡ ಮಾಡುತ್ತಾನೆ. ಕಂಪನಿ ಈತನಿಗೆ ಐಡಿ ಕಾರ್ಡ್ ಕೂಡ ನೀಡಿದೆಯಂತೆ.

ಕೃಪೆ:-storypick
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾರು, ಸಾಂಬಾರಿಗೆ ಮಾತ್ರವಲ್ಲ, ಕೊತ್ತಂಬರಿ ಸೊಪ್ಪನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು. ಚರ್ಮದ ಕಾಂತಿಗೆ ಕೊತ್ತಂಬರಿ ಸೊಪ್ಪನ್ನು ಹೇಗೆ ಬಳಸಬೇಕು. ನೀವೇ ಓದಿ.
ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…
ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ. * ಬಾರ್ಲಿಯಲ್ಲಿರುವ ಬೀಟಾ ಗ್ಲೂಕೋನ್ ಅಂಶ ದೇಹದೊಳಗಿನ ವಿಷಾಂಶ ಹೊರಹಾಕಲು ನೆರವಾಗುತ್ತದೆ. * ಮೂತ್ರದ ಸೋಂಕು ಹೋಗುವವರೆಗೂ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರು ಕುಡಿಯುವುದು ಒಳ್ಳೆಯದು. * ಅಜೀರ್ಣ, ಗ್ಯಾಸ್ಟ್ರಿಕ್ ಹಾಗೂ ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಬಾರ್ಲಿ ನೀರು ಒಳ್ಳೆಯದು. * ಮಲಬದ್ಧತೆ, ಬೇಧಿ ಮುಂತಾದ ಸಮಸ್ಯೆ ಇದ್ದರೂ ಬಾರ್ಲಿ…
20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಏಪ್ರಿಲ್, 2019) ಧ್ಯಾನ ಪರಿಹಾರ ತರುತ್ತದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ –…
ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್ನ ಪ್ರತಿ ಕಂಪಾರ್ಟ್ಮೆಂಟ್ನ ಮೇಲೆ ಐದು ಡಿಜಿಟ್ ಹೊಂದಿರುವ ಒಂದು ನಂಬರ್ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್ ನಂಬರ್ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್ ಏನು..? ಯಾಕೆ ಈ ನಂಬರ್ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ ಐದು ಡಿಜಿಟ್ನ ಈ ನಂಬರ್ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ…