ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ಗೊತ್ತಿರುವ ಹಾಗೆ, ಒಂದು ಒಳ್ಳೆ ಕೆಲಸ ಇದ್ರುನು, ಒಂದು ಮದುವೆ ಆಗಿ, ಒಬ್ಬ ಹೆಂಡತಿಯನ್ನು ಸಾಕುವುದೇ ತುಂಬಾ ಕಷ್ಟ,ಒಬ್ಬ ಹೆಂಡತಿಯ ಬೇಕು ಬೇಡಗಳನ್ನೇ ಇಡೇರಿಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಇಲ್ಲೊಬ್ಬ ಮಹಾನುಭಾವ, ಅದರಲ್ಲಿ ಅಂಗವೈಕಲ್ಯತೆ ಹೊಂದಿರುವ ಭಿಕ್ಷುಕನೊಬ್ಬ, ತಿಂಗಳಿಗೆ 30 ಸಾವಿರ ರೂ ಸಂಪಾದಿಸಿ 3 ಹೆಂಡತಿಯರನ್ನು ಸಾಕುತ್ತಿರುವುದನ್ನು ಕೇಳಿದ್ರೆ ನೀವ್ ಶಾಕ್ ಆಗೋದು ಗ್ಯಾರಂಟಿ…
ಜಾರ್ಖಂಡ್,ನ ರಾಂಚಿಯಲ್ಲಿ ಸುಮಾರು 40 ವರ್ಷದ ಚೋಟು ಬೈರಕ್ ಎಂಬ ಹೆಸರಿನ ‘ಕುಬೇರ ಭಿಕ್ಷುಕ’ಪತ್ತೆಯಾಗಿದ್ದಾನೆ.ಇವನು ತನ್ನ ಸಂಪಾದನೆಯಿಂದ ವೈಭವೋಪೇತ ಜೀವನ ನಡೆಸುತ್ತಿದ್ದು, ಹೆಸರಿಗೆ ಮಾತ್ರ ಈತ ಚೋಟು ಅಷ್ಟೇ…

ತನ್ನ ಭಿಕ್ಷಾಟನೆ ಮಾಡುವ ಕೆಲಸಕ್ಕಾಗಿ ಈತ ಜಾರ್ಖಂಡ್ನ ಚಕ್ರಧರ್ಪುರ್ ರೈಲ್ವೆ ನಿಲ್ದಾಣವನ್ನು ತನ್ನ ಅಡ್ಡ ಮಾಡಿಕೊಂಡು ಬಿಟ್ಟಿದ್ದಾನೆ. ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದು ಬಿಟ್ಟಿದ್ದಾನೆ.
ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದು ಬಿಟ್ಟಿದ್ದಾನೆ.
ಕಡು ಬಡ ಕುಟುಂಬದಲ್ಲಿ ಜನಿಸಿದ್ದ ಈತನಿಗೆ ಹುಟ್ಟಿನಿಂದಲೇ ಸೊಂಟದಲ್ಲಿ ಬಲವಿರಲಿಲ್ಲ ಎನ್ನುವ ಕಾರಣಕ್ಕಾಗಿ ಈತ ಭಿಕ್ಷಾಟನೆ ಮಾಡುತ್ತಿದ್ದಾನಂತೆ. ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದಿದ್ದಾನೆ.

ಈತನ ಬಗ್ಗೆ ಇನ್ನೊಂದು ಇಂಟರ್ ಸ್ಟಿಂಗ್ ಸ್ಟೋರಿ ಏನಪ್ಪ ಅಂದ್ರೆ ಜೊತೆಗೆ ಮೂವರು ಪತ್ನಿಯರನ್ನು ಕೂಡ ಈತ ರಾಣಿಯರ ಹಾಗೇ ನೋಡಿಕೊಳ್ಳುತ್ತಿದ್ದಾನಂತೆ ಮೊದಲ ಹೆಂಡತಿ ಪಾತ್ರೆ ಅಂಗಡಿಯಲ್ಲಿ ನೋಡಿಕೊಂಡರೆ, ಇನ್ನಿಬ್ಬರು ಹೆಂಡತಿಯರು ಚಿಕ್ಕಪುಟ್ಟ ಕೆಲಸಗಳಲ್ಲಿ ಸಹಾಯ ಮಾಡುತ್ತಾರೆ.. ಜೊತೆಗೆ ಚೋಟು ಮಹಾಶಯ ವೆಸ್ಟಿಗ್ ಎಂಬ ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಕೂಡ ಮಾಡುತ್ತಾನೆ. ಕಂಪನಿ ಈತನಿಗೆ ಐಡಿ ಕಾರ್ಡ್ ಕೂಡ ನೀಡಿದೆಯಂತೆ.

ಕೃಪೆ:-storypick
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.
ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…
ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..
2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..
ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….
ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.
ಸ್ವಿಟ್ಜರ್ಲೆಂಡ್ನಲ್ಲಿ ನಟ ದರ್ಶನ್. ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್ ಸ್ಟಾರ್. ಎಂ.ಡಿ ಶ್ರೀಧರ್ ನಿರ್ದೇಶಿಸುತ್ತಿರುವ ಒಡೆಯ ಸಿನಿಮಾದ ಕೊನೆಯ ಎರಡು ಹಾಡುಗಳ ಚಿತ್ರೀಕರಣಕ್ಕೆಂದು ಚಿತ್ರತಂಡ ಅಕ್ಟೋಬರ್ 15ರಂದು ಸ್ವಿಟ್ಜರ್ಲೆಂಡ್ಗೆ ಹಾರಿದ್ದರು. ಹತ್ತು ದಿನಗಳ ಕಾಲ ನಡೆಯಲಿರುವ ಚಿತ್ರೀಕರಣದ ನಂತರ ಇದೇ ಅಕ್ಟೋಬರ್ 26ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ದಚ್ಚು ಆ್ಯಂಡ್ ಟೀಮ್. ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದ್ದು ಈ ವರ್ಷದ ಕೊನೆಯಲ್ಲಿ ಒಡೆಯ ಚಿತ್ರ ಡಿ ಬಾಸ್ ಫ್ಯಾನ್ಸ್ಗಳ ಮುಂದೆ ಬರಲಿದೆ. ಅಕ್ಟೋಬರ್ 15ರಂದು…