ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಚಿತ್ರರಂಗದ ಬಹುಭಾಷಾ ನಟಿ ಶ್ರೀದೇವಿ ದುಬೈನಲ್ಲಿ ತೀರಿಕೊಂಡಾಗಿನಿಂದ,ಅವರ ಸಾವಿನ ಬಗ್ಗೆ ಮತ್ತು ಹಿಂದಿನ ಅವರ ಜೀವನದ ಬಗ್ಗೆ ಒಂದಾದ ಒಂದರಂತೆ ಅಭಿಪ್ರಾಯಗಳು ವ್ಯಕ್ತವಾಗುತ್ತಲೇ ಇವೆ.
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್ ಟು ಶ್ರೀದೇವೀಸ್ ಫ್ಯಾನ್ಸ್’ ಎಂಬ ಹೆಸರಿನಲ್ಲಿ,ತಮ್ಮ ಫೇಸ್ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.
ರಾಮ್ ಗೋಪಾಲ್ ವರ್ಮಾರವರು ನಟಿ ಶ್ರೀದೇವಿ ತೃಪ್ತಿ ಇಲ್ಲದ ‘ಅಸಂತೃಪ್ತ’ ಮಹಿಳೆ ಎಂದು ಬರೆದುಕೊಂಡಿದ್ದಾರೆ. ಶ್ರೀದೇವಿ ತಮ್ಮ ಬದುಕಿನಲ್ಲಿ ನಿಜಕ್ಕೂ ಸಂತೋಷವಾಗಿ ಇದ್ದಾರೆ,ಸಂತೋಷವಾಗಿ ಜೀವನ ನಡೆಸಿದ್ದರೆ ಎಂಬುದು ವರ್ಮಾರವರ ಅಭಿಪ್ರಾಯವಾಗಿದೆ.
ಭಾರತೀಯ ಚಿತ್ರರಂಗದ ಎಲ್ಲಾ ಸೂಪರ್ಸ್ಟಾರ್’ಗಳೊಂದಿಗೆ ನಟಿಸಿದ್ದ, ಅತ್ಯುದ್ಭುತವಾದ ಪ್ರತಿಭೆ ಜೊತೆಗೆ ಇಬ್ಬರು ಸುಂದರಿ ಪುತ್ರಿಯರನ್ನೊಳಗೊಂಡ ಕುಟುಂಬವಾಗಿದ್ದ ಶ್ರಿದೇವಿಗೆ ಏನೂ ಕಷ್ಟ ಇರಲಿಕ್ಕೆ ಸಾಧ್ಯ ಇಲ್ಲ ಎಂಬುದು ಅನೇಕರ ಅಭಿಪ್ರಾಯ.ಆದರೆ ಸಿನಿಮಾ ಬಿಟ್ಟು ಅವರ ರಿಯಲ್ ಜೀವನಕ್ಕೆ ಬಂದರೆ ಅವರ ಬದುಕು ಸಂತೃಪ್ತಿಯಿಂದ ಕೂಡಿರಲಿಲ್ಲ ಎನ್ನೋದನ್ನ ಎತ್ತಿ ತೋರಿಸುತ್ತೆ.
ಶ್ರೀದೇವಿ ತನ್ನ ತಂದೆಯನ್ನು ಕಳೆದುಕೊಂಡ ನಂತರ, ಬೋನಿ ಕಪೂರ್ ಜತೆಗಿನ ಅವರ ಮದುವೆ ಅವರ ಬದುಕಿಗೆ ಅಕ್ಷರಶಃ ಪಂಜರದೊಳಗಿರುವ ಹಕ್ಕಿಯಂತಾಗಿತ್ತು.ನಟಿಯರಿಗೆ ಆಗೆಲ್ಲಾ ಸಂಬಾವನೆ ಕಪ್ಪು ಹಣದ ರೂಪದಲ್ಲಿ ಸಂದಾಯವಾಗುತ್ತಿದ್ದು,ಶ್ರೀದೇವಿ ತಾವು ದುಡಿದ ಸಂಪಾದನೆಯ ಹಣವನ್ನೆಲ್ಲಾ, ತಮ್ಮ ಪರಿಚಯಸ್ತರು ಹಾಗೂ ಬಂದು ಬಳಗದವರ ಬಳಿ ಇರಿಸಿದ್ದರು.
ಆದರೆ ಅವರ ತಂದೆ ತೀರಿಕೊಂಡ ನಂತರ ಹಣ ಹಿಂತಿರುಗಿಸದೇ ಅವರೆಲ್ಲಾ ಶ್ರಿದೇವಿಗೆ ಮೋಸ ಮಾಡಿದರು.ಮೊದಲೇ ಸಾಲದ ಸುಳಿಯಲ್ಲಿ ಸಿಲುಕಿದ್ದ ಪತಿ ಬೋನಿ ಕಪೂರ್ ಅವರ ಕಷ್ಟಕ್ಕೆ ಹೆಗಲು ಕೊಡಲಾಗದೆ ಸುಮ್ಮನಿದ್ದರು. ಮತ್ತೊಂದು ಕಡೆ ಮಿದುಳಿನ ಶಸ್ತ್ರಚಿಕಿತ್ಸೆ ಸರಿಯಾಗದೇ ತಾಯಿ ಮಾನಸಿಕ ರೋಗಿಯಾಗಿದ್ದರು.
ಇದು ಸಾಲದೆಂಬಂತೆ ಶ್ರೀದೇವಿ ತಂಗಿ ಪಕ್ಕದ ಮನೆಯವನ ಜೊತೆ ಓಡಿ ಹೋಗಿ ವಿವಾಹವಾಗಿದ್ದರು.ಇದೆಲ್ಲಾ ಸಾಲದೆಂಬಂತೆ ಮಾನಸಿಕ ರೋಗಿಯಾಗಿರುವ ತಾಯಿಯಿಂದ ಸಹಿ ಹಾಕಿಸಿಕೊಂಡು ಆಸ್ತಿಯಲ್ಲಿ ಮೋಸ ಮಾಡಿದ್ದಾಳೆ ಎಂದು ಶ್ರೀದೇವಿ ತಂಗಿ ಶ್ರೀಲತಾ ಆರೋಪಿಸಿದ್ದು, ಇವೆಲ್ಲಾ ಅವರ ಜೀವನದ ಸಂತೋಷವನ್ನೇ ಕಿತ್ತುಕೊಂಡಿತ್ತು.
ಈಡೀ ತನ್ನ ಬದುಕಿನಲ್ಲಿ ಸಂತೋಷವನ್ನೇ ಕಾಣದ ಶ್ರೀದೇವಿ ಸಾವಿನ ನಂತರವಾದರೂ, ಶ್ರೀದೇವಿಯ ಆತ್ಮ ಚಿರಶಾಂತಿಯಿಂದಿರಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ರಾಮ್ ಗೋಪಾಲ್ ವರ್ಮಾ ಹೇಳಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…
ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಬಂಪರ್ ಲಾಭ ಗಳಿಸಿದ್ದಾರೆ.ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಮರಳುತ್ತಿರುವುದು ಷೇರು ಮಾರುಕಟ್ಟೆಯಲ್ಲಿ ಭಾರಿ ಜಿಗಿತಕ್ಕೆ ಕಾರಣವಾಗಿದ್ದು, ಸೋಮವಾರ ಮುಂಬೈ ಷೇರು ಪೇಟೆಯ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಪ್ಟಿ ಮತ್ತೊಂದು ದಾಖಲೆಯ ಎತ್ತರವನ್ನು ತಲುಪಿದೆ. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಬಿಎಸ್ ಇ 871.9 ಅಂಕಗಳ ಜಿಗಿತವನ್ನು ದಾಖಲಿಸಿದ್ದು, ಸೋಮವಾರ…
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ.. 1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ…
ಕನ್ನಡದ ಹೆಮ್ಮೆಯ ನಟ, ಅಭಿಮಾನಿಗಳ ಡಿ.ಬಾಸ್ ಸ್ಯಾಂಡಲ್ ವುಡ್ ನ ಬ್ರಾಂಡ್ ಅಂತೆಲ್ಲ ಕರೆಸಿಕೊಳ್ಳುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಕೂಡ ಚೀನಾ ವಸ್ತು ಹಾಗೂ ಅಪ್ಲಿಕೇಷನ್ ಅನ್ನು ಬ್ಯಾನ್ ಮಾಡುವ ನಿರ್ಧಾರ ಕೈಗೊಂಡಿದ್ದು, ಈ ವಿಚಾರವಾಗಿ ದರ್ಶನ್ ಫ್ಯಾನ್ಸ್ ಮೊದಲು ಟಿಕ್ ಟಾಕ್ ಗೆ ಗುಡ್ ಬೈ ಹೇಳಿದ್ದಾರೆ. ಟಿಕ್ ಟಾಕ್ ನಲ್ಲಿಯೂ ಡಿಬಾಸ್ ಹೆಸರು ದಾಖಲೆ ನಿರ್ಮಿಸಿತ್ತು. ಆದರೆ ಇದ್ಯಾವುದನ್ನು ಲೆಕ್ಕಿಸದೆ ದರ್ಶನ್ ಅಭಿಮಾನಿಗಳು ಖಾತೆ ಡಿಲೀಟ್ ಮಾಡಿ ರಾಷ್ಟ್ರ ಪ್ರೇಮ ಮೆರೆದಿದ್ದಾರೆ….
ಹಿಮಾಚಲ ಪ್ರದೇಶದ ಕಾಂಗ್ರಾ ಎಂಬಲ್ಲಿ ಶುಕ್ರವಾರದಂದು 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್ಡಿಎಂ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಎಲ್ಲರ ಗಮನವನ್ನು ಸೆಳೆದಿದ್ದಾರೆ. 10ನೇ ತರಗತಿಯಲ್ಲಿ ಶೇಕಡ 94 ರಷ್ಟು ಅಂಕವನ್ನು ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿ ಹೀನಾ ಠಾಕೂರ್ ಎಂಬವರಿಗೆ ಈ ಅದೃಷ್ಟ ಒಲಿದು ಬಂದಿದೆ. ಹೀನಾ ಅವರ ತಂದೆ ಕಾಂಗ್ರಾ ಉಪವಿಭಾಗದಲ್ಲಿ ಮ್ಯಾಜಿಸ್ಟ್ರೇಟ್ನಲ್ಲಿ ಪಿಯೋನ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪೀಯೊನ್ ತಮ್ಮ ಮಗಳ ಸಾಧನೆಗೆ ಗೌರವ ಸಲ್ಲಿಸಿ ಈ…