Uncategorized, ಆರೋಗ್ಯ

ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವಾ ಎಷ್ಟು ಹಾನಿಕರ ಗೊತ್ತಾ ನಿಮ್ಗೆ..?

2238

ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.

ಮೊಟ್ಟೆಯಲ್ಲಿ  ಸ್ಯಾಚುರೇಟೆಡ್ ಕೊಬ್ಬಿಗಿಂಡ್ ಅನ್‌ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣವೇ ಹೆಚ್ಚು. ಅತಿ ಹೆಚ್ಚಾದ ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣ ಹೃದಯಾಘಾತ ಅಥವ ರಕ್ತದ ಒತ್ತಡಕ್ಕೆ ಒಂದು ಕಾರಣ. ಆದರೆ ಹೃದಯಾಘಾತಕ್ಕೆ ಇದಲ್ಲದೆ ನೂರಾರು ಕಾರಣಗಳಿವೆ.

ಕ್ಯಾನ್ಸರ್ ಸಂಶೋಧನೆ, ಸಂಗ್ರಹಿಸಿದ ವೀರ್ಯಾಣುಗಳನ್ನು ಶೇಖರಿಸಲು, ಕಾಂತಿವರ್ಧಕಗಳ ತಯಾರಿಕೆ, ಔಷಧಗಳ ತಯಾರಿಕೆ, ಬೇಕರಿ ತಿನಿಸುಗಳ ತಯಾರಿಕೆ, ಕೆಲವು ಪ್ರಾಣಿ ಆಹಾರಗಳ ತಯಾರಿಕೆ, ಚರ್ಮ ಹದ ಮಾಡಲು ಹೀಗೆ ಹತ್ತು ಹಲವಾರು ಬೇರೆ ಬೇರೆ ಉದ್ಯಮಗಳಲ್ಲಿ ಮೊಟ್ಟೆಯನ್ನು ಉಪಯೋಗಿಸಲಾಗುತ್ತಿದೆ.

ಬೆಳಿಗ್ಗೆ ಬ್ರೇಕ್‌ಫಾಸ್ಟ್ ಗೆ ಮೊಟ್ಟೆ ಸೇವಿಸುವುದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಇತ್ತೀಚಿನ ಸಂಶೋಧನೆ ತಿಳಿಸಿದೆ. ಮೊಟ್ಟೆ ಸೇವನೆಯಿಂದ ದಿನವಿಡೀ ಹಸಿವು ಕಡಿಮೆಯಾಗುವುದು. ಇದರಿಂದ ಮಧ್ಯದಲ್ಲಿ ಬಿಸ್ಕಿಟ್, ಚಿಪ್ಸ್ ಇತರ ಜಂಕ್ ಫೂಡ್‌ಗಳನ್ನು ತಿನ್ನುವುದು ತಪ್ಪಿಸಬಹುದು. ಇದರಿಂದ ಇತರೇ ಆರೋಗ್ಯ ಸಮಸ್ಯೆಗಳಿಂದಲೂ ಪಾರಾಗಬಹುದು.

ಹೆಚ್ಚಿನ ಪ್ರೋಟೀನ್ ಇರುವ ಅಂಶ ಇದರಲ್ಲಿ ಇರುವುದರಿಂದ ಆಗಾಗ ಹಸಿವು ಆಗುವುದಿಲ್ಲ. ಇದರಲ್ಲಿರುವ ಕಾರ್ಬೊಹೈಡ್ರೇಟ್ ಕೊಬ್ಬಿನ ಅಂಶವನ್ನು ಹೆಚ್ಚಾಗಿ ಸೇವಿಸಿದರೆ ಉತ್ತಮ. ದಿನಕ್ಕೆ 4 ಮೊಟ್ಟೆ ಸೇವಿಸಬಹುದು. ಮೊಟ್ಟೆಯ ಬಿಳಿ ಭಾಗವನ್ನು ಹೆಚ್ಚಾಗಿ ಸೇವಿಸಬಹುದು.

ಅಧಿಕವಿರುತ್ತದೆ. ಅದನ್ನು ಬೇಯಿಸಿ, ಸಕ್ಯೆಾಮ್‌ಬಲ್, ಪೋಚ್ಡ್, ಆಮ್ಲೆಟ್, ಬಟರ್ ಅಥವಾ ಎಣ್ಣೆ ಬಳಸದೆ ತೆಗೆದುಕೊಳ್ಳಬಹುದು.

ಮೊಟ್ಟೆಯ ಹಳದಿ ಬಿಸಾಡಬೇಡಿ:-
ಹೆಚ್ಚಿನವರು ಮೊಟ್ಟೆಯ ಬಿಳಿ ಮಾತ್ರ ತಿಂದು ಅದರ ಹಳದಿಯನ್ನು ಬಿಸಾಡುತ್ತಾರೆ. ಈ ರೀತಿ ಮೊಟ್ಟೆಯ ಹಳದಿ ತಿನ್ನದಿದ್ದರೆ ಅದರಲ್ಲಿರುವ ಪೋಷಕಾಂಶಗಳು ಸುಮ್ಮನೆ ವ್ಯರ್ಥ ಮಾಡಬೇಡಿ . ಹಳದಿಯಲ್ಲಿರುವ ಕೊಬ್ಬಿನಂಶ ಸಕ್ಕರೆ ಪ್ರಮಾಣವನ್ನು ನಿಯಂತ್ರಣದಲ್ಲಿಡುವುದು. ವಾರದಲ್ಲಿ 2 ಬಾರಿ ಇದರ ಹಳದಿ ತಿಂದರೆ ದೇಹಕ್ಕೆ ಉತ್ತಮ ಪೋಷಕಾಂಶ ದೊರಕಿದಂತೆ ಆಗುತ್ತದೆ. ಹಳದಿಯಲ್ಲಿ ಉತ್ತಮ ಕೊಲೆಸ್ಟ್ರಾಲ್ ಮತ್ತು ಕ್ಯಾಲೋರಿ ಹದಯದ ಆರೋಗ್ಯವನ್ನು ಹೆಚ್ಚಿಸುತ್ತದೆ.

ಮೊಟ್ಟೆಯಎನ್ನುವುದು ಮೊಟ್ಟೆಯ ಭಾಗವಾಗಿದ್ದು, ಇದು ಬೆಳವಣಿಗೆಯ ಭ್ರೂಣಕ್ಕೆ ಆಹಾರ ಒದಗಿಸುತ್ತದೆ. ಮೊಟ್ಟೆಯ ಹಳದಿ ಲೋಳೆಯು ತಿರುಚು ಪೊರೆ ಎಂದು ಕರೆಯಲಾಗುವ ಜೀವಕೋಶಗಳ ಒಂದು ಅಥವಾ ಎರಡು ಸುರುಳಿಯಾಕಾರದ ಪಟ್ಟಿಗಳಿಂದ ಮೊಟ್ಟೆಯ ಲೋಳೆ (ಪರ್ಯಾಯವಾಗಿ ಆಲ್ಬುಮೆನ್ ಅಥವಾ ಮೊಟ್ಟೆಯ ಬಿಳಿಲೋಳೆ /ಬಿಳಿಲೋಳೆ ) ಗಳಲ್ಲಿ ತೇಲಾಡುತ್ತಿರುತ್ತದೆ. ಫಲೀಕರಣಕ್ಕೂ ಮೊದಲು, ಅಂಕುರಾವಸ್ಥೆಯ ಚಪ್ಪಟೆಯ ಭಾಗ ದೊಂದಿಗೆ ಹಳದಿ ಲೋಳೆಯು ಏಕೈಕ ಕೋಶ ವಾಗಿರುತ್ತದೆ; ಬರಿಗಣ್ಣಿನಿಂದ ನೋಡಬಹುದಾದ ಕೆಲವೇ ಏಕ ಕೋಶಗಳಲ್ಲಿ ಒಂದಾಗಿದೆ. ಆಹಾರವಾಗಿ, ಹಳದಿ ಲೋಳೆಯು ವಿಟಮಿನ್ಗಳು ಮತ್ತು ಖನಿಜಗಳ ಮುಖ್ಯ ಮೂಲವಾಗಿದೆ. ಅವುಗಳು ಮೊಟ್ಟೆಯ ಎಲ್ಲಾ ಕೊಬ್ಬು ಮತ್ತು ಕೊಲೆಸ್ಟರಾಲ್ ಅನ್ನು ಮತ್ತು ಐದನೇ ಒಂದು ಭಾಗದಷ್ಟು ಪ್ರೊಟೀನ್ ಅನ್ನು ಒಳಗೊಂಡಿರುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಯಾವ ದಿನ ಹುಟ್ಟಿದವರು, ಏನೆಲ್ಲಾ ಗುಣ ನಡೆತೆ ಹೊಂದಿರುತ್ತಾರೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.

  • ಉಪಯುಕ್ತ ಮಾಹಿತಿ

    2019ರಿಂದ ಎಲ್ಲ ಕಾರುಗಳಲ್ಲಿ ಏರ್ಬ್ಯಾಗ್ ಕಡ್ಡಾಯ..!ತಿಳಿಯಲು ಈ ಲೇಖನ ಓದಿ..

    ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು.

  • ಸುದ್ದಿ

    ಮೀನುಗಾರರ 60 ಕೋಟಿ ಸಾಲ ಮನ್ನಾ ಮಾಡಿ ಬಂಪರ್ ಖುಷಿ ನೀಡಿದ ಯಡಿಯೂರಪ್ಪ…!

    ಬೆಂಗಳೂರು, ಜುಲೈ 29  ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ  ಕರಾವಳಿಯ 3 ಜಿಲ್ಲೆಗಳಲ್ಲಿ  ಒಟ್ಟು 23507 ಮೀನುಗಾರರು  ವಾಣಿಜ್ಯ  ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್…

  • ಜ್ಯೋತಿಷ್ಯ

    ಮನೆಯಲ್ಲಿ ಈ ಶಂಖ ಇದ್ದರೆ ಏನಾಗುತ್ತೆ ಗೊತ್ತಾ.!?

    ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ..ಈ ದಿನದ ನಿಮ್ಮ ಭವಿಷ್ಯ ಶುಭವೋ ಅಶುಭುವೋ ನೋಡಿ ತಿಳಿಯಿರಿ.. ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು,…

  • ವಿಸ್ಮಯ ಜಗತ್ತು

    ಗರ್ಭಿಣಿಯೊಬ್ಬರು ಸ್ಕ್ಯಾನ್ ಮಾಡಿಸಿಕೊಂಡಾಗ ಅಲ್ಲಿ ನಿಜಕ್ಕೂ ಕಂಡಿದ್ದು ಏನು ಗೊತ್ತಾ..?ಶಾಕ್ ಆಗ್ತೀರಾ..!ಮುಂದೆ ಓದಿ…

    ಪ್ರತಿ ಆಸ್ಪತ್ರೆಗಳಲ್ಲೂ ಗರ್ಭಿಣಿಯರಿಗೆ ಸ್ಕ್ಯಾನ್ ಮಾಡುತ್ತಾರೆ ಎನ್ನುವುದು ಎಲ್ಲರಿಗು ತಿಳಿದಿರುವ ವಿಷಯವೇ. ಪ್ರತಿಯೊಬ್ಬ ಗರ್ಭಿಣಿಯು ಅಲ್ಟ್ರಾಸೌಂಡ್ ಸ್ಕ್ಯಾನ್ ಮಾಡಿಸುತ್ತಾರೆ ಹಾಗು ತನ್ನ ಮಗುವಿನ ಚಿತ್ರವನ್ನು ಅಲ್ಲಿಯೇ ನೋಡಿ ಕಣ್ತುಂಬಿಕೊಳ್ಳುತ್ತಿರುತ್ತಾಳೆ.