ವಿಸ್ಮಯ ಜಗತ್ತು

ಮೊಟ್ಟೆಯೊಳಗೆ ಇನ್ನೊಂದು ಮೊಟ್ಟೆ..!ಇದು ಹೇಗೆ ಸಾಧ್ಯ ಅಂತೀರಾ…ಏನಿದು ವಿಸ್ಮಯ ಓದಿ ತಿಳಿಯಿರಿ…

168

ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್‌ನ ಕೈನ್ಸ್‌ರ್‍ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ. ಮೂರು ಸಾವಿರ ಕೋಳಿಗಳುಳ್ಳ ಈ ಫಾರಂನಲ್ಲಿ ಎಂದಿನಂತೆ ಕೆಲಸಗಾರರು ಮೊಟ್ಟೆ ಸಂಗ್ರಹಿಸುತ್ತಿದ್ದಾಗ ಅಚ್ಚರಿಯೊಂದು ಕಾದಿತ್ತು.

 

ರೈತನೊಬ್ಬ ಪ್ರಕೃತಿ ವೈಚಿತ್ರ್ಯ ನೋಡಿ ಬೆರಗಾಗಿದ್ದಾನೆ. ಕೇರ್ನ್ಸ್ ನಲ್ಲಿರೋ ಸ್ಟಾಕ್ ಮ್ಯಾನ್ಸ್ ಎಗ್ ನಲ್ಲಿ ಆತ ಮೊಟ್ಟೆ ಸಂಗ್ರಹಿಸಲು ತೆರಳಿದ್ದ. ಅಲ್ಲಿ ಒಂದು ಮೊಟ್ಟೆ ಬೃಹದಾಕಾರದಲ್ಲಿತ್ತು. ಸಾಮಾನ್ಯ ಮೊಟ್ಟೆಗಿಂತ ಮೂರು ಪಟ್ಟು ದೊಡ್ಡದಾಗಿತ್ತು.  ಬರೋಬ್ಬರಿ ವಯಸ್ಕ ವ್ಯಕ್ತಿಯೊಬ್ಬ ತನ್ನ ಕೈ ಪೂರ್ತಿ ಹಿಡಿದು ಕೊಳ್ಳಬಹುದಾದಷ್ಟು ದೊಡ್ಡ ಗಾತ್ರದ ಮೊಟ್ಟೆ ಪತ್ತೆಯಾಗಿದೆ.

ಅದನ್ನು ಒಡೆದು ನೋಡಿದಾಗ ಮತ್ತೊಂದು ಅಚ್ಚರಿ ಕಾದಿತ್ತು. ಯಾಕಂದ್ರೆ ಮೊಟ್ಟೆಯೊಳಗೆ ಮತ್ತೊಂದು ಮೊಟ್ಟೆ. ಅದರೊಳಗೆ ಹಳದಿ ಬಣ್ಣದ ಲೋಳೆ ಇದ್ದುದಲ್ಲದೆ, ಇನ್ನೊಂದು ಮೊಟ್ಟೆಯೂ ಇದ್ದುದು ಪತ್ತೆಯಾಗಿದೆ.

ಇದನ್ನು ಫೇಸ್ಬುಕ್ ನಲ್ಲಿ ಆತ ಪೋಸ್ಟ್ ಮಾಡಿದ್ದಾನೆ. ಸಾಮಾನ್ಯವಾಗಿ ಮೊಟ್ಟೆ 58 ಗ್ರಾಂ ತೂಕವಿರುತ್ತದೆ. ಆದ್ರೆ ಈ ಮೊಟ್ಟೆ 176 ಗ್ರಾಂ ತೂಕವಿತ್ತು.1923ರಿಂದ್ಲೂ ಈ ಫಾರ್ಮ್ ಅಸ್ತಿತ್ವದಲ್ಲಿದೆ. ಇಷ್ಟು ದೊಡ್ಡ ಮೊಟ್ಟೆ ಸಿಕ್ಕಿರೋದು ಇದೇ ಮೊದಲು. ತಜ್ಞರು ಕೂಡ ಮೊಟ್ಟೆಯೊಳಗೊಂದು ಮೊಟ್ಟೆ ನೋಡಿ ಅಚ್ಚರಿಪಟ್ಟಿದ್ದಾರೆ. ಕೋಳಿ ಬಹಳ ಒತ್ತಡದಲ್ಲಿದ್ರೆ ಈ ರೀತಿ ಆಗುತ್ತದೆ ಅನ್ನೋದು ಅವರ ಅಭಿಪ್ರಾಯ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ವೀಳ್ಯದೆಲೆಯಾ ಬಗ್ಗೆ ನಿಮ್ಗೆ ಗೊತ್ತಿಲ್ಲದಿರೋ ಮಾಹಿತಿ…ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ..

    ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಎಲ್ಲಾ ಶುಭ ಸಮಾರಂಭದಲ್ಲಿ ಹೆಚ್ಚು ಬಳಸುವ ಎಲೆ.ತಾಂಬೂಲದಲ್ಲಿ ಪ್ರಮುಖ ಸ್ಥಾನ ಹೊಂದಿರುವ ವೀಳ್ಯದೆಲೆಗೆ ಸದಾ ಬೇಡಿಕೆ ಇದೆ. ನಿಶ್ಚಿತಾರ್ಥ, ಮದುವೆ, ಮುಂಜಿ, ವ್ರತ ಹೀಗೆ ಏನೇ ಮಂಗಳ ಕಾರ್ಯಗಳಿದ್ದರೂ ವೀಳ್ಯದೆಲೆ ಬೇಕೇ ಬೇಕು. ಊಟದ ನಂತರ ತಾಂಬೂಲ ಹಾಕಿಕೊಳ್ಳಲಂತೂ ಈ ಎಲೆ ಅತ್ಯಗತ್ಯ.ಆದರೆ ಸಾಂಪ್ರದಾಯಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು. ಆದರೆ ರಕ್ತಸ್ರಾವ, ಪಿತ್ತದಿಂದ ತಲೆ ಸುತ್ತು ಹಾಗೂ ತಿವಿದ ಗಾಯವಾಗಿದ್ದರೆ ವೀಳ್ಯದೆಲೆಯನ್ನು ಸೇವಿಸಬಾರದು. ವೀಳ್ಯೆದೆಲೆಯನ್ನು ಹೆಚ್ಚಾಗಿ ಬಳಸಿದಲ್ಲಿ…

  • ಸುದ್ದಿ

    ಅಂಬರೀಷ್ ಹುಟ್ಟುಹಬ್ಬಕ್ಕೆ ಅಭಿಮಾನಿಯಿಂದ 500 ಕೆ ಜಿ ಧಾರವಾಡ ಪೇಡಾ!

    ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….

  • ಸುದ್ದಿ, ಸ್ಪೂರ್ತಿ

    ಗಂಗೆ ಮಲೀನವಾಗಬಾರದೆಂದು ಪ್ರತಿದಿನ ನದಿಯಲ್ಲಿ ತೇಲುವ ಪ್ಲಾಸ್ಟಿಕ್ ಬಾಟಲಿಗಳನ್ನು ಎತ್ತುತ್ತಿರುವ ಮೀನುಗಾರ. ಈ ಸುದ್ದಿ ನೋಡಿ.

    ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು  ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…

  • ಸುದ್ದಿ

    ಪ್ಲಾಸ್ಟಿಕ್‌ನಿಂದ ತಯಾರಿಗೊಂಡ ಈ ಪೆಟ್ರೋಲ್ ದರವನ್ನು ಕೇಳಿದರೆ ನೀವು ಅಚ್ಚರಿಪಡುವುದು ಕಂಡಿತ

    ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್‌ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್‌ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 22 ಜನವರಿ, 2019 ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು…

  • ಸುದ್ದಿ

    ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ 9 ನಕಲಿ ವಿದ್ಯಾರ್ಥಿಗಳು ಅರೆಸ್ಟ್……!

    ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…