News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಮೊಟ್ಟೆ ಚಿಪ್ಪು ಬಿಸಾಡಬೇಡಿ!ಮತ್ತೆ ತಿನ್ನೋಕೆ ಆಗುತ್ತಾ ಅಂತೀರಾ!ಈ ಲೇಖನ ಓದಿ ಶೇರ್ ಮಾಡಿ…

2241

ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.

ಚಿಪ್ಪು ತಿನ್ನಲು ಯೋಗ್ಯವಲ್ಲ. ಆದರೆ ಚಿಪ್ಪಿನಿಂದ ಕೆಲವರು ಕಲಾಕೃತಿಗಳನ್ನು ತಯಾರಿಸುತ್ತಾರೆ.  ಇನ್ನು ಕೆಲವರು ಮನೆಗೆ ಹಾವುಗಳು ಬರುವುದು ಬೇಡ ಎಂದು ಹೂವಿನ ಗಿಡಗಳಲ್ಲಿ ಮೊಟ್ಟೆ ಚಿಪ್ಪನ್ನುಇಟ್ಟಿರುತ್ತಾರೆ.

ಆದರೆ ಮೊಟ್ಟೆ ಚಿಪ್ಪಿನಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ ನಿಮ್ಗೆ…ಮುಂದೆ ಓದಿ…

ಈ ಲೇಖನದಲ್ಲಿ ಮೊಟ್ಟೆ ಚಿಪ್ಪಿನಿಂದ ಚರ್ಮಕ್ಕೆ ಆಗುವ ಲಾಭಗಳ ಬಗ್ಗೆ ನಿಮಗೆ ತಿಳಿಸಿಕೊಡಲಾಗುವುದು. ಹೌದು, ಮೊಟ್ಟೆ ಚಿಪ್ಪಿನಲ್ಲಿ ಇರುವಂತಹ ನೈಸರ್ಗಿಕ ಆಮ್ಲವು ಚರ್ಮವನ್ನು ಸ್ವಚ್ಛಗೊಳಿಸಿ ಕಾಂತಿಯನ್ನು ನೀಡುವುದು. ಇದರಿಂದ ಮುಂದಿನ ಸಲ ನೀವು ಆಮ್ಲೆಟ್ ಮಾಡುವಾಗ ಮೊಟ್ಟೆಯ ಚಿಪ್ಪನ್ನು ಬಿಸಾಡಬೇಡಿ. ಅದನ್ನು ಬಳಸುವುದು ಹೇಗೆಂದು ತಿಳಿಯಲು ಓದುತ್ತಾ ಸಾಗಿ….

ಚರ್ಮದ ರಂಧ್ರಗಳಲ್ಲಿ ಸ್ವಚ್ಛಗೊಳಿಸುವುದು:-

ಮೊಟ್ಟೆಯ ಚಿಪ್ಪನ್ನು ಬಳಸುವುದರಿಂದ ಚರ್ಮದ ರಂಧ್ರಗಳು, ಚರ್ಮವು ಸ್ವಚ್ಛವಾಗುವುದು. ಇದರಿಂದ ಆರೋಗ್ಯಕರ ಹಾಗೂ ಸುಂದರ ಚರ್ಮವು ನಿಮ್ಮದಾಗುವುದು. ಮೊಟ್ಟೆಯ ಚಿಪ್ಪಿನ ಹುಡಿಯನ್ನು ಸ್ವಲ್ಪ ಲಿಂಬೆ ರಸ ಹಾಗೂ ಜೇನುತುಪ್ಪದೊಂದಿಗೆ ಬೆರೆಸಿಕೊಂಡು ದಪ್ಪಗಿನ ಪೇಸ್ಟ್ ಮಾಡಿಕೊಳ್ಳಿ. ಇದನ್ನು ಮುಖಕ್ಕೆ ಹಚ್ಚಿಕೊಂಡು ಸ್ವಲ್ಪ ಸಮಯ ಬಿಟ್ಟು ತೊಳೆಯಿರಿ. ಇದು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ ಕಾಂತಿಯುತ ಚರ್ಮ ನೀಡುವುದು.

ಚರ್ಮ ಹೊಳೆಯುತ್ತೆ :-

ಮೊಟ್ಟೆಯ ಚಿಪ್ಪಿನಲ್ಲಿ ಇರುವಂತಹ ನೈಸರ್ಗಿಕ ಪ್ರೋಟೀನ್ ಮತ್ತು ವಿಟಮಿನ್‌ಗಳು ತ್ವಚೆಯನ್ನು ಯುವಕರಂತೆ ಹಾಗೂ ಹೊಳೆಯುವಂತೆ ಮಾಡುವುದು. ಎರಡು ಚಮಚ ಮೊಟ್ಟೆಯ ಚಿಪ್ಪಿನ ಹುಡಿಗೆ ಜೇನುತುಪ್ಪ ಮತ್ತು ಸ್ವಲ್ಪ ಕಡಲೆ ಹಿಟ್ಟು ಹಾಕಿ ಬೆರೆಸಿಕೊಳ್ಳಿ. ಈ ಮಾಸ್ಕ್ ಅನ್ನು ಮುಖಕ್ಕೆ ಹಚ್ಚಿಕೊಂಡು 15 ನಿಮಿಷ ಬಿಟ್ಟು ಮುಖ ತೊಳೆಯಿರಿ. ವಾರದಲ್ಲಿ ಎರಡರಿಂದ ಮೂರು ಸಲ ಈ ಮಾಸ್ಕ್ ಅನ್ನು ಬಳಸಿದರೆ ಯುವ ಹಾಗೂ ಕಾಂತಿಯುತ ತ್ವಚೆಯು ನಿಮ್ಮದಾಗುವುದು.

ಚರ್ಮವನ್ನು ಆಳವಾಗಿ ಸ್ವಚ್ಛಗೊಳಿಸುವುದು :-

ಮೊಟ್ಟೆಯ ಚಿಪ್ಪು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ ತ್ವಚೆಯನ್ನು ಆಳವಾಗಿ ಸ್ವಚ್ಛ ಮಾಡುವುದು. ಮೊಟ್ಟೆಯ ಚಿಪ್ಪಿನ ಮಾಸ್ಕ್‌ನಿಂದ ಚರ್ಮದ ರಂಧ್ರದಲ್ಲಿ ಸೇರಿರುವಂತಹ ಧೂಳು ಹಾಗೂ ಇತರ ಕಲ್ಮಶಗಳನ್ನು ದೂರ ಮಾಡಬಹುದು. ಇದರಿಂದ ರಂಧ್ರ ತುಂಬಿಕೊಳ್ಳುವುದು ತಪ್ಪುತ್ತದೆ. ಮೊಟ್ಟೆಯ ಚಿಪ್ಪು ಚರ್ಮಕ್ಕೆ ತುಂಬಾ ಲಾಭದಾಯಕ ಮತ್ತು ಮೊಡವೆಗಳು ಬರದಂತೆ ತಡೆಯುತ್ತದೆ.

ಚರ್ಮದ ಬಣ್ಣ ಹೆಚ್ಚಿಸುವುದು :-

ಮೊಟ್ಟೆಯ ಚಿಪ್ಪು ನೈಸರ್ಗಿಕವಾಗಿ ಚರ್ಮದ ಬಣ್ಣವನ್ನು ಹಗುರಗೊಳಿಸುವುದು ಮತ್ತು ಇದರಲ್ಲಿ ಇರುವಂತಹ ಕೆಲವೊಂದು ಅಂಶಗಳು ಚರ್ಮವು ಹೊಳೆಯುವಂತೆ ಮಾಡುವುದು. ಸ್ವಲ್ಪ ಮೊಟ್ಟೆಯ ಚಿಪ್ಪಿನ ಹುಡಿಗೆ ಲಿಂಬೆರಸ ಮತ್ತು ಇದ್ದಿಲಿನ ಹುಡಿಯನ್ನು ಹಾಕಿಕೊಳ್ಳಿ. ಚರ್ಮದ ಬಣ್ಣ ಹೆಚ್ಚಿಸುವುದು ಇನ್ನು ಇದನ್ನು ಮುಖಕ್ಕೆ ಹಚ್ಚಿಕೊಂಡು ಸುಮಾರು 30 ನಿಮಿಷ ಬಿಟ್ಟು ತಣ್ಣೀರಿನಿಂದ ತೊಳೆಯಿರಿ. ಮೊಟ್ಟೆಯ ಚಿಪ್ಪಿನಲ್ಲಿ ಇರುವಂತಹ ಬ್ಲೀಚಿಂಗ್ ಮತ್ತು ಬಣ್ಣವನ್ನು ಹಗುರಗೊಳಿಸುವ ಗುಣವು ಸುಂದರ ಹಾಗೂ ಯೌವನಯುತ ಚರ್ಮವನ್ನು ನಿಮ್ಮದಾಗಿಸುವುದು.

ಇಷ್ಟೆಲ್ಲಾ ಓದಿದ ಮೇಲೆ ಮೊಟ್ಟೆ ಚಿಪ್ಪನ್ನು ಬಿಸಾಡುತ್ತೀರೋ, ಏನು ಮಾಡುತ್ತೀರೋ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸರ್ಕಾರದಿಂದ ಗುಡ್ ನ್ಯೂಸ್. ಸ್ವಂತ ಮನೆ ಮತ್ತು ಜಾಗ ಇಲ್ಲದವರಿಗೆ ಬಂದಿದೆ ಹೊಸ ಮನೆಗಳು.

    ಈಗಿನ ಪರಿಸ್ಥಿತಿಯಲ್ಲಿ ಅದೆಷ್ಟೋ ಜನರು ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ ಮತ್ತು ಕೆಲವು ಜನರು ಸ್ವಂತ ಜಾಗ ಇಲ್ಲದೆ ಕೂಡ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ, ಇನ್ನು ಈಗ ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಇರುವವರಿಗೆ ಕೇಂದ್ರ ಸರ್ಕಾರವು ಮತ್ತೇ ಬಂಪರ್ ಕೊಡುಗೆಯನ್ನ ನೀಡಿದೆ. ಹಲವು ಜನರಿಗೆ ನಗರ ಪ್ರದೇಶದಲ್ಲಿ ಮನೆಯನ್ನ ಖರೀದಿ ಮಾಡಬೇಕು ಅನ್ನುವ ಆಸೆ ಇದ್ದೆ ಇರುತ್ತದೆ ಮತ್ತು ನಗರ ಪ್ರದೇಶದಲ್ಲಿ ಮನೆ ಖರೀದಿ ಮಾಡಬೇಕು ಅಂದು…

  • inspirational

    ಶೈನ್, ಭೂಮಿ ಮಧ್ಯೆ ಫೈಟ್, ಭೂಮಿಗೆ ವಾರ್ನಿಂಗ್ ಕೊಟ್ಟ ಶೈನ್.

    ಬಿಗ್‍ಬಾಸ್ ಫಿನಾಲೆಗೆ ಉಳಿದಿರುವುದು ಇನ್ನೂ ಎರಡು ದಿನ ಮಾತ್ರ. ಈ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಭೂಮಿ ಶೆಟ್ಟಿ ಮತ್ತು ಶೈನ್ ಶೆಟ್ಟಿ ಇಬ್ಬರೂ ಕುಂದಾಪುರದವರು. ಇವರಿಬ್ಬರು ಯಾವಾಗಲೂ ತಮಾಷೆಮಾಡಿಕೊಂಡು, ಹೊಡೆದಾಡಿಕೊಳ್ಳುತ್ತಾ, ತರ್ಲೆ ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಇವರಿಬ್ಬರ ಮಧ್ಯೆ ಒಳ್ಳೆಯ ಸ್ನೇಹ-ಬಾಂಧವ್ಯವಿದೆ. ಈ ವಿಚಾರ ಬಿಗ್‍ಬಾಸ್ ಮನೆಯ ಸದಸ್ಯರಿಗೂ ತಿಳಿದಿದೆ. ಆದರೆ ಬಿಗ್‍ಬಾಸ್ ಮುಗಿಯುತ್ತಿರುವ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಶೈನ್, ದೀಪಿಕಾ, ಭೂಮಿ, ವಾಸುಕಿ, ಮತ್ತು ಕುರಿ…

  • ಆರೋಗ್ಯ

    ಗ್ಯಾಸ್ಟ್ರಿಕ್ ಸಮಸ್ಯೆ ಹೋಗಲಾಡಿಸಲು ಮನೆ ಮದ್ದುಗಳು. ಈ ಉಪಯುಕ್ತ ಮಾಹಿತಿ ನೋಡಿ.!

    ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…

  • ಉಪಯುಕ್ತ ಮಾಹಿತಿ

    ಪ್ರತೀದಿನ ತಪ್ಪದೆ ಈ ಕೆಲಸ ಮಾಡಿದ್ರೆ ಕೆಲವೇ ದಿನಗಳಲ್ಲಿ ನಿಮ್ಮ ಮುಖದಲ್ಲಿರುವ ಕಪ್ಪುಕಲೆ ಮಂಗಮಯವಾಗುತ್ತೆ…

    ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ. ಮೂಲಂಗಿ :-  ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ. ಮಜ್ಜಿಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ದೇವರ ಕೃಪೆಯಿಂದ ಈ ರಾಶಿಗಳಿಗೆ ಇಂದು ವಿಪರೀತ ಧನಲಾಭವಿದೆ..!ನಿಮ್ಮ ರಾಶಿಗೂ ಧನ ಲಾಭ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(17 ನವೆಂಬರ್, 2018) ಹೆಚ್ಚು ಖರೀದಿಸಲು ಧಾವಿಸುವ ಮೊದಲು ನೀವು ಈಗಾಗಲೇ ಹೊಂದಿರುವುದನ್ನು ಬಳಸಿ. ಸ್ನೇಹಿತರು ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಬೆಂಬಲ ನೀಡಬಹುದು. ಈದಿನ…

  • ಸುದ್ದಿ

    ನಿಮ್ಮ ಬ್ಯಾಂಕ್ ಖಾತೆಯಲ್ಲಿ ಇರುವ ಹಣ ಎಷ್ಟು ಎಂದು ಅಕ್ಷಯ್ ಕುಮಾರ್ ಕೇಳಿದ ಪ್ರಶ್ನೆಗೆ ಮೋದಿ ಹೇಳಿದ್ದೇನು ಗೊತ್ತಾ?

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…