ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.
ಚಿಪ್ಪು ತಿನ್ನಲು ಯೋಗ್ಯವಲ್ಲ. ಆದರೆ ಚಿಪ್ಪಿನಿಂದ ಕೆಲವರು ಕಲಾಕೃತಿಗಳನ್ನು ತಯಾರಿಸುತ್ತಾರೆ. ಇನ್ನು ಕೆಲವರು ಮನೆಗೆ ಹಾವುಗಳು ಬರುವುದು ಬೇಡ ಎಂದು ಹೂವಿನ ಗಿಡಗಳಲ್ಲಿ ಮೊಟ್ಟೆ ಚಿಪ್ಪನ್ನುಇಟ್ಟಿರುತ್ತಾರೆ.
ಆದರೆ ಮೊಟ್ಟೆ ಚಿಪ್ಪಿನಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ ನಿಮ್ಗೆ…ಮುಂದೆ ಓದಿ…
ಈ ಲೇಖನದಲ್ಲಿ ಮೊಟ್ಟೆ ಚಿಪ್ಪಿನಿಂದ ಚರ್ಮಕ್ಕೆ ಆಗುವ ಲಾಭಗಳ ಬಗ್ಗೆ ನಿಮಗೆ ತಿಳಿಸಿಕೊಡಲಾಗುವುದು. ಹೌದು, ಮೊಟ್ಟೆ ಚಿಪ್ಪಿನಲ್ಲಿ ಇರುವಂತಹ ನೈಸರ್ಗಿಕ ಆಮ್ಲವು ಚರ್ಮವನ್ನು ಸ್ವಚ್ಛಗೊಳಿಸಿ ಕಾಂತಿಯನ್ನು ನೀಡುವುದು. ಇದರಿಂದ ಮುಂದಿನ ಸಲ ನೀವು ಆಮ್ಲೆಟ್ ಮಾಡುವಾಗ ಮೊಟ್ಟೆಯ ಚಿಪ್ಪನ್ನು ಬಿಸಾಡಬೇಡಿ. ಅದನ್ನು ಬಳಸುವುದು ಹೇಗೆಂದು ತಿಳಿಯಲು ಓದುತ್ತಾ ಸಾಗಿ….
ಚರ್ಮದ ರಂಧ್ರಗಳಲ್ಲಿ ಸ್ವಚ್ಛಗೊಳಿಸುವುದು:-
ಮೊಟ್ಟೆಯ ಚಿಪ್ಪನ್ನು ಬಳಸುವುದರಿಂದ ಚರ್ಮದ ರಂಧ್ರಗಳು, ಚರ್ಮವು ಸ್ವಚ್ಛವಾಗುವುದು. ಇದರಿಂದ ಆರೋಗ್ಯಕರ ಹಾಗೂ ಸುಂದರ ಚರ್ಮವು ನಿಮ್ಮದಾಗುವುದು. ಮೊಟ್ಟೆಯ ಚಿಪ್ಪಿನ ಹುಡಿಯನ್ನು ಸ್ವಲ್ಪ ಲಿಂಬೆ ರಸ ಹಾಗೂ ಜೇನುತುಪ್ಪದೊಂದಿಗೆ ಬೆರೆಸಿಕೊಂಡು ದಪ್ಪಗಿನ ಪೇಸ್ಟ್ ಮಾಡಿಕೊಳ್ಳಿ. ಇದನ್ನು ಮುಖಕ್ಕೆ ಹಚ್ಚಿಕೊಂಡು ಸ್ವಲ್ಪ ಸಮಯ ಬಿಟ್ಟು ತೊಳೆಯಿರಿ. ಇದು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ ಕಾಂತಿಯುತ ಚರ್ಮ ನೀಡುವುದು.
ಚರ್ಮ ಹೊಳೆಯುತ್ತೆ :-
ಮೊಟ್ಟೆಯ ಚಿಪ್ಪಿನಲ್ಲಿ ಇರುವಂತಹ ನೈಸರ್ಗಿಕ ಪ್ರೋಟೀನ್ ಮತ್ತು ವಿಟಮಿನ್ಗಳು ತ್ವಚೆಯನ್ನು ಯುವಕರಂತೆ ಹಾಗೂ ಹೊಳೆಯುವಂತೆ ಮಾಡುವುದು. ಎರಡು ಚಮಚ ಮೊಟ್ಟೆಯ ಚಿಪ್ಪಿನ ಹುಡಿಗೆ ಜೇನುತುಪ್ಪ ಮತ್ತು ಸ್ವಲ್ಪ ಕಡಲೆ ಹಿಟ್ಟು ಹಾಕಿ ಬೆರೆಸಿಕೊಳ್ಳಿ. ಈ ಮಾಸ್ಕ್ ಅನ್ನು ಮುಖಕ್ಕೆ ಹಚ್ಚಿಕೊಂಡು 15 ನಿಮಿಷ ಬಿಟ್ಟು ಮುಖ ತೊಳೆಯಿರಿ. ವಾರದಲ್ಲಿ ಎರಡರಿಂದ ಮೂರು ಸಲ ಈ ಮಾಸ್ಕ್ ಅನ್ನು ಬಳಸಿದರೆ ಯುವ ಹಾಗೂ ಕಾಂತಿಯುತ ತ್ವಚೆಯು ನಿಮ್ಮದಾಗುವುದು.
ಚರ್ಮವನ್ನು ಆಳವಾಗಿ ಸ್ವಚ್ಛಗೊಳಿಸುವುದು :-
ಮೊಟ್ಟೆಯ ಚಿಪ್ಪು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ ತ್ವಚೆಯನ್ನು ಆಳವಾಗಿ ಸ್ವಚ್ಛ ಮಾಡುವುದು. ಮೊಟ್ಟೆಯ ಚಿಪ್ಪಿನ ಮಾಸ್ಕ್ನಿಂದ ಚರ್ಮದ ರಂಧ್ರದಲ್ಲಿ ಸೇರಿರುವಂತಹ ಧೂಳು ಹಾಗೂ ಇತರ ಕಲ್ಮಶಗಳನ್ನು ದೂರ ಮಾಡಬಹುದು. ಇದರಿಂದ ರಂಧ್ರ ತುಂಬಿಕೊಳ್ಳುವುದು ತಪ್ಪುತ್ತದೆ. ಮೊಟ್ಟೆಯ ಚಿಪ್ಪು ಚರ್ಮಕ್ಕೆ ತುಂಬಾ ಲಾಭದಾಯಕ ಮತ್ತು ಮೊಡವೆಗಳು ಬರದಂತೆ ತಡೆಯುತ್ತದೆ.
ಚರ್ಮದ ಬಣ್ಣ ಹೆಚ್ಚಿಸುವುದು :-
ಮೊಟ್ಟೆಯ ಚಿಪ್ಪು ನೈಸರ್ಗಿಕವಾಗಿ ಚರ್ಮದ ಬಣ್ಣವನ್ನು ಹಗುರಗೊಳಿಸುವುದು ಮತ್ತು ಇದರಲ್ಲಿ ಇರುವಂತಹ ಕೆಲವೊಂದು ಅಂಶಗಳು ಚರ್ಮವು ಹೊಳೆಯುವಂತೆ ಮಾಡುವುದು. ಸ್ವಲ್ಪ ಮೊಟ್ಟೆಯ ಚಿಪ್ಪಿನ ಹುಡಿಗೆ ಲಿಂಬೆರಸ ಮತ್ತು ಇದ್ದಿಲಿನ ಹುಡಿಯನ್ನು ಹಾಕಿಕೊಳ್ಳಿ. ಚರ್ಮದ ಬಣ್ಣ ಹೆಚ್ಚಿಸುವುದು ಇನ್ನು ಇದನ್ನು ಮುಖಕ್ಕೆ ಹಚ್ಚಿಕೊಂಡು ಸುಮಾರು 30 ನಿಮಿಷ ಬಿಟ್ಟು ತಣ್ಣೀರಿನಿಂದ ತೊಳೆಯಿರಿ. ಮೊಟ್ಟೆಯ ಚಿಪ್ಪಿನಲ್ಲಿ ಇರುವಂತಹ ಬ್ಲೀಚಿಂಗ್ ಮತ್ತು ಬಣ್ಣವನ್ನು ಹಗುರಗೊಳಿಸುವ ಗುಣವು ಸುಂದರ ಹಾಗೂ ಯೌವನಯುತ ಚರ್ಮವನ್ನು ನಿಮ್ಮದಾಗಿಸುವುದು.
ಇಷ್ಟೆಲ್ಲಾ ಓದಿದ ಮೇಲೆ ಮೊಟ್ಟೆ ಚಿಪ್ಪನ್ನು ಬಿಸಾಡುತ್ತೀರೋ, ಏನು ಮಾಡುತ್ತೀರೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷನಿಮ್ಮ ಹಠಮಾರಿ ಪ್ರಕೃತಿ…
ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…
ಹುಟ್ಟುವ ಮಕ್ಕಳಲ್ಲಿ ಕಣ್ಣಿನ ಕ್ಯಾನ್ಸರ್ ಹೆಚ್ಚುತ್ತಿದೆ. ಪೋಷಕರು ಕ್ಯಾನ್ಸರ್ನ್ನು ಪತ್ತೆ ಹಚ್ಚಿ ತಕ್ಷಣವೇ ಮಗುವಿಗೆ ಚಿಕಿತ್ಸೆ ನೀಡಿದರೆ ಬದುಕುಳಿಯುವ ಸಾಧ್ಯತೆ ಇರುತ್ತದೆ. ಮಕ್ಕಳ ಕಣ್ಣಿನ ಕೆಳಭಾಗದಲ್ಲಿ ಬಿಳಿ ಮಚ್ಚೆ ಇದ್ದರೆ ಅಥವಾ ಮೆಳ್ಳಗಣ್ಣಿದ್ದರೆ ಎಲ್ಲಾ ಸಂದರ್ಭದಲ್ಲೂ ಅದು ಶುಭಶಕುನವಾಗಿರುವುದಿಲ್ಲ, ಸಮಸ್ಯೆಯೂ ಆಗಿರಬಹುದು ಹಾಗಾಗಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಒಳಿತು. ನಿರ್ಲಕ್ಷಿಸಿದರೆ ಶಾಶ್ವತವಾಗಿ ದೃಷ್ಟಿ ಕಳೆದುಕೊಳ್ಳಬಹುದು. ಅಷ್ಟೇ ಅಲ್ಲ ಕ್ಯಾನ್ಸರ್ ಕಣ ಮೆದುಳಿಗೆ ವ್ಯಾಪಿಸಿ ಪ್ರಾಣವನ್ನೇ ಬಲಿತೆಗೆದುಕೊಳ್ಳುವ ಸಾಧ್ಯತೆಯೂ ಕೂಡ ಇರುತ್ತದೆ.ರೆಟಿನೊ ಬ್ಲಾಸ್ಟೋಮಾ ಎಂಬುದು…
ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?
ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…
ಭೂ ವ್ಯವಹಾರ ಪ್ರಕ್ರಿಯೆಯನ್ನು ಸರಳ ಹಾಗೂ ಪಾರದರ್ಶಕಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಜಮೀನಿನ ಎಲ್ಲಾ ಮಾಹಿತಿಯನ್ನೊಳಗೊಂಡ ಆಧಾರ್ ರೀತಿಯ ವಿಶಿಷ್ಟಗುರುತಿನ ಸಂಖ್ಯೆಯನ್ನು ಕೇಂದ್ರ ಸರ್ಕಾರ ಪರಿಚಯಿಸಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಿರಾಸ್ತಿಗೂ ಬರಲಿದೆ ಆಧಾರ್ ರೀತಿ ವಿಶಿಷ್ಟಗುರುತಿನ ಸಂಖ್ಯೆ| ವಿಶಿಷ್ಟಗುರುತಿನ ಸಂಖ್ಯೆಯಲ್ಲಿ ಜಾಗದ ಎಲ್ಲಾ ಮಾಹಿತಿ| ಭೂ ವ್ಯವಹಾರ ಸುಲಭ ಹಾಗೂ ಪಾರದರ್ಶಕಕ್ಕೆ ನೆರವು| ಬೆರಳ ತುದಿಯಲ್ಲಿ ಭೂ ದಾಖಲೆ, ಬೇನಾಮಿ ಆಸ್ತಿಗೆ ಬ್ರೇಕ್| ರೈತರಿಗೆ ಸುಲಭ ಸಾಲ ಸೌಲಭ್ಯ, ಭೂ ತಕರಾರುಗಳ ಶೀಘ್ರ…