ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.
ಚಿಪ್ಪು ತಿನ್ನಲು ಯೋಗ್ಯವಲ್ಲ. ಆದರೆ ಚಿಪ್ಪಿನಿಂದ ಕೆಲವರು ಕಲಾಕೃತಿಗಳನ್ನು ತಯಾರಿಸುತ್ತಾರೆ. ಇನ್ನು ಕೆಲವರು ಮನೆಗೆ ಹಾವುಗಳು ಬರುವುದು ಬೇಡ ಎಂದು ಹೂವಿನ ಗಿಡಗಳಲ್ಲಿ ಮೊಟ್ಟೆ ಚಿಪ್ಪನ್ನುಇಟ್ಟಿರುತ್ತಾರೆ.
ಆದರೆ ಮೊಟ್ಟೆ ಚಿಪ್ಪಿನಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ ನಿಮ್ಗೆ…ಮುಂದೆ ಓದಿ…
ಈ ಲೇಖನದಲ್ಲಿ ಮೊಟ್ಟೆ ಚಿಪ್ಪಿನಿಂದ ಚರ್ಮಕ್ಕೆ ಆಗುವ ಲಾಭಗಳ ಬಗ್ಗೆ ನಿಮಗೆ ತಿಳಿಸಿಕೊಡಲಾಗುವುದು. ಹೌದು, ಮೊಟ್ಟೆ ಚಿಪ್ಪಿನಲ್ಲಿ ಇರುವಂತಹ ನೈಸರ್ಗಿಕ ಆಮ್ಲವು ಚರ್ಮವನ್ನು ಸ್ವಚ್ಛಗೊಳಿಸಿ ಕಾಂತಿಯನ್ನು ನೀಡುವುದು. ಇದರಿಂದ ಮುಂದಿನ ಸಲ ನೀವು ಆಮ್ಲೆಟ್ ಮಾಡುವಾಗ ಮೊಟ್ಟೆಯ ಚಿಪ್ಪನ್ನು ಬಿಸಾಡಬೇಡಿ. ಅದನ್ನು ಬಳಸುವುದು ಹೇಗೆಂದು ತಿಳಿಯಲು ಓದುತ್ತಾ ಸಾಗಿ….
ಚರ್ಮದ ರಂಧ್ರಗಳಲ್ಲಿ ಸ್ವಚ್ಛಗೊಳಿಸುವುದು:-
ಮೊಟ್ಟೆಯ ಚಿಪ್ಪನ್ನು ಬಳಸುವುದರಿಂದ ಚರ್ಮದ ರಂಧ್ರಗಳು, ಚರ್ಮವು ಸ್ವಚ್ಛವಾಗುವುದು. ಇದರಿಂದ ಆರೋಗ್ಯಕರ ಹಾಗೂ ಸುಂದರ ಚರ್ಮವು ನಿಮ್ಮದಾಗುವುದು. ಮೊಟ್ಟೆಯ ಚಿಪ್ಪಿನ ಹುಡಿಯನ್ನು ಸ್ವಲ್ಪ ಲಿಂಬೆ ರಸ ಹಾಗೂ ಜೇನುತುಪ್ಪದೊಂದಿಗೆ ಬೆರೆಸಿಕೊಂಡು ದಪ್ಪಗಿನ ಪೇಸ್ಟ್ ಮಾಡಿಕೊಳ್ಳಿ. ಇದನ್ನು ಮುಖಕ್ಕೆ ಹಚ್ಚಿಕೊಂಡು ಸ್ವಲ್ಪ ಸಮಯ ಬಿಟ್ಟು ತೊಳೆಯಿರಿ. ಇದು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ ಕಾಂತಿಯುತ ಚರ್ಮ ನೀಡುವುದು.
ಚರ್ಮ ಹೊಳೆಯುತ್ತೆ :-
ಮೊಟ್ಟೆಯ ಚಿಪ್ಪಿನಲ್ಲಿ ಇರುವಂತಹ ನೈಸರ್ಗಿಕ ಪ್ರೋಟೀನ್ ಮತ್ತು ವಿಟಮಿನ್ಗಳು ತ್ವಚೆಯನ್ನು ಯುವಕರಂತೆ ಹಾಗೂ ಹೊಳೆಯುವಂತೆ ಮಾಡುವುದು. ಎರಡು ಚಮಚ ಮೊಟ್ಟೆಯ ಚಿಪ್ಪಿನ ಹುಡಿಗೆ ಜೇನುತುಪ್ಪ ಮತ್ತು ಸ್ವಲ್ಪ ಕಡಲೆ ಹಿಟ್ಟು ಹಾಕಿ ಬೆರೆಸಿಕೊಳ್ಳಿ. ಈ ಮಾಸ್ಕ್ ಅನ್ನು ಮುಖಕ್ಕೆ ಹಚ್ಚಿಕೊಂಡು 15 ನಿಮಿಷ ಬಿಟ್ಟು ಮುಖ ತೊಳೆಯಿರಿ. ವಾರದಲ್ಲಿ ಎರಡರಿಂದ ಮೂರು ಸಲ ಈ ಮಾಸ್ಕ್ ಅನ್ನು ಬಳಸಿದರೆ ಯುವ ಹಾಗೂ ಕಾಂತಿಯುತ ತ್ವಚೆಯು ನಿಮ್ಮದಾಗುವುದು.
ಚರ್ಮವನ್ನು ಆಳವಾಗಿ ಸ್ವಚ್ಛಗೊಳಿಸುವುದು :-
ಮೊಟ್ಟೆಯ ಚಿಪ್ಪು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ ತ್ವಚೆಯನ್ನು ಆಳವಾಗಿ ಸ್ವಚ್ಛ ಮಾಡುವುದು. ಮೊಟ್ಟೆಯ ಚಿಪ್ಪಿನ ಮಾಸ್ಕ್ನಿಂದ ಚರ್ಮದ ರಂಧ್ರದಲ್ಲಿ ಸೇರಿರುವಂತಹ ಧೂಳು ಹಾಗೂ ಇತರ ಕಲ್ಮಶಗಳನ್ನು ದೂರ ಮಾಡಬಹುದು. ಇದರಿಂದ ರಂಧ್ರ ತುಂಬಿಕೊಳ್ಳುವುದು ತಪ್ಪುತ್ತದೆ. ಮೊಟ್ಟೆಯ ಚಿಪ್ಪು ಚರ್ಮಕ್ಕೆ ತುಂಬಾ ಲಾಭದಾಯಕ ಮತ್ತು ಮೊಡವೆಗಳು ಬರದಂತೆ ತಡೆಯುತ್ತದೆ.
ಚರ್ಮದ ಬಣ್ಣ ಹೆಚ್ಚಿಸುವುದು :-
ಮೊಟ್ಟೆಯ ಚಿಪ್ಪು ನೈಸರ್ಗಿಕವಾಗಿ ಚರ್ಮದ ಬಣ್ಣವನ್ನು ಹಗುರಗೊಳಿಸುವುದು ಮತ್ತು ಇದರಲ್ಲಿ ಇರುವಂತಹ ಕೆಲವೊಂದು ಅಂಶಗಳು ಚರ್ಮವು ಹೊಳೆಯುವಂತೆ ಮಾಡುವುದು. ಸ್ವಲ್ಪ ಮೊಟ್ಟೆಯ ಚಿಪ್ಪಿನ ಹುಡಿಗೆ ಲಿಂಬೆರಸ ಮತ್ತು ಇದ್ದಿಲಿನ ಹುಡಿಯನ್ನು ಹಾಕಿಕೊಳ್ಳಿ. ಚರ್ಮದ ಬಣ್ಣ ಹೆಚ್ಚಿಸುವುದು ಇನ್ನು ಇದನ್ನು ಮುಖಕ್ಕೆ ಹಚ್ಚಿಕೊಂಡು ಸುಮಾರು 30 ನಿಮಿಷ ಬಿಟ್ಟು ತಣ್ಣೀರಿನಿಂದ ತೊಳೆಯಿರಿ. ಮೊಟ್ಟೆಯ ಚಿಪ್ಪಿನಲ್ಲಿ ಇರುವಂತಹ ಬ್ಲೀಚಿಂಗ್ ಮತ್ತು ಬಣ್ಣವನ್ನು ಹಗುರಗೊಳಿಸುವ ಗುಣವು ಸುಂದರ ಹಾಗೂ ಯೌವನಯುತ ಚರ್ಮವನ್ನು ನಿಮ್ಮದಾಗಿಸುವುದು.
ಇಷ್ಟೆಲ್ಲಾ ಓದಿದ ಮೇಲೆ ಮೊಟ್ಟೆ ಚಿಪ್ಪನ್ನು ಬಿಸಾಡುತ್ತೀರೋ, ಏನು ಮಾಡುತ್ತೀರೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ನಟಿ ನಿಮಗೆ ನೆನಪಿದ್ದಾರಾ..? ಕನ್ನಡ ನನ್ನ ಶತ್ರು, ಪೂರ್ಣಚಂದ್ರ, ಪ್ರೇಮಖೈದಿ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದರ್ಶನ್ ಅಭಿನಯದ ಅಂಬರೀಶ ಸಿನಿಮಾಗಳಲ್ಲಿ ನಟಿಸಿರುವ ಇವರು ಹೆಸರು ರೇಖಾ. ಇವರ ಮೊದಲ ಹೆಸರು ಜೋಸೆಫೆನ್. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದ ರೇಖಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿದ್ದಾರೆ. ಈ ನಟಿ ಸಿನಿಮಾಗಳ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಾವು ಬದುಕಿರುವಾಗಲೇ ತಮ್ಮ ಸಮಾಧಿ ಸ್ಥಳವನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂತಹ ಘಟನೆಗಳು ಬಹಳ…
ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.
ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ
ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್ನಲ್ಲಿ ಇದೆ. ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ…
100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ…
ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ ಸ್ವಪ್ನಾ ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್ಕ್ಯೂಸ್ಮೀ’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…