ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.
ಚಿಪ್ಪು ತಿನ್ನಲು ಯೋಗ್ಯವಲ್ಲ. ಆದರೆ ಚಿಪ್ಪಿನಿಂದ ಕೆಲವರು ಕಲಾಕೃತಿಗಳನ್ನು ತಯಾರಿಸುತ್ತಾರೆ. ಇನ್ನು ಕೆಲವರು ಮನೆಗೆ ಹಾವುಗಳು ಬರುವುದು ಬೇಡ ಎಂದು ಹೂವಿನ ಗಿಡಗಳಲ್ಲಿ ಮೊಟ್ಟೆ ಚಿಪ್ಪನ್ನುಇಟ್ಟಿರುತ್ತಾರೆ.
ಆದರೆ ಮೊಟ್ಟೆ ಚಿಪ್ಪಿನಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ ನಿಮ್ಗೆ…ಮುಂದೆ ಓದಿ…
ಈ ಲೇಖನದಲ್ಲಿ ಮೊಟ್ಟೆ ಚಿಪ್ಪಿನಿಂದ ಚರ್ಮಕ್ಕೆ ಆಗುವ ಲಾಭಗಳ ಬಗ್ಗೆ ನಿಮಗೆ ತಿಳಿಸಿಕೊಡಲಾಗುವುದು. ಹೌದು, ಮೊಟ್ಟೆ ಚಿಪ್ಪಿನಲ್ಲಿ ಇರುವಂತಹ ನೈಸರ್ಗಿಕ ಆಮ್ಲವು ಚರ್ಮವನ್ನು ಸ್ವಚ್ಛಗೊಳಿಸಿ ಕಾಂತಿಯನ್ನು ನೀಡುವುದು. ಇದರಿಂದ ಮುಂದಿನ ಸಲ ನೀವು ಆಮ್ಲೆಟ್ ಮಾಡುವಾಗ ಮೊಟ್ಟೆಯ ಚಿಪ್ಪನ್ನು ಬಿಸಾಡಬೇಡಿ. ಅದನ್ನು ಬಳಸುವುದು ಹೇಗೆಂದು ತಿಳಿಯಲು ಓದುತ್ತಾ ಸಾಗಿ….
ಚರ್ಮದ ರಂಧ್ರಗಳಲ್ಲಿ ಸ್ವಚ್ಛಗೊಳಿಸುವುದು:-
ಮೊಟ್ಟೆಯ ಚಿಪ್ಪನ್ನು ಬಳಸುವುದರಿಂದ ಚರ್ಮದ ರಂಧ್ರಗಳು, ಚರ್ಮವು ಸ್ವಚ್ಛವಾಗುವುದು. ಇದರಿಂದ ಆರೋಗ್ಯಕರ ಹಾಗೂ ಸುಂದರ ಚರ್ಮವು ನಿಮ್ಮದಾಗುವುದು. ಮೊಟ್ಟೆಯ ಚಿಪ್ಪಿನ ಹುಡಿಯನ್ನು ಸ್ವಲ್ಪ ಲಿಂಬೆ ರಸ ಹಾಗೂ ಜೇನುತುಪ್ಪದೊಂದಿಗೆ ಬೆರೆಸಿಕೊಂಡು ದಪ್ಪಗಿನ ಪೇಸ್ಟ್ ಮಾಡಿಕೊಳ್ಳಿ. ಇದನ್ನು ಮುಖಕ್ಕೆ ಹಚ್ಚಿಕೊಂಡು ಸ್ವಲ್ಪ ಸಮಯ ಬಿಟ್ಟು ತೊಳೆಯಿರಿ. ಇದು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ ಕಾಂತಿಯುತ ಚರ್ಮ ನೀಡುವುದು.
ಚರ್ಮ ಹೊಳೆಯುತ್ತೆ :-
ಮೊಟ್ಟೆಯ ಚಿಪ್ಪಿನಲ್ಲಿ ಇರುವಂತಹ ನೈಸರ್ಗಿಕ ಪ್ರೋಟೀನ್ ಮತ್ತು ವಿಟಮಿನ್ಗಳು ತ್ವಚೆಯನ್ನು ಯುವಕರಂತೆ ಹಾಗೂ ಹೊಳೆಯುವಂತೆ ಮಾಡುವುದು. ಎರಡು ಚಮಚ ಮೊಟ್ಟೆಯ ಚಿಪ್ಪಿನ ಹುಡಿಗೆ ಜೇನುತುಪ್ಪ ಮತ್ತು ಸ್ವಲ್ಪ ಕಡಲೆ ಹಿಟ್ಟು ಹಾಕಿ ಬೆರೆಸಿಕೊಳ್ಳಿ. ಈ ಮಾಸ್ಕ್ ಅನ್ನು ಮುಖಕ್ಕೆ ಹಚ್ಚಿಕೊಂಡು 15 ನಿಮಿಷ ಬಿಟ್ಟು ಮುಖ ತೊಳೆಯಿರಿ. ವಾರದಲ್ಲಿ ಎರಡರಿಂದ ಮೂರು ಸಲ ಈ ಮಾಸ್ಕ್ ಅನ್ನು ಬಳಸಿದರೆ ಯುವ ಹಾಗೂ ಕಾಂತಿಯುತ ತ್ವಚೆಯು ನಿಮ್ಮದಾಗುವುದು.
ಚರ್ಮವನ್ನು ಆಳವಾಗಿ ಸ್ವಚ್ಛಗೊಳಿಸುವುದು :-
ಮೊಟ್ಟೆಯ ಚಿಪ್ಪು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ ತ್ವಚೆಯನ್ನು ಆಳವಾಗಿ ಸ್ವಚ್ಛ ಮಾಡುವುದು. ಮೊಟ್ಟೆಯ ಚಿಪ್ಪಿನ ಮಾಸ್ಕ್ನಿಂದ ಚರ್ಮದ ರಂಧ್ರದಲ್ಲಿ ಸೇರಿರುವಂತಹ ಧೂಳು ಹಾಗೂ ಇತರ ಕಲ್ಮಶಗಳನ್ನು ದೂರ ಮಾಡಬಹುದು. ಇದರಿಂದ ರಂಧ್ರ ತುಂಬಿಕೊಳ್ಳುವುದು ತಪ್ಪುತ್ತದೆ. ಮೊಟ್ಟೆಯ ಚಿಪ್ಪು ಚರ್ಮಕ್ಕೆ ತುಂಬಾ ಲಾಭದಾಯಕ ಮತ್ತು ಮೊಡವೆಗಳು ಬರದಂತೆ ತಡೆಯುತ್ತದೆ.
ಚರ್ಮದ ಬಣ್ಣ ಹೆಚ್ಚಿಸುವುದು :-
ಮೊಟ್ಟೆಯ ಚಿಪ್ಪು ನೈಸರ್ಗಿಕವಾಗಿ ಚರ್ಮದ ಬಣ್ಣವನ್ನು ಹಗುರಗೊಳಿಸುವುದು ಮತ್ತು ಇದರಲ್ಲಿ ಇರುವಂತಹ ಕೆಲವೊಂದು ಅಂಶಗಳು ಚರ್ಮವು ಹೊಳೆಯುವಂತೆ ಮಾಡುವುದು. ಸ್ವಲ್ಪ ಮೊಟ್ಟೆಯ ಚಿಪ್ಪಿನ ಹುಡಿಗೆ ಲಿಂಬೆರಸ ಮತ್ತು ಇದ್ದಿಲಿನ ಹುಡಿಯನ್ನು ಹಾಕಿಕೊಳ್ಳಿ. ಚರ್ಮದ ಬಣ್ಣ ಹೆಚ್ಚಿಸುವುದು ಇನ್ನು ಇದನ್ನು ಮುಖಕ್ಕೆ ಹಚ್ಚಿಕೊಂಡು ಸುಮಾರು 30 ನಿಮಿಷ ಬಿಟ್ಟು ತಣ್ಣೀರಿನಿಂದ ತೊಳೆಯಿರಿ. ಮೊಟ್ಟೆಯ ಚಿಪ್ಪಿನಲ್ಲಿ ಇರುವಂತಹ ಬ್ಲೀಚಿಂಗ್ ಮತ್ತು ಬಣ್ಣವನ್ನು ಹಗುರಗೊಳಿಸುವ ಗುಣವು ಸುಂದರ ಹಾಗೂ ಯೌವನಯುತ ಚರ್ಮವನ್ನು ನಿಮ್ಮದಾಗಿಸುವುದು.
ಇಷ್ಟೆಲ್ಲಾ ಓದಿದ ಮೇಲೆ ಮೊಟ್ಟೆ ಚಿಪ್ಪನ್ನು ಬಿಸಾಡುತ್ತೀರೋ, ಏನು ಮಾಡುತ್ತೀರೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…
Sakleshpur or Sakleshapura is a hill station town and headquarters of Sakleshapura Taluk in Hassan district in the Indian state of Karnataka.
ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ. ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ…
ಮೇಷ ರಾಶಿ ಭವಿಷ್ಯ (Saturday, December 4, 2021) ನಿಮ್ಮ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಮತೋಲಿತ ಆಹಾರ ತೆಗೆದುಕೊಳ್ಳಿ ಇಂದು ನೀವು ನಿಮ್ಮ ಮನೆಯ ಸದಸ್ಯರನ್ನು ಎಲ್ಲಿಗಾದರೂ ಸುತ್ತಾಡಲು ಕರೆದುಕೊಂಡು ಹೋಗಬಹುದು ಮತ್ತು ನಿಮ್ಮ ಸಾಕಷ್ಟು ಹಣವು ಖರ್ಚಾಗಬಹುದು ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ ಸಾಧ್ಯತೆಯಿದೆ. ಇಂದು ಸಂವಹನ ನಿಮ್ಮ ಬಲವಾಗಿರುತ್ತದೆ. ನಿಮ್ಮ ಸಂಗಾತಿಯಿಂದ ನೀವು ಇಂದು ವಿಶೇಷ ಗಮನ ಪಡೆಯುತ್ತೀರಿ. ಬಹಳ ಸಮಯದ ನಂತರ…
LPG ವಿತರಣಾ ಸಂಸ್ಥೆ LPG ಸಿಲಿಂಡರ್ಗಳನ್ನು 5 ಕಿ.ಮೀ ವರೆಗೆ ಉಚಿತವಾಗಿ ತಲುಪಿಸಬೇಕು. Essential Commodities Act 2006 ಪ್ರಕಾರ, 5-10 ಕಿ.ಮೀ.ವರೆಗಿನ ವಿತರಣೆಗೆ 20 ರೂ. ಮತ್ತು 10-15 ಕಿ.ಮೀ.ಗೆ 25 ರೂ. 15 ಕಿ.ಮೀ ಮೀರಿದ ವಿತರಣಾ ಶುಲ್ಕ 30 ರೂ ಆಗಿರಬೇಕು. ವಿತರಣಾ ಶುಲ್ಕವನ್ನು ಸಹ ಬಿಲ್ನಲ್ಲಿ ದಾಖಲಿಸಬೇಕು. ಸಿಲಿಂಡರ್ನ ತೂಕವನ್ನು ಅಳೆಯಲು ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ಸಹ ವಾಹನದಲ್ಲಿ ಇಡಬೇಕು. ಧೂಳಿನ ಕಾರಣದಿಂದಾಗಿ ಸಿಲಿಂಡರ್ನ ರಬ್ಬರ್ ತೊಳೆಯುವಿಕೆಯು ಹರಿದು ಹೋಗುವುದನ್ನು ತಪ್ಪಿಸಲು,…
15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ…