ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.
ಚಿಪ್ಪು ತಿನ್ನಲು ಯೋಗ್ಯವಲ್ಲ. ಆದರೆ ಚಿಪ್ಪಿನಿಂದ ಕೆಲವರು ಕಲಾಕೃತಿಗಳನ್ನು ತಯಾರಿಸುತ್ತಾರೆ. ಇನ್ನು ಕೆಲವರು ಮನೆಗೆ ಹಾವುಗಳು ಬರುವುದು ಬೇಡ ಎಂದು ಹೂವಿನ ಗಿಡಗಳಲ್ಲಿ ಮೊಟ್ಟೆ ಚಿಪ್ಪನ್ನುಇಟ್ಟಿರುತ್ತಾರೆ.
ಆದರೆ ಮೊಟ್ಟೆ ಚಿಪ್ಪಿನಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ ನಿಮ್ಗೆ…ಮುಂದೆ ಓದಿ…
ಈ ಲೇಖನದಲ್ಲಿ ಮೊಟ್ಟೆ ಚಿಪ್ಪಿನಿಂದ ಚರ್ಮಕ್ಕೆ ಆಗುವ ಲಾಭಗಳ ಬಗ್ಗೆ ನಿಮಗೆ ತಿಳಿಸಿಕೊಡಲಾಗುವುದು. ಹೌದು, ಮೊಟ್ಟೆ ಚಿಪ್ಪಿನಲ್ಲಿ ಇರುವಂತಹ ನೈಸರ್ಗಿಕ ಆಮ್ಲವು ಚರ್ಮವನ್ನು ಸ್ವಚ್ಛಗೊಳಿಸಿ ಕಾಂತಿಯನ್ನು ನೀಡುವುದು. ಇದರಿಂದ ಮುಂದಿನ ಸಲ ನೀವು ಆಮ್ಲೆಟ್ ಮಾಡುವಾಗ ಮೊಟ್ಟೆಯ ಚಿಪ್ಪನ್ನು ಬಿಸಾಡಬೇಡಿ. ಅದನ್ನು ಬಳಸುವುದು ಹೇಗೆಂದು ತಿಳಿಯಲು ಓದುತ್ತಾ ಸಾಗಿ….
ಚರ್ಮದ ರಂಧ್ರಗಳಲ್ಲಿ ಸ್ವಚ್ಛಗೊಳಿಸುವುದು:-
ಮೊಟ್ಟೆಯ ಚಿಪ್ಪನ್ನು ಬಳಸುವುದರಿಂದ ಚರ್ಮದ ರಂಧ್ರಗಳು, ಚರ್ಮವು ಸ್ವಚ್ಛವಾಗುವುದು. ಇದರಿಂದ ಆರೋಗ್ಯಕರ ಹಾಗೂ ಸುಂದರ ಚರ್ಮವು ನಿಮ್ಮದಾಗುವುದು. ಮೊಟ್ಟೆಯ ಚಿಪ್ಪಿನ ಹುಡಿಯನ್ನು ಸ್ವಲ್ಪ ಲಿಂಬೆ ರಸ ಹಾಗೂ ಜೇನುತುಪ್ಪದೊಂದಿಗೆ ಬೆರೆಸಿಕೊಂಡು ದಪ್ಪಗಿನ ಪೇಸ್ಟ್ ಮಾಡಿಕೊಳ್ಳಿ. ಇದನ್ನು ಮುಖಕ್ಕೆ ಹಚ್ಚಿಕೊಂಡು ಸ್ವಲ್ಪ ಸಮಯ ಬಿಟ್ಟು ತೊಳೆಯಿರಿ. ಇದು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ ಕಾಂತಿಯುತ ಚರ್ಮ ನೀಡುವುದು.
ಚರ್ಮ ಹೊಳೆಯುತ್ತೆ :-
ಮೊಟ್ಟೆಯ ಚಿಪ್ಪಿನಲ್ಲಿ ಇರುವಂತಹ ನೈಸರ್ಗಿಕ ಪ್ರೋಟೀನ್ ಮತ್ತು ವಿಟಮಿನ್ಗಳು ತ್ವಚೆಯನ್ನು ಯುವಕರಂತೆ ಹಾಗೂ ಹೊಳೆಯುವಂತೆ ಮಾಡುವುದು. ಎರಡು ಚಮಚ ಮೊಟ್ಟೆಯ ಚಿಪ್ಪಿನ ಹುಡಿಗೆ ಜೇನುತುಪ್ಪ ಮತ್ತು ಸ್ವಲ್ಪ ಕಡಲೆ ಹಿಟ್ಟು ಹಾಕಿ ಬೆರೆಸಿಕೊಳ್ಳಿ. ಈ ಮಾಸ್ಕ್ ಅನ್ನು ಮುಖಕ್ಕೆ ಹಚ್ಚಿಕೊಂಡು 15 ನಿಮಿಷ ಬಿಟ್ಟು ಮುಖ ತೊಳೆಯಿರಿ. ವಾರದಲ್ಲಿ ಎರಡರಿಂದ ಮೂರು ಸಲ ಈ ಮಾಸ್ಕ್ ಅನ್ನು ಬಳಸಿದರೆ ಯುವ ಹಾಗೂ ಕಾಂತಿಯುತ ತ್ವಚೆಯು ನಿಮ್ಮದಾಗುವುದು.
ಚರ್ಮವನ್ನು ಆಳವಾಗಿ ಸ್ವಚ್ಛಗೊಳಿಸುವುದು :-
ಮೊಟ್ಟೆಯ ಚಿಪ್ಪು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ ತ್ವಚೆಯನ್ನು ಆಳವಾಗಿ ಸ್ವಚ್ಛ ಮಾಡುವುದು. ಮೊಟ್ಟೆಯ ಚಿಪ್ಪಿನ ಮಾಸ್ಕ್ನಿಂದ ಚರ್ಮದ ರಂಧ್ರದಲ್ಲಿ ಸೇರಿರುವಂತಹ ಧೂಳು ಹಾಗೂ ಇತರ ಕಲ್ಮಶಗಳನ್ನು ದೂರ ಮಾಡಬಹುದು. ಇದರಿಂದ ರಂಧ್ರ ತುಂಬಿಕೊಳ್ಳುವುದು ತಪ್ಪುತ್ತದೆ. ಮೊಟ್ಟೆಯ ಚಿಪ್ಪು ಚರ್ಮಕ್ಕೆ ತುಂಬಾ ಲಾಭದಾಯಕ ಮತ್ತು ಮೊಡವೆಗಳು ಬರದಂತೆ ತಡೆಯುತ್ತದೆ.
ಚರ್ಮದ ಬಣ್ಣ ಹೆಚ್ಚಿಸುವುದು :-
ಮೊಟ್ಟೆಯ ಚಿಪ್ಪು ನೈಸರ್ಗಿಕವಾಗಿ ಚರ್ಮದ ಬಣ್ಣವನ್ನು ಹಗುರಗೊಳಿಸುವುದು ಮತ್ತು ಇದರಲ್ಲಿ ಇರುವಂತಹ ಕೆಲವೊಂದು ಅಂಶಗಳು ಚರ್ಮವು ಹೊಳೆಯುವಂತೆ ಮಾಡುವುದು. ಸ್ವಲ್ಪ ಮೊಟ್ಟೆಯ ಚಿಪ್ಪಿನ ಹುಡಿಗೆ ಲಿಂಬೆರಸ ಮತ್ತು ಇದ್ದಿಲಿನ ಹುಡಿಯನ್ನು ಹಾಕಿಕೊಳ್ಳಿ. ಚರ್ಮದ ಬಣ್ಣ ಹೆಚ್ಚಿಸುವುದು ಇನ್ನು ಇದನ್ನು ಮುಖಕ್ಕೆ ಹಚ್ಚಿಕೊಂಡು ಸುಮಾರು 30 ನಿಮಿಷ ಬಿಟ್ಟು ತಣ್ಣೀರಿನಿಂದ ತೊಳೆಯಿರಿ. ಮೊಟ್ಟೆಯ ಚಿಪ್ಪಿನಲ್ಲಿ ಇರುವಂತಹ ಬ್ಲೀಚಿಂಗ್ ಮತ್ತು ಬಣ್ಣವನ್ನು ಹಗುರಗೊಳಿಸುವ ಗುಣವು ಸುಂದರ ಹಾಗೂ ಯೌವನಯುತ ಚರ್ಮವನ್ನು ನಿಮ್ಮದಾಗಿಸುವುದು.
ಇಷ್ಟೆಲ್ಲಾ ಓದಿದ ಮೇಲೆ ಮೊಟ್ಟೆ ಚಿಪ್ಪನ್ನು ಬಿಸಾಡುತ್ತೀರೋ, ಏನು ಮಾಡುತ್ತೀರೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 20 ಜನವರಿ, 2019 ನಿಮ್ಮ ಹಾಸ್ಯಪ್ರಜ್ಞೆ ಜಾಗೃತವಾಗಿರಲಿ ಮತ್ತು ನಿಮ್ಮ ಸ್ವರಕ್ಷಣೆ ಕಡಿಮೆಯಿರಲಿ. ಹೀಗಿದ್ದಲ್ಲಿ ಟೀಕೆಯನ್ನು…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಮಾರ್ಚ್, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾ ಹೊಸ…
ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…
ಕಠಿಣ ಪರಿಶ್ರಮ ಹಾಗೂ ಪ್ರಯತ್ನದ ಫಲವಾಗಿ ರ್ಯಾಪರ್ ಚಂದನ್ ಶೆಟ್ಟಿ ಸ್ಯಾಂಡಲ್ವುಡ್ ನಲ್ಲಿ ಒಂದು ಹೆಸರು ಪಡೆದು ಇದೀಗ ದೊಡ್ಡ ಮಟ್ಟದ ಸಂಭಾವನೆ ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.. ಹೌದು, ದಂಗಾಗುವಂತಿದೆ ಚಂದನ್ ಶೆಟ್ಟಿ ಸಂಭಾವನೆ. ಹೌದು, ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ‘ಬಿಗ್ ಬಾಸ್’ನಿಂದ ಬಂದ ಬಳಿಕ ಫುಲ್ ಬ್ಯುಸಿಯಾಗಿದ್ದಾರೆ. ವಿವಿಧೆಡೆ ಕಾರ್ಯಕ್ರಮ ನೀಡುವ ಚಂದನ್ ಶೆಟ್ಟಿ ಅವರ ಅಭಿಮಾನಿಗಳ ಸಂಖ್ಯೆ ಭಾರೀ ಜಾಸ್ತಿಯಾಗಿದೆ. ರಿಯಾಲಿಟಿ ಶೋ, ಸಿನಿಮಾಗಳಲ್ಲಿಯೂ ಅವರು ಬ್ಯುಸಿಯಾಗಿದ್ದಾರೆ….