ಸೌಂದರ್ಯ

ಮೊಡವೆಗಳಿಂದ ಬೇಜಾರಾಗಿದ್ರೆ ಇಲ್ಲಿದೆ ಸಿಂಪಲ್ ಮನೆಮದ್ದು……

2390

ನಮ್ಮಲ್ಲಿ ಅನೇಕರಿಗೆ ಆಹಾರ ಕ್ರಮಗಳಿಂದಾಗಿ, ಮೊಡವೆಗಳು ಬಂದು, ಅವು ನಮ್ಮ ಚರ್ಮದ ಮೇಲೆ ಕಲೆಯಾಗಿ ಕಾಡುತ್ತದೆ. ಇದನ್ನು ಹೋಗಲಾಡಿಸಲು ಅನೇಕ ಕಸರತ್ತುಗಳನ್ನು ಮಾಡುತ್ತಾರೆ.

ಆದರೆ ಈ ಮೊಡವೆಗಳಿಗೆ ಮನೆಯಲ್ಲಿಯೇ ತಯಾರಿಸಬಹುದಾದ ಅನೇಕ ಮನೆಮದ್ದುಗಳು ಇವೆ. ಅಂತಹ ಕೆಲವೊಂದು ಮನೆಮದ್ದುಗಳು ವಿವರಣೆ ನೀಡಲಾಗಿದೆ.

  • ಕಡಲೆ ಇಟ್ಟು ಹಾಗೂ ಮುಲ್ತಾನಿ ಹಣ್ಣನ್ನು ಸೇರಿಸಿ ಮೊಡವೆ ಇರುವ ಭಾಗಕ್ಕೆ ಹಚ್ಚುವುದರಿಂದ ಮುಕದ ಮೇಲಿನ ಎಣ್ಣೆ ಅಂಶವನ್ನು ಅದು ಹೀರಿಕೊಳ್ಳುತ್ತದೆ. ಇದರಿಂದ ರಂಧ್ರಗಳು ತೆರೆದುಕೊಂಡು ಮೊಡವೆಗಳು ಕಡಿಮೆ ಆಗುತ್ತವೆ.

  • ಆಲೋವೇರಾ ಹಲವು ಪೋಷಕಾಂಶಗಳಿಂದ ಕೂಡಿದ್ದು ಟಾಕ್ಸಿನ್ ಗಳನ್ನು ತೆಗೆದು ಹಾಕಿ ಸಾಮಾನ್ಯ ತೇವಾಂಶವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದರಿಂದ ಮೊಡವೆಗಳು ಕಡಿಮೆ ಆಗುತ್ತದೆ.

 

  • ಟೊಮ್ಯಾಟೋ ಹಣ್ಣು ಮಿಟಮಿನ್ ಎ ಹೊಂದಿದ್ದು ಚರ್ಮದ ಪೋಷಣೆಗೆ ಸಹಕಾರಿ. ತಾಜಾ ಟೊಮ್ಯಾಟೋ ತಿರುಳನ್ನು ಮುಖಕ್ಕೆ ಹಚ್ಚಿ 20 ನಿಮಿಷ ಬಿಟ್ಟು ನಂತರ ತೊಳೆಯುವುದರಿಂದ ಮೊಡವೆ ಕಡಿಮೆ ಆಗುತ್ತದೆ.
  • ಬಿಸಿ ಹಬೆಯನ್ನು ಮುಖಕ್ಕೆ ತೆಗೆದುಕೊಳ್ಳುವುದು ಅತ್ಯಂತ ಪರಿಣಾಮಕಾರಿ ವಿಧಾನ.

  • ನಿಂಬೆರಸವನ್ನು ಹಚ್ಚುವುದರಿಂದ ಮೊಡವೆ ಕಡಿಮೆ ಆಗುತ್ತದೆ. ಉರಿಯುತ್ತಿದ್ದಲ್ಲಿ ಮೊಸರು ಸೇರಿಸಿ ಹಚ್ಚಬಹುದು.

  • ಬೆಳ್ಳುಳ್ಳಿಯನ್ನು ಜಜ್ಜಿ ಅಥವಾ ಬೆಳ್ಳುಳ್ಳಿಯ ರಸ ತೆಗೆದು ಅದಕ್ಕೆ ಒಂದು ಚಮಚ ನಿರು ಸೇರಿಸಿ ಅಥವಾ ಆಲೋವೇರಾದ ತಿರುಳು ಸೇರಿಸಿ ಹಚ್ಚಬಹುದು. ಇದರಿಂದ ಮೊಡವೆ ಕಡಿಮೆಯಾಗುತ್ತದೆ.

  • ಪುದಿನಾವನ್ನು ಸೇರಿಸಿದ ನೀರಿನಿಂದ ಮುಖ ತೊಳೆದುಕೊಳ್ಳುವುದುರಿಂದ ಮೊಡವೆ ಕಡಿಮೆಯಾಗುವುದು.
  • ಆಲೂಗಡ್ಡೆಯು ಆ್ಯಂಟಿ-ಆಕ್ಸಿಡೆಂಟ್ ಗಳ ಆಗರವಾಗಿದೆ. ಇದು ಚರ್ಮದ ಆರೋಗ್ಯಕ್ಕೆ ಬಹಳ ಸಹಕಾರಿ. ಚರ್ಮದ ಕೋಶಗಳು ಬೆಳವಣಿಗೆಯಾಗಲು ಸಹಾಯ ಮಾಡುತ್ತದೆ. ಒಂದು ಹಾಲೂಗಡ್ಡೆಯನ್ನು ಕತ್ತರಿಸಿ ಅದರ ತಿರುಳನ್ನು ಅರೆದು ಮುಖಕ್ಕೆ ಹಚ್ಚಬೇಕು. ವೃತ್ತಾಕಾರದಲ್ಲಿ ಸ್ವಲ್ಪ ಸಮಯ ಮಸಾಜ್ ಮಾಡಬೇಕು. 15-30 ನಿಮಿಷ ಬಿಟ್ಟು ಸ್ವಲ್ಪ ಬಿಸಿ ನೀರಿನಲ್ಲಿ ತೊಳೆಯಬೇಕು.

  • ಶ್ರೀಗಂಧದ ಫೇಸ್ ಪ್ಯಾಕ್ ಮಾಡಿಕೊಳ್ಳುವುದರಿಂದ ಸಮಾನ ಪಿಎಚ್ ಲೆವೆಲ್ ನ್ನು ಕಾಯ್ದುಕೊಂಡು ಚರ್ಮವು ಸ್ವಸ್ಥವಾಗಿರುತ್ತದೆ.

  • ಜೇನುತುಪ್ಪವು ಮೊಡವೆ ನಿವಾರಣೆಗೆ ಬಹಳ ಸಹಾಯಕಾರಿ. ಅಂತೆಯೇ ಚರ್ಮ ಸುಕ್ಕುಗಟ್ಟುವುದನ್ನು ತಡೆಯುತ್ತದೆ.
  • ಮಾನಸಿಕ ಒತ್ತಡವು ಮೊಡವೆಗೆ ಕಾರಣವಾಗಬಲ್ಲದು. ಹಾಗಾಗಿ ಒತ್ತಡ ಕಡಿಮೆ ಮಾಡಿಕೊಳ್ಳಿ.
  • ಧೂಳು, ಸ್ವಚ್ಚತೆ ಇಲ್ಲದಿರುವುದು ಮೊಡವೆಗೆ ದಾರಿಮಾಡಿಕೊಡಬಲ್ಲದು.
  • ಗಡುಸಾದ ಸೋಪು ರಾಸಾಯನಿಕಗಳು ಮೊಡವೆಯನ್ನಂಟುಮಾಡಬಲ್ಲದು.
  • ಪದೇಪದೆ ದಿಂಬಿನ ಹೊದಿಕೆಯನ್ನು ತೊಳೆದು ಉಪಯೋಗಿಸುವುದು ಒಳಿತು.
  • ಮೊಡವೆಗಳನ್ನು ಮತ್ತೆ ಮತ್ತೆ ಕೈಯಿಂದ ಮುಟ್ಟಿಕೊಳ್ಳಬಾರದು.
  • ಪದೇ ಪದೇ ಮುಖ ತೊಳೆಯವುದರಿಂದ ಮುಖವು ಪೂರ್ಣವಾಗಿ ಶುಷ್ಕವಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಬಹಳ ಜಾಗರೂಕತೆಯಿಂದ ಚರ್ಮವನ್ನು ನಿಭಾಯಿಸಬೇಕು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಬೆಳ್ಳುಳ್ಳಿ ತಿಂದರೆ ಕರೋನಾ ವೈರಸ್ ಸಾಯುತ್ತದೆಯೆ..? ಇಲ್ಲಿದೆ ಉತ್ತರ

    ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..? ಬೆಳ್ಳುಳ್ಳಿ ಎದುರು ಕರೋನಾ ಆಟ ನಡೆಯೋದಿಲ್ಲ ಅನ್ನೋದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚಾರವಾಗುತ್ತಿರುವ ಲೇಟೆಸ್ಟ್ ಮನೆಮದ್ದು. ಈ ಮಾತಿನಲ್ಲಿ ಸತ್ಯ ಎಷ್ಟಿದೆ ಅನ್ನೋದನ್ನು ನಾವು ತಿಳಿದುಕೊಳ್ಳಲೇ ಬೇಕು. ಬೆಳ್ಳುಳ್ಳಿ ತಿಂದರೆ ಈ ಮಾರಕ ವೈರಸ್ ನಿಂದ ನಾವು ಬಚಾವ್ ಆಗ ಬಹುದೇ..? ಅದಕ್ಕೆ ಉತ್ತರ ಹುಡುಕೋಣ.   WHO ಸ್ಪಷ್ಟವಾಗಿ ಹೇಳಿದೆ.. ಬೆಳ್ಳುಳ್ಳಿ ಒಂದು ಹೆಲ್ತಿ ಹರ್ಬ್. ಅದರಲ್ಲಿ ಎರಡು ಮಾತಿಲ್ಲ.  ಇದನ್ನು ತಿಂದರೆ ಹೊಟ್ಟೆ ಸಮಸ್ಯೆ ಪರಿಹಾರವಾಗುತ್ತದೆ. ಇದರಿಂದ ಕರೋನಾ ವೈರಸ್…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…

  • ಸುದ್ದಿ

    ಸರ್ಕಾರಿ ನೌಕರರಿಗೆ ನವೆಂಬರ್ ತಿಂಗಳಿನಲ್ಲಿ ಮೋದಿ ಸರ್ಕಾರದಿಂದ ಬಂಪರ್ ಕೊಡುಗೆ..! ಏನದು ಗೊತ್ತಾ?

    ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಕೆಲವರ್ಗದ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿಗೂ ಮುನ್ನ ಬೋನಸ್ ಹಾಗೂ ಸಾರಿಗೆ ಭತ್ಯೆ(TA) ಲಭ್ಯವಾಗಿದೆ. ಈಗ ನವೆಂಬರ್ ತಿಂಗಳಿನಲ್ಲಿ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆ ಬಗ್ಗೆ ನವೆಂಬರ್ ತಿಂಗಳಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ಅಧಿಕೃತ ಆದೇಶ ಹೊರಬರಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ…

  • ಸುದ್ದಿ

    D K ಶಿವಕುಮಾರ್ ಕಾಕಿ ವಶಕ್ಕೆ:ಇತಿಹಾಸದಲ್ಲಿ ಇಂದು ಕಪ್ಪು ದಿನ….!

    ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು. ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ…

  • ವಿಚಿತ್ರ ಆದರೂ ಸತ್ಯ

    ಈ ಊರಲ್ಲಿ ಬರೀ ಸುಂದರ ಹುಡುಗಿಯರೇ ಇರೋದು!ಇವರಿಗೆ ಇಷ್ಟ ಆದ್ರೆ ಮಾತ್ರ ಮದುವೆ ಆಗ್ತಾರೆ!ಮಾಡ್ರನ್ ಆಗಿರೋ ಇವರು ಮಾಡೋ ಕೆಲಸ ಕೇಳಿದ್ರೆ ನೀವ್ ಶಾಕ್ ಆಗ್ತೀರಾ…

    ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !

  • ಸುದ್ದಿ

    ಚಳ್ಳಕೆರೆಯ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಪ್ರಯತ್ನ…..!

    ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…