ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ. ಆದ್ರೆ ಗೋಧಿಯನ್ನು ಮೊಳಕೆ ಬರಿಸಿ ತಿನ್ನುತ್ತಾರೆ ಎನ್ನೋದು ನಿಮಗೆ ಗೊತ್ತಾ..?

ಗೋಧಿ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಎನ್ನುವುದು ಎಲ್ಲರಿಗೂ ಗೊತ್ತಿದೆ. ಗೋಧಿಯಲ್ಲಿ 10-15 ಶೇ. ಲಿಪಿಡ್, 19 ಶೇ ಪ್ರೋಟಿನ್, 17 ಶೇ ಶರ್ಕರ, 1.5-4.5 ಶೇ. ಫೈಬರ್ ಹಾಗೂ 4 ಶೇ ಖನಿಜ ಇರುತ್ತದೆ. ಇದು ಟ್ರೈಗಿಸ್ಲರೈಡ್ ಹಾಗೂ ಆಂಟಿಆಕ್ಸಿಡೆಂಟ್ಸ್ ಅಧಿಕ ಇರುತ್ತದೆ. ಅಷ್ಟೇ ಅಲ್ಲದೆ ಪ್ರೋಟೀನ್, ಪೊಟ್ಯಾಶಿಯಂ, ಮೆಗ್ನೇಷಿಯಂ, ಜಿಂಕ್ ಹಾಗೂ ಮ್ಯಾಂಗಜೀನ್ನಂತಹ ಖನಿಜಗಳು ಹೆಚ್ಚಿವೆ.
ರಕ್ತದಲ್ಲಿನ ಸಕ್ಕರೆ ಮಟ್ಟವನ್ನ ಕಡಿಮೆ ಮಾಡುತ್ತೆ:-
ಸಕ್ಕರೆ ಕಾಯಿಲೆ ಇರುವವರು ಇದನ್ನು ತಿನ್ನುತ್ತಿದ್ದರೆ ಹೆದರುವ ಅಗತ್ಯವಿಲ್ಲ. ಗೋಧಿಯಲ್ಲಿ ಡಯೆಟರಿ ಫೈಬರ್ನ ಪ್ರಮಾಣ ಹೆಚ್ಚು ಇರುತ್ತದೆ.

ಇದು ರಕ್ತದಲ್ಲಿನ ಗ್ಲೂಕೋಸ್ ಅಂಶವನ್ನು ಕಡಿಮೆ ಮಾಡುತ್ತದೆ. ನೀವು ನಿಮ್ಮ ಆಹಾರದಲ್ಲಿ ಮೊಳಕೆ ಬಂದ ಗೋಧಿಯನ್ನು ಸೇವಿಸುವುದರಿಂದ ಟೈಪ್ 2 ಡಯಾಬಿಟೀಸ್ನಿಂದ ಪಾರಾಗಬಹುದು.
ಹೃದಯಕ್ಕೆ ಒಳ್ಳೆಯದು :-
ಗೋಧಿ ಹೃದಯವನ್ನು ಆರೋಗ್ಯವಾಗಿಡುವಲ್ಲಿ ಸಹಕಾರಿಯಾಗಿದೆ. ವೈದ್ಯರು ಯಾವಾಗಲು ಹೃದಯ ಆರೋಗ್ಯವಾಗಿರಲು ಧಾನ್ಯಗಳನ್ನೇ ತಿನ್ನುವಂತೆ ಸಲಹೆ ನೀಡುತ್ತಾರೆ.

ಬೊಜ್ಜು ಕಡಿಮೆ ಮಾಡುತ್ತದೆ: ಫೈಬರ್ನಿಂದ ಕೂಡಿರುವ ಆಹಾರ ನಿಮ್ಮನ್ನು ಬೊಜ್ಜಿನಿಂದ ರಕ್ಷಿಸುತ್ತದೆ. ಮೊಳಕೆ ಬಂದ ಗೋಧಿ ಯಾವುದೇ ಧಾನ್ಯಗಳಿಗೂ ಕಡಿಮೆ ಇಲ್ಲ. ಕೊಬ್ಬು ಕಡಿಮೆಯಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್ ಆಯುಕ್ತ ಬಿ.ಕೆ.ಸಿಂಗ್ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರು. ಬಹುಮಾನ ಘೋಷಿಸಿದೆ. ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.ಸತತವಾಗಿ ಒಂದು ವರ್ಷ ಪರಿಶ್ರಮಪಟ್ಟವಿಶೇಷ ತನಿಖಾ ತಂಡ ಆರೋಪಿಗಳನ್ನು ಮುಂಬೈ ಸೇರಿದಂತೆ ವಿವಿಧೆಡೆ ಬಂಧಿಸಿತ್ತು. ತಂಡದ ಒಟ್ಟು 91 ಮಂದಿ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.
ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.
ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….
ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…