ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ. ಆದ್ರೆ ಗೋಧಿಯನ್ನು ಮೊಳಕೆ ಬರಿಸಿ ತಿನ್ನುತ್ತಾರೆ ಎನ್ನೋದು ನಿಮಗೆ ಗೊತ್ತಾ..?

ಗೋಧಿ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಎನ್ನುವುದು ಎಲ್ಲರಿಗೂ ಗೊತ್ತಿದೆ. ಗೋಧಿಯಲ್ಲಿ 10-15 ಶೇ. ಲಿಪಿಡ್, 19 ಶೇ ಪ್ರೋಟಿನ್, 17 ಶೇ ಶರ್ಕರ, 1.5-4.5 ಶೇ. ಫೈಬರ್ ಹಾಗೂ 4 ಶೇ ಖನಿಜ ಇರುತ್ತದೆ. ಇದು ಟ್ರೈಗಿಸ್ಲರೈಡ್ ಹಾಗೂ ಆಂಟಿಆಕ್ಸಿಡೆಂಟ್ಸ್ ಅಧಿಕ ಇರುತ್ತದೆ. ಅಷ್ಟೇ ಅಲ್ಲದೆ ಪ್ರೋಟೀನ್, ಪೊಟ್ಯಾಶಿಯಂ, ಮೆಗ್ನೇಷಿಯಂ, ಜಿಂಕ್ ಹಾಗೂ ಮ್ಯಾಂಗಜೀನ್ನಂತಹ ಖನಿಜಗಳು ಹೆಚ್ಚಿವೆ.
ರಕ್ತದಲ್ಲಿನ ಸಕ್ಕರೆ ಮಟ್ಟವನ್ನ ಕಡಿಮೆ ಮಾಡುತ್ತೆ:-
ಸಕ್ಕರೆ ಕಾಯಿಲೆ ಇರುವವರು ಇದನ್ನು ತಿನ್ನುತ್ತಿದ್ದರೆ ಹೆದರುವ ಅಗತ್ಯವಿಲ್ಲ. ಗೋಧಿಯಲ್ಲಿ ಡಯೆಟರಿ ಫೈಬರ್ನ ಪ್ರಮಾಣ ಹೆಚ್ಚು ಇರುತ್ತದೆ.

ಇದು ರಕ್ತದಲ್ಲಿನ ಗ್ಲೂಕೋಸ್ ಅಂಶವನ್ನು ಕಡಿಮೆ ಮಾಡುತ್ತದೆ. ನೀವು ನಿಮ್ಮ ಆಹಾರದಲ್ಲಿ ಮೊಳಕೆ ಬಂದ ಗೋಧಿಯನ್ನು ಸೇವಿಸುವುದರಿಂದ ಟೈಪ್ 2 ಡಯಾಬಿಟೀಸ್ನಿಂದ ಪಾರಾಗಬಹುದು.
ಹೃದಯಕ್ಕೆ ಒಳ್ಳೆಯದು :-
ಗೋಧಿ ಹೃದಯವನ್ನು ಆರೋಗ್ಯವಾಗಿಡುವಲ್ಲಿ ಸಹಕಾರಿಯಾಗಿದೆ. ವೈದ್ಯರು ಯಾವಾಗಲು ಹೃದಯ ಆರೋಗ್ಯವಾಗಿರಲು ಧಾನ್ಯಗಳನ್ನೇ ತಿನ್ನುವಂತೆ ಸಲಹೆ ನೀಡುತ್ತಾರೆ.

ಬೊಜ್ಜು ಕಡಿಮೆ ಮಾಡುತ್ತದೆ: ಫೈಬರ್ನಿಂದ ಕೂಡಿರುವ ಆಹಾರ ನಿಮ್ಮನ್ನು ಬೊಜ್ಜಿನಿಂದ ರಕ್ಷಿಸುತ್ತದೆ. ಮೊಳಕೆ ಬಂದ ಗೋಧಿ ಯಾವುದೇ ಧಾನ್ಯಗಳಿಗೂ ಕಡಿಮೆ ಇಲ್ಲ. ಕೊಬ್ಬು ಕಡಿಮೆಯಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ.
ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು. ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ…
ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.
ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮಗೆ ಕಷ್ಟಕರವಾದುದು ಏನೂ ಇಲ್ಲ. ಇಚ್ಛಾಬಲ ತೋರಿಸಿ, ಜೀವನದಲ್ಲಿ ಗೆದ್ದು ಬರುವ ಶಕ್ತಿ ಲಭ್ಯವಾಗಲಿದೆ. ಇದಕ್ಕೆ ಹಿನ್ನೆಲೆಯಾಗಿ ನಿಮ್ಮ ಕುಟುಂಬದವರ ಸಹಕಾರ ಮತ್ತು ಆಶೀರ್ವಾದ ಇರುತ್ತದೆ ಎಂಬುದನ್ನು ಮರೆಯದಿರಿ. …