ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ. ಆದ್ರೆ ಗೋಧಿಯನ್ನು ಮೊಳಕೆ ಬರಿಸಿ ತಿನ್ನುತ್ತಾರೆ ಎನ್ನೋದು ನಿಮಗೆ ಗೊತ್ತಾ..?

ಗೋಧಿ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಎನ್ನುವುದು ಎಲ್ಲರಿಗೂ ಗೊತ್ತಿದೆ. ಗೋಧಿಯಲ್ಲಿ 10-15 ಶೇ. ಲಿಪಿಡ್, 19 ಶೇ ಪ್ರೋಟಿನ್, 17 ಶೇ ಶರ್ಕರ, 1.5-4.5 ಶೇ. ಫೈಬರ್ ಹಾಗೂ 4 ಶೇ ಖನಿಜ ಇರುತ್ತದೆ. ಇದು ಟ್ರೈಗಿಸ್ಲರೈಡ್ ಹಾಗೂ ಆಂಟಿಆಕ್ಸಿಡೆಂಟ್ಸ್ ಅಧಿಕ ಇರುತ್ತದೆ. ಅಷ್ಟೇ ಅಲ್ಲದೆ ಪ್ರೋಟೀನ್, ಪೊಟ್ಯಾಶಿಯಂ, ಮೆಗ್ನೇಷಿಯಂ, ಜಿಂಕ್ ಹಾಗೂ ಮ್ಯಾಂಗಜೀನ್ನಂತಹ ಖನಿಜಗಳು ಹೆಚ್ಚಿವೆ.
ರಕ್ತದಲ್ಲಿನ ಸಕ್ಕರೆ ಮಟ್ಟವನ್ನ ಕಡಿಮೆ ಮಾಡುತ್ತೆ:-
ಸಕ್ಕರೆ ಕಾಯಿಲೆ ಇರುವವರು ಇದನ್ನು ತಿನ್ನುತ್ತಿದ್ದರೆ ಹೆದರುವ ಅಗತ್ಯವಿಲ್ಲ. ಗೋಧಿಯಲ್ಲಿ ಡಯೆಟರಿ ಫೈಬರ್ನ ಪ್ರಮಾಣ ಹೆಚ್ಚು ಇರುತ್ತದೆ.

ಇದು ರಕ್ತದಲ್ಲಿನ ಗ್ಲೂಕೋಸ್ ಅಂಶವನ್ನು ಕಡಿಮೆ ಮಾಡುತ್ತದೆ. ನೀವು ನಿಮ್ಮ ಆಹಾರದಲ್ಲಿ ಮೊಳಕೆ ಬಂದ ಗೋಧಿಯನ್ನು ಸೇವಿಸುವುದರಿಂದ ಟೈಪ್ 2 ಡಯಾಬಿಟೀಸ್ನಿಂದ ಪಾರಾಗಬಹುದು.
ಹೃದಯಕ್ಕೆ ಒಳ್ಳೆಯದು :-
ಗೋಧಿ ಹೃದಯವನ್ನು ಆರೋಗ್ಯವಾಗಿಡುವಲ್ಲಿ ಸಹಕಾರಿಯಾಗಿದೆ. ವೈದ್ಯರು ಯಾವಾಗಲು ಹೃದಯ ಆರೋಗ್ಯವಾಗಿರಲು ಧಾನ್ಯಗಳನ್ನೇ ತಿನ್ನುವಂತೆ ಸಲಹೆ ನೀಡುತ್ತಾರೆ.

ಬೊಜ್ಜು ಕಡಿಮೆ ಮಾಡುತ್ತದೆ: ಫೈಬರ್ನಿಂದ ಕೂಡಿರುವ ಆಹಾರ ನಿಮ್ಮನ್ನು ಬೊಜ್ಜಿನಿಂದ ರಕ್ಷಿಸುತ್ತದೆ. ಮೊಳಕೆ ಬಂದ ಗೋಧಿ ಯಾವುದೇ ಧಾನ್ಯಗಳಿಗೂ ಕಡಿಮೆ ಇಲ್ಲ. ಕೊಬ್ಬು ಕಡಿಮೆಯಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಚಳಿಗಾಲ. ಏನಾದರೂ ಸ್ಪೈಸಿ ಸ್ಪೈಸಿ ತಿನ್ನಲೇ ಬೇಕು ಅನ್ನಿಸದೆ ಇರೋದಿಲ್ಲ. ಅದರಲ್ಲೂ ನಾನ್ವೆಜ್ ತಿನ್ನುವವರು ಚಿಕನ್ ನಲ್ಲಿ ವಿಧ ವಿಧವಾದ ಸ್ಪೈಸಿಯಾದ ಕಬಾಬ್, ಚಿಕನ್ ಫ್ರೈ ಮಾಡಿ ತಿನ್ನುತ್ತಾರೆ. ಆದರೆ ಇನ್ನೂ ಏನಾದರೂ ಸ್ಪೆಷಲ್ ಮಾಡಬೇಕು ಎನ್ನಿಸಿದರೆ ಈ ಚಳಿಗಾಲದಲ್ಲಿ ಅದೂ ಹಳ್ಳಿ ಶೈಲಿಯಲ್ಲಿ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಆದರೆ ಮಾಡೋದು ಹೇಗೆ ಗೊತ್ತಿಲ್ಲ ಎಂದರೆ ಚಿಕನ್ ಚಾಪ್ಸ್ ಮಾಡುವ ವಿಧಾನ ಇಲ್ಲಿದೆ ನೋಡಿ… ಚಿಕನ್ ಚಾಪ್ಸ್ ಮಾಡಲು ಬೇಕಾಗುವ ಸಾಮಾಗ್ರಿಗಳು ಈರುಳ್ಳಿ –…
‘ಕುಣಿಯಕ್ಕೆ ಬಾರ್ದೊರು, ನೆಲ ಡೊಂಕು ಅಂದ್ರಂತೆ’ ಅನ್ನೋ ಗಾದೆ ಮಾತಿದೆ. ಇದು ನಿಜಾ ಕೂಡ.ಯಾಕಂದ್ರೆ ಜೀವನದಲ್ಲಿ ಏನು ಮಾಡಲಿಕ್ಕೆ ಆದೋರು, ಈ ರೀತಿ ಕುಂಟು ನೆಪಗಳನ್ನು ಸಾಮಾನ್ಯ.
ಕಡಿಮೆ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ವಾಪಸ್ ಪಡೆಯಲು ಯಾರು ಬಯಸುವುದಿಲ್ಲ ಹೇಳಿ. ಪ್ರತಿಯೊಬ್ಬರೂ ಕೈತುಂಬ ಸಂಪಾದನೆ ಮಾಡುವ ಬಗ್ಗೆ ಆಲೋಚನೆ ಮಾಡ್ತಾರೆ. ಕಡಿಮೆ ಹಣ ಹೂಡಿ ಹೆಚ್ಚು ಲಾಭ ಪಡೆಯಲು ಬಯಸುವವರಿಗೆ ಎಲ್ಐಸಿ ಹೊಸ ಪಾಲಿಸಿಯೊಂದನ್ನು ಶುರು ಮಾಡಿದೆ. ಎಲ್ಐಸಿ ಈ ಪ್ಲಾನ್ ನಲ್ಲಿ ಪ್ರತಿ ದಿನ 121 ರೂಪಾಯಿ ಹಣ ಹೂಡಿದ್ರೆ 25 ವರ್ಷಗಳ ನಂತ್ರ 27 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತದೆ. ಮಗಳ ಮದುವೆಗೆ ಸಹಾಯವಾಗಲಿ ಎನ್ನುವ ಕಾರಣಕ್ಕೆ ಎಲ್ಐಸಿ…
ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್ನೆಟ್ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್ನೆಟ್ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.
ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಅದ್ಬುತವಾದ ಪಲ್ಯ ಮಾಡೊದು ಹೇಗೆ. ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು ತೆಗೆದುಕೊಂಡು ಅದರಲ್ಲಿರುವ ನಾರಿನ ಅಂಶಗಳನ್ನು ತೆಗೆದು ಸಣ್ಣದಾಗಿ ಕಟ್ಟು ಮಾಡಿಕೊಳ್ಳಬೇಕು ಅದನ್ನು ಮಜ್ಜಿಗೆ ಒಳಗೆ ಹಾಕಬೇಕು ಏಕೆಂದರೆ ಬಾಳೆದಿಂಡು ಬೇಗನೆ ಕಪ್ಪಿಗೆ ಆಗುತ್ತದೆ ನಂತರ ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ ಬಾಳೆದಿಂಡನ್ನು ಚೆನ್ನಾಗಿ ಬೇಯಿಸಬೇಕು ಸಣ್ಣದಾಗಿ ಮಾಡಬೇಕು ಇದು ನೆನಪಿರಲಿ. ನಂತರ ಒಂದು ಪಾತ್ರೆಗೆ ಎಣ್ಣೆ…
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…