ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲುಕಿನ ಒಂದು ಕುಗ್ರಾಮ, ಮಲ್ಲದ ಗುಡ್ಡ ಗ್ರಾಮದ ಒಂದು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ ಹುಡುಗ ರವಿ ಗೌಡ. ಇವರ ತಂದೆ ವೀರ ಭದ್ರಗೌಡ ಜೀವನಕ್ಕಾಗಿ ಕೃಷಿಯನ್ನು ಅವಲಂಬಿಸಿದ್ದಾರೆ.
ಹಳ್ಳಿ ಯುವಕ ರವಿ ಗೌಡರವರು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ್ದರೂ, ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂಬ ಹಂಬಲದಿಂದ, ಏನು ಮಾಡಬೇಕೆಂದು ಯೋಚಿಸುತ್ತಿದ್ದರು. ಇಂತಹ ಸಮಯದಲ್ಲಿ, ರವಿ ಗೌಡರ ಮಾವನವರಾದ ಚನ್ನನ ಗೌಡರವರು ಸಾಂಪ್ರದಾಯಿಕ ಪದ್ದತಿಯಲ್ಲಿ ಸಂಗ್ರಾಣಿ ಕಲ್ಲು ಎತ್ತುವುದನ್ನು ಅದೇ ಊರಿನ ಗರಡಿ ಮನೆಯಲ್ಲಿ ಅಭ್ಯಾಸ ಮಾಡುತ್ತಿದ್ದರು.
ಇದನ್ನು ಗಮನಿಸಿದ ರವಿಗೌಡ ತಾವು ಇದರಲ್ಲಿ ಏಕೆ ಸಾಧನೆ ಮಾಡಬಾರದೆಂದು ಯೋಚಿಸಿ, ಅಂದಿನಿಂದ ಅಂದರೆ ಅವರು 7ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದಾಗಲೇ ಸಂಗ್ರಾಣಿ ಕಲ್ಲು ಎತ್ತುವ ಅಭ್ಯಾಸ ಶುರು ಮಾಡಿದ್ದಾರೆ. ಇದಕ್ಕೆ ಅವರ ಮಾವನವರು ಮತ್ತು ಸ್ನೇಹಿತರು ಹಾಗೂ ಗರಡಿ ಮನೆಯವರು ಪ್ರೋತ್ಸಾಹ ಕೊಟ್ಟಿದ್ದಾರೆ.
ಇದರಿಂದ ಹೆಚ್ಚು ಪ್ರೆರಿಪಿತಗೊಂಡ ರವಿಗೌಡ ತಾವು 9ನೇ ತರಗತಿಯಲ್ಲಿದ್ದಾಗ ಸ್ಪರ್ಧೆಯಲ್ಲಿ ಭಾಗವಹಿಸಲು ಮುಂದಾಗಿ ವಿಜಯಿಯಾಗಿದ್ದಾರೆ.
ಇವರು ತಮ್ಮ 19 ನೇ ವಯಸ್ಸಿಗೆ ಕರ್ನಾಟಕದ ಎಲ್ಲಾ ಜಿಲ್ಲೆ ಹಾಗೂ ಎಲ್ಲಾ ಊರಿನ ಜಾತ್ರೆ ಮತ್ತು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸೈ ಎನಿಸಿಕೊಂಡಿದ್ದಾರೆ.
ಕಲ್ಲು ಎತ್ತುವ ಸ್ಪರ್ಧೆ ಇಟ್ಟಾಗ ಘಟಾನು ಘಟಿಘಳ ಜೊತೆ ಭಾಗವಹಿಸಿ ಅವರಿಗೆ ಪೈ ಪೋಟಿ ಕೊಟ್ಟು ಪ್ರಥಮ ಸ್ಥಾನ ದ್ವೀತಿಯ ಸ್ಥಾನ ಹಾಗೂ ತೃತೀಯ ಸ್ಥಾನಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.
ಆದ್ರೆ ಈ ಹಳ್ಳಿ ಹುಡುಗ ತಮ್ಮ ಸಾಧನೆಯ ಹಾದಿಯಲ್ಲಿದ್ದಾಗ, ದುರಾದ್ರಷ್ಟವಶಾತ್ ಅವರ ತಲೆಗೆ ಅಗಾಧವಾದ ಪೆಟ್ಟು ತಾಗಿ, ವೈದ್ಯರು ಇನ್ನೂ 4 ವರ್ಷಗಳ ಕಾಲ, ನೀನು ಈ ಕಲ್ಲನ್ನು ಎತ್ತುವುದು ಬೇಡ ಎಂದು ಸಲಹೆ ಕೊಟ್ಟಿದ್ದಾರೆ.
ಇದರಿಂದ ಬಹಳ ನಿರಾಶೆ ಅನುಭವಿಸಿದ್ದಾರೆ ಯುವಕ ರವಿಗೌಡ. ಆದ್ರೆ ತಮ್ಮ ಚಿಕ್ಕ ವಯಸ್ಸಿನಲ್ಲೇ ಬಹಳ ದೊಡ್ಡ ಸಾಧನೆ ಮಾಡಿದ ಈ ಯುವಕನ ಹೆಸರು ಜನರ ಮನಸ್ಸಿನಲ್ಲಿ ಮಾಸದೆ ಇನ್ನು ಉಳಿದಿದ್ದು, ಇವರನ್ನು ಜನ ಚಿಕ್ಕ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ ಯುವಕ ಎಂದು ಈಗಲೂ ಹೊಗಳುತ್ತಿದ್ದಾರೆ.
ಇವರ ಸಾಧನೆಯನ್ನು ಅರಸಿ ಬೆಳ್ಳಿ ಕಡಗ ಸೇರಿದಂತೆ ಹಲವಾರು ಪ್ರಶಸ್ತಿ ಪದಕಗಳು ಇವರಿಗೆ ಬಂದಿವೆ. ಹಲವು ಕಾರ್ಯಕ್ರಮಗಳಲ್ಲಿ ಇವರ ಸಾಧನೆಯನ್ನು ಮೆಚ್ಚಿ ಸನ್ಮಾನಿಸಲಾಗಿದೆ.
ಇಂತಹ ಸಾಧನೆಯನ್ನು ಮಾಡಿರುವ ಈ ಯುವಕ ಈಗ ಮತ್ತೆ ಸಂಗ್ರಾಣಿ ಕಲ್ಲು ಎತ್ತುವುದನ್ನು ಶುರು ಮಾಡಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ಇಂತಹ ಹಳ್ಳಿ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೊಟ್ಟು ಅವರಿಗೆ ಅವರ ಸಾಧನೆಯಲ್ಲಿ ಮುಂದುವರೆಯಲು ಸಹಾಯ ಮಾಡಿ ಎಂದು ಹಳ್ಳಿ ಹುಡುಗರ ತಂಡವು ಕೇಳಿಕೊಳ್ಳುತ್ತದೆ.
ಹಳ್ಳಿ ಹುಡುಗರ ತಂಡವು ನಿಮ್ಮಲ್ಲಿ ವಿನಂತಿಸಿಕೊಲ್ಲುವುದೆನೆಂದರೆ, ನಿಮ್ಮ ಜಿಲ್ಲೆ ಹಾಗೂ ಹಳ್ಳಿಗಳಲ್ಲಿ ನಡೆಯುವ ಯಾವುದೇ ಕಾರ್ಯಕ್ರಮ, ಜಾತ್ರೆಗಳಲ್ಲಿ ಇವರಿಗೆ ತಮ್ಮ ಪ್ರತಿಭೆಯನ್ನು ತೋರಿಸಲು ಅವಕಾಶ ಮಾಡಿಕೊಟ್ಟು ಇಂತಹ ಹಳ್ಳಿ ಯುವಕರನ್ನು ಬೆಳೆಸಿ ಪ್ರೋತ್ಸಾಹಿಸಿ.
ಇದರಿಂದ ನಮ್ಮ ಹಳ್ಳಿ ಸಾಂಪ್ರದಾಯಿಕ ಆಟಗಳು ಮುಂದಿನ ಪೀಳಿಗೆಗೆ ಉಳಿಯುವುದಲ್ಲದೆ ಬೇರೆ ಇಂತಹ ಹಳ್ಳಿ ಪ್ರತಿಭೆಗಳು ಮುಂದೆ ಬರಲು ಅವಕಾಶ ಮಾಡಿಕೊಟ್ಟಂತಾಗುತ್ತದೆ.
ಈ ಪ್ರತಿಭಾವಂತ ಹಳ್ಳಿ ಯುವಕ ರವಿ ಗೌಡ ಯಾರೂ ಗೊತ್ತಾ?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…
ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಸ್ಪರ್ಧೆಯಿಂದಾಗಿ ಇಡೀ ದೇಶದ ಗಮನ ಸೆಳೆದಿದೆಮಂಡ್ಯ ಲೋಕಸಭಾ ಕ್ಷೇತ್ರ. ಅದರಲ್ಲೂ ಸುಮಲತಾ ಪರವಾಗಿ ಸ್ಟಾರ್ ನಟರಾದ ದರ್ಶನ್ ಮತ್ತು ಯಶ್ ಪ್ರಚಾರ ನಡೆಸುತ್ತಿದ್ದು ಸಿಎಂ ಸೇರಿದಂತೆ ಜೆಡಿಎಸ್ ನಾಯಕರು ಸುಮಲತಾ ಬೆಂಬಲಿಗರಾದ ಸ್ಟಾರ್ ನಟರ ಮೇಲೆ ವಾಗ್ದಾಳಿಯನ್ನೇ ನಡೆಸಿದ್ದಾರೆ. ಸ್ಟಾರ್ ನಟರನ್ನು ಕಳ್ಳೆತ್ತು ಎಂದು ಸಿಎಂ ಟೀಕಿಸಿದ್ದಕ್ಕೆ ಯಶ್ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಯಶ್, ಯಾರ…
ಜೆಡಿಎಸ್ ನ ರೆಬೆಲ್ ಶಾಸಕರಲ್ಲಿ ಗುರುತಿಸಿಕೊಂಡಿರುವ ಮಾಗಡಿ ಶಾಸಕ ಬಾಲಕೃಷ್ಣ ರವರು ಎಂದು ಮಾಜಿ ಪ್ರಧಾನಿ ದೇವೇಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತೆಲುಗಿನ ‘ಆರುಂಧತಿ’, ‘ಭಾಗಮತಿ’ ಚಿತ್ರಗಳ ಹಾಗೆಯೇ ಮಹಿಳಾ ಪ್ರಧಾನ ಚಿತ್ರವಾದ ‘ದಮಯಂತಿ’ ಸೂಪರ್ ಹಿಟ್ ಆಗುವುದರಲ್ಲಿ ಅನುಮಾನವೇ ಇಲ್ಲ. ಇದೊಂದು ಎಂಭತ್ತರ ದಶಕದ ಕಥೆ ಎಂದು ಟೀಸರ್ ನೋಡಿದರೆ ಗೊತ್ತಾಗುತ್ತದೆ. ವಿಭಿನ್ನ, ವಿಶೇಷ ವೇಷ ಭೂಷಣದಲ್ಲಿಯೇ ರಾಧಿಕಾ ತೆರೆ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ದಮಯಂತಿ ಟೀಸರ್ ರಿಲೀಸ್ ಆಗಿದ್ದು YouTubeನಲ್ಲಿ ಟ್ರೆಂಡ್ ಆಗಿತ್ತು. ಅದರಲ್ಲಿರುವ ಪ್ರತಿಯೊಂದೂ ಡೈಲಾಗ್ ಈಗಾಗಲೇ ಸಾಕಷ್ಟು ಫೇಮಸ್ ಆಗಿದ್ದು, ಟಿಕ್ಟಾಕ್ನಲ್ಲಿ ಬಳಸುವವರಿಗೆ ರಾಧಿಕಾ ಸೂಪರ್ ಅವಕಾಶವೊಂದನ್ನು ಕೊಡುತ್ತಿದ್ದಾರೆ. ರಾಧಿಕಾ…
ಸ್ಮಾರ್ಟ್ಫೋನ್ಸ್ ಇಂದು ನಮ್ಮ ಜೀವನವನ್ನು ಯಾವುದೋ ಒಂದು ವಿಧದಲ್ಲಿ ಪ್ರಭಾವಿಸುತ್ತಿದೆ ಎಂದು ಎಲ್ಲರಿಗೂ ಗೊತ್ತಿರುವುದೇ. ಅಂಗೈಯಲ್ಲಿ ಜಗತ್ತನ್ನು ತೋರಿಸುವ ಹೈಸ್ಪೀಡ್ ಇಂಟರ್ನೆಟ್, ಸಾಮಾಜಿಕ ನೆಟ್ವರ್ಕಿಂಗ್, ಮ್ಯಾಪ್ಸ್, ಗೇಮ್ಸ್, ಎಂಟರ್ ಟೇನ್ಮೆಂಟ್…. ಹೀಗೆ ಸಾಕಷ್ಟು ರೀತಿಯಲ್ಲಿ ಸ್ಮಾರ್ಟ್ಫೋನ್ಸ್ನ್ನು ನಾವು ಬಳಸುತ್ತಿದ್ದೇವೆ. ಅತ್ಯಂತ ಕಡಿಮೆ ಬೆಲೆಗೆ ಇವು ಈಗ ನಮಗೆ ಲಭ್ಯವಾಗುತ್ತಿವೆ
ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು. ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ….