ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್’ ಹೆಸರಿನ ಯೋಜನೆ ಘೋಷಿಸಿದೆ.
ಹಾಗಾಗಿ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಶಾದಿ ಶಗುನ್ ಯೋಜನೆಯ ಬಗ್ಗೆ ಪರ-ವಿರೋಧದ ಚರ್ಚೆಗಳಾಗುತ್ತಿದೆ. ಶಾದಿ ಶಗುನ್ ಯೋಜನೆ ಯಾರಿಗೆ ಅನ್ವಯವಾಗುತ್ತದೆ? “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಅಂದಿದ್ದ ಮೋದಿ ಸರಕಾರ ಒಂದು ಸಮುದಾಯಕ್ಕೆ ಯೋಜನೆಯನ್ನು ಮೀಸಲಿಟ್ಟಿದ್ದು ಸರೀನಾ ಇತ್ಯಾಧಿ ವಿಚಾರಗಳ ಕುರಿತು ಚರ್ಚೆಯಾಗುತ್ತಿದೆ. ಹಾಗಾದ್ರೆ ಈ ಯೋಜನೆಯ ರೂಪ ರೇಷೆ ಮಾತು ಇದರ ಆಶಯದ ಮಾಹಿತಿಗಳನ್ನು ತಿಳಿಯೋಣ.
ಯಾರೂ ಅರ್ಹರು…
ಶಾದಿ ಶಗುನ್ ಯೋಜನೆ ಪ್ರಕಾರ, ಪದವೀಧರ ಮುಸ್ಲಿಂ ಮಹಿಳೆಯರು ಈ ಯೋಜನೆ ಫಲಾನುಭವಿಗಳಾಗಬಹುದು. ಯೋಜನೆ ಪ್ರಕಾರ, ವಿವಾಹದ ವೇಳೆ 51 ಸಾವಿರ ರೂ. ನೀಡಲಾಗುತ್ತದೆ.
ಶಾದಿ ಶಗುನ್ ಯೋಜನೆ ಕೇಂದ್ರ ಸರ್ಕಾರದಿಂದಲೇ ನೇರವಾಗಿ ಜನತೆಗೆ ನೀಡುವ ಯೋಜನೆಯಲ್ಲ. ಅದು ಮೌಲಾನ ಆಜಾದ್ ಎಜುಕೇಶನ್ ಫೌಂಡೇಶನ್ ಎಂಬ ಸರ್ಕಾರಿ ಅನುದಾನಿತ ಟ್ರಸ್ಟ್’ನಿಂದ ಕೊಡಲ್ಪಡುವ ಯೋಜನೆ. ಸ್ನಾತಕೋತ್ತರ ಪದವಿ ಪೂರೈಸಿದ ಮುಸ್ಲಿಂ ಮಹಿಳೆಯರು ಮಾತ್ರ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಅಂಥಹ ಯುವತಿಯರಿಗೆ ತಮ್ಮ ಮದುವೆಯ ಸಂದರ್ಭ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು Rs.51000/- ಯನ್ನು ನೀಡುತ್ತದೆ.
ಈ ಯೋಜನೆಗೆ ಆಯ್ಕೆಯಾಗುವ ಮಹಿಳೆಯರು ಮೊದಲು ಫೌಂಡೇಶನ್ ನೀಡುವ ವಿದ್ಯಾರ್ಥಿ ಸ್ಕಾಲರ್’ಶಿಪ್’ಗೆ ಆಯ್ಕೆಯಾಗಿರಬೇಕು. ವಿದ್ಯಾರ್ಥಿ ಸ್ಕಾಲರ್ಶಿಪ್’ಗೆ ಆಯ್ಕೆಯಾಗದ ಯುವತಿಯರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ.
ಈ ಯೋಜನೆಯ ಉದ್ದೇಶ…
ಈ ಯೋಜನೆಯ ಉದ್ದೇಶ ಮುಸ್ಲಿಂ ಮಹಿಳೆಯರನ್ನು ಉನ್ನತ ವ್ಯಾಸಂಗಕ್ಕೆ ಪ್ರೇರೇಪಿಸುವುದಾಗಿದೆ. ಮುಸ್ಲಿಂ ಮಹಿಳೆಯರು ಮತ್ತು ಅವರ ಪೋಷಕರು ಕಾಲೇಜು ಮೆಟ್ಟಿಲೇರಲು ಅಥವಾ ಉನ್ನತ ಶಿಕ್ಷಣಕ್ಕೆ ತಮ್ಮ ಸಂಪೂರ್ಣ ಸಂಪಾದನೆ ವ್ಯಯಿಸುತ್ತಾರೆ. ಅಂತಹವರಿಗೆ ಇದು ವರದಾನವಾಗಲಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವಾಲಯ ತಿಳಿಸಿದೆ. ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗ ಯೋಜನೆಯ ವಿವರಗಳನ್ನು ಮೌಲಾನಾ ಆಜಾದ್ ಎಜುಕೇಶನಲ್ ಫೌಂಡೇಶನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ಈ ಯೋಜನೆಯ ಹಿಂದಿನ ಉದ್ದೇಶ ಏನು ಎಂಬುವುದನ್ನು ತಿಳಿದುಕೊಂಡರೆ ಉತ್ತಮ. ಇನ್ನು ಉನ್ನತ ವ್ಯಾಸಂಗ ವಂಚಿತ ಯುವತಿಯರು ಎಲ್ಲಾ ಸಮುದಾಯದಲ್ಲೂ ಇರುತ್ತಾರೆ ಎನ್ನುವವರಿಗೆ ಆಯಾಯ ಸಮುದಾಯಕ್ಕೆ ಬೇಕಾದ ಅನೇಕ ನಿಗಮ-ಮಂಡಳಿಗಳು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಆ ನಿಗಮ ಮಂಡಳಿಗಳಲ್ಲಿ ವಿದ್ಯಾರ್ಥಿನಿಯರಿಗೆ ಉಪಯೋಗವಾಗುವ ವಿದ್ಯಾರ್ಥಿ ವೇತನಗಳು ಲಭ್ಯವಿದೆ. ಅವುಗಳ ಸದುಪಯೋಗ ಪಡಿಸಿಕೊಳ್ಳಬಹುದು.
ಹಾಗಾದ್ರೆ ಸಿಎಂ ಸಿದ್ದರಾಮಯ್ಯರವರ ಕರ್ನಾಟಕದ ಶಾದಿ ಭಾಗ್ಯ ಏನು?
2013 ಅಕ್ಟೋಬರ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ತಂದ ಯೋಜನೆ. ಇದು ಎಲ್ಲ ಅಲ್ಪಸಂಖ್ಯಾತ ಸಮುದಾಯದ ಹೆಣ್ಮಕ್ಕಳಿಗೆ ಅನ್ವಯ. ಅವರ ವಿವಾಹದ ವೇಳೆ 50 ಸಾವಿರ ರೂ. ಕೊಡುಗೆ ನೀಡಲಾಗುತ್ತದೆ.
ಕರ್ನಾಟಕ ವಕ್ಫ್ ಖಾತೆ ಮೂಲಕ ಹಣ ನೀಡಲಾಗುತ್ತದೆ. ಈ ಪ್ರಯೋಜನ ಪಡೆಯಲು ಮದುಮಗಳಿಗೆ 18 ವರ್ಷ, ಮದುಮಗನಿಗೆ 21 ವರ್ಷ ವಯಸ್ಸಾಗಿರಬೇಕು. ವಾರ್ಷಿಕ ಆದಾಯ 1.5 ಲಕ್ಷ ರೂ. ಒಳಗೆ ಇರಬೇಕು. ಒಂದೇ ಬಾರಿ ಈ ಯೋಜನೆ ಫಲಾನುಭವಿಯಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಚಿತ್ರಮಂದಿರಕ್ಕೆ ಅಪ್ಪಳಿಸಲು ತಯಾರಾಗಿದೆ. ಈಗಾಗಲೇ ರಿಲೀಸ್ ಡೇಟ್ ಅನೌನ್ಸ್ ಮಾಡಿರುವ ‘ಚಕ್ರವರ್ತಿ’ ಅಭಿಮಾನಿಗಳಲ್ಲಿ ಈಗೊಂದು ಗೊಂದಲ ಕಾಡುತ್ತಿದೆ.[‘ಬಾಹುಬಲಿ’ ಮೀರಿಸಿದ ದರ್ಶನ್ ‘ಚಕ್ರವರ್ತಿ’] ಗಾಂಧಿನಗರದಲ್ಲಿ ‘ಚಕ್ರವರ್ತಿ’ ಚಿತ್ರಕ್ಕೆ ಯಾವುದು ಪ್ರಮುಖ ಚಿತ್ರಮಂದಿರವೆಂಬುದು ಈಗ ಪ್ರಶ್ನೆಯಾಗಿದೆ. ಸದ್ಯ, ದರ್ಶನ್ ಸಿನಿಮಾಗಳ ನೆಚ್ಚಿನ ಚಿತ್ರಮಂದಿರಗಳಲ್ಲಿ ಸುದೀಪ್ ಅಭಿನಯದ ‘ಹೆಬ್ಬುಲಿ’ ಮತ್ತು ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಪ್ರದರ್ಶನವಾಗುತ್ತಿದೆ. ಹೀಗಿರುವಾಗ ‘ಚಕ್ರವರ್ತಿ’ಯ ಎಂಟ್ರಿ ಎಲ್ಲಿ ಎಂಬುದು ಕುತೂಹಲ…
ಬೇಕಾಗುವ ಸಾಮಗ್ರಿಗಳು: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎರಡು ಬಟ್ಟಲು ಎಲೆಕೋಸು,ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಹೆಚ್ಚಿದ ಮೀಡಿಯಂ ಸೈಜು ಈರುಳ್ಳಿ, ಕಾನ್೯ ಫ್ಲೋರ್ ಎರಡು ಟೀ ಸ್ಪೂನ್, ಮೈದಾಹಿಟ್ಟು ಎರಡು ಟೀ ಸ್ಪೂನ್, ಅಜಿನ ಮೋಟು ಕಾಲು ಚಮಚ, ಅಚ್ಚ ಕಾರದ ಪುಡಿ 1 ಟೀ ಸ್ಪೂನ್, ಗರಂ ಮಸಾಲ ಅರ್ದ ಟೀ ಸ್ಪೂನ್ ರುಚಿಗೆ ತಕ್ಕಷ್ಟು ಉಪ್ಪು. ಮಾಡುವ ವಿಧಾನ: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎಲೆಕೋಸನ್ನು ಒಂದು ಬೌಲ್ಗೆ ಹಾಕಿಟ್ಟುಕೊಳ್ಳಿ, ಅದಕ್ಕೆ ಎರಡು ಟೀ ಸ್ಪೂನ್ ಕಾನ್೯ ಫ್ಲೋರ್, ಎರಡು…
ಝೆಜಿಯಾಂಗ್ ಗ್ರಾಮದ ನಿವಾಸಿ ಜೆಂಗ್, 2005ರಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಊರು ಬಿಟ್ಟಿದ್ದ. 76 ಡಾಲರ್ ಬಾಡಿಗೆ ಹಣಕ್ಕೆ ಸಂಬಂಧಿಸಿದ ಜಟಾಪಟಿ ಕೊಲೆಯಲ್ಲಿ ಅಂತ್ಯವಾಗಿತ್ತು. ಬೇರೆ ಊರಿಗೆ ತೆರಳಿದ ಜೆಂಗ್ ಮೂಗನಂತೆ ನಟಿಸಿ, ಕಟ್ಟಡ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ.
ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….
ಅಧಿಕಾರಕ್ಕೆ ಬಂದಾಗಿನಿಂದಲೂ ಚುನಾವಣೆ ವೇಳೆ ನೀಡಲಾದ ಭರವಸೆಗಳನ್ನು ಈಡೇರಿಸೋದರಲ್ಲೇ ನಿರತರಾಗಿರುವ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ಒಂದೇ ದಿನಕ್ಕೆ 1 ಲಕ್ಷದ 26 ಸಾವಿರ ಜನರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ಈ ವೇಳೆ ವಿಶ್ವದಾಖಲೆ ನಿರ್ಮಿಸಿದ್ದಾರೆ. ಚುನಾವಣೆ ವೇಳೆ ನಿರುದ್ಯೋಗಿ ಯುವ ಜನತೆಗೆ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಜಗನ್ ಇದೀಗ ಒಂದೇ ಭಾರಿಗೆ 1 ಲಕ್ಷದ 26 ಸಾವಿರ ಸರ್ಕಾರಿ ಉದ್ಯೋಗಕ್ಕೆ ನೇಮಕ ನಡೆಸಿದ್ದು ನಿನ್ನೇ ನಡೆದ ಸಮಾರಂಭದಲ್ಲಿ ಸ್ವತಃ ತಾವೇ ಅಭ್ಯರ್ಥಿಗಳಿಗೆ…
ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ವೃಷಭ:- ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ…