ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್’ ಹೆಸರಿನ ಯೋಜನೆ ಘೋಷಿಸಿದೆ.
ಹಾಗಾಗಿ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಶಾದಿ ಶಗುನ್ ಯೋಜನೆಯ ಬಗ್ಗೆ ಪರ-ವಿರೋಧದ ಚರ್ಚೆಗಳಾಗುತ್ತಿದೆ. ಶಾದಿ ಶಗುನ್ ಯೋಜನೆ ಯಾರಿಗೆ ಅನ್ವಯವಾಗುತ್ತದೆ? “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಅಂದಿದ್ದ ಮೋದಿ ಸರಕಾರ ಒಂದು ಸಮುದಾಯಕ್ಕೆ ಯೋಜನೆಯನ್ನು ಮೀಸಲಿಟ್ಟಿದ್ದು ಸರೀನಾ ಇತ್ಯಾಧಿ ವಿಚಾರಗಳ ಕುರಿತು ಚರ್ಚೆಯಾಗುತ್ತಿದೆ. ಹಾಗಾದ್ರೆ ಈ ಯೋಜನೆಯ ರೂಪ ರೇಷೆ ಮಾತು ಇದರ ಆಶಯದ ಮಾಹಿತಿಗಳನ್ನು ತಿಳಿಯೋಣ.
ಯಾರೂ ಅರ್ಹರು…
ಶಾದಿ ಶಗುನ್ ಯೋಜನೆ ಪ್ರಕಾರ, ಪದವೀಧರ ಮುಸ್ಲಿಂ ಮಹಿಳೆಯರು ಈ ಯೋಜನೆ ಫಲಾನುಭವಿಗಳಾಗಬಹುದು. ಯೋಜನೆ ಪ್ರಕಾರ, ವಿವಾಹದ ವೇಳೆ 51 ಸಾವಿರ ರೂ. ನೀಡಲಾಗುತ್ತದೆ.
ಶಾದಿ ಶಗುನ್ ಯೋಜನೆ ಕೇಂದ್ರ ಸರ್ಕಾರದಿಂದಲೇ ನೇರವಾಗಿ ಜನತೆಗೆ ನೀಡುವ ಯೋಜನೆಯಲ್ಲ. ಅದು ಮೌಲಾನ ಆಜಾದ್ ಎಜುಕೇಶನ್ ಫೌಂಡೇಶನ್ ಎಂಬ ಸರ್ಕಾರಿ ಅನುದಾನಿತ ಟ್ರಸ್ಟ್’ನಿಂದ ಕೊಡಲ್ಪಡುವ ಯೋಜನೆ. ಸ್ನಾತಕೋತ್ತರ ಪದವಿ ಪೂರೈಸಿದ ಮುಸ್ಲಿಂ ಮಹಿಳೆಯರು ಮಾತ್ರ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಅಂಥಹ ಯುವತಿಯರಿಗೆ ತಮ್ಮ ಮದುವೆಯ ಸಂದರ್ಭ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು Rs.51000/- ಯನ್ನು ನೀಡುತ್ತದೆ.
ಈ ಯೋಜನೆಗೆ ಆಯ್ಕೆಯಾಗುವ ಮಹಿಳೆಯರು ಮೊದಲು ಫೌಂಡೇಶನ್ ನೀಡುವ ವಿದ್ಯಾರ್ಥಿ ಸ್ಕಾಲರ್’ಶಿಪ್’ಗೆ ಆಯ್ಕೆಯಾಗಿರಬೇಕು. ವಿದ್ಯಾರ್ಥಿ ಸ್ಕಾಲರ್ಶಿಪ್’ಗೆ ಆಯ್ಕೆಯಾಗದ ಯುವತಿಯರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ.
ಈ ಯೋಜನೆಯ ಉದ್ದೇಶ…
ಈ ಯೋಜನೆಯ ಉದ್ದೇಶ ಮುಸ್ಲಿಂ ಮಹಿಳೆಯರನ್ನು ಉನ್ನತ ವ್ಯಾಸಂಗಕ್ಕೆ ಪ್ರೇರೇಪಿಸುವುದಾಗಿದೆ. ಮುಸ್ಲಿಂ ಮಹಿಳೆಯರು ಮತ್ತು ಅವರ ಪೋಷಕರು ಕಾಲೇಜು ಮೆಟ್ಟಿಲೇರಲು ಅಥವಾ ಉನ್ನತ ಶಿಕ್ಷಣಕ್ಕೆ ತಮ್ಮ ಸಂಪೂರ್ಣ ಸಂಪಾದನೆ ವ್ಯಯಿಸುತ್ತಾರೆ. ಅಂತಹವರಿಗೆ ಇದು ವರದಾನವಾಗಲಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವಾಲಯ ತಿಳಿಸಿದೆ. ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗ ಯೋಜನೆಯ ವಿವರಗಳನ್ನು ಮೌಲಾನಾ ಆಜಾದ್ ಎಜುಕೇಶನಲ್ ಫೌಂಡೇಶನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ಈ ಯೋಜನೆಯ ಹಿಂದಿನ ಉದ್ದೇಶ ಏನು ಎಂಬುವುದನ್ನು ತಿಳಿದುಕೊಂಡರೆ ಉತ್ತಮ. ಇನ್ನು ಉನ್ನತ ವ್ಯಾಸಂಗ ವಂಚಿತ ಯುವತಿಯರು ಎಲ್ಲಾ ಸಮುದಾಯದಲ್ಲೂ ಇರುತ್ತಾರೆ ಎನ್ನುವವರಿಗೆ ಆಯಾಯ ಸಮುದಾಯಕ್ಕೆ ಬೇಕಾದ ಅನೇಕ ನಿಗಮ-ಮಂಡಳಿಗಳು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಆ ನಿಗಮ ಮಂಡಳಿಗಳಲ್ಲಿ ವಿದ್ಯಾರ್ಥಿನಿಯರಿಗೆ ಉಪಯೋಗವಾಗುವ ವಿದ್ಯಾರ್ಥಿ ವೇತನಗಳು ಲಭ್ಯವಿದೆ. ಅವುಗಳ ಸದುಪಯೋಗ ಪಡಿಸಿಕೊಳ್ಳಬಹುದು.
ಹಾಗಾದ್ರೆ ಸಿಎಂ ಸಿದ್ದರಾಮಯ್ಯರವರ ಕರ್ನಾಟಕದ ಶಾದಿ ಭಾಗ್ಯ ಏನು?
2013 ಅಕ್ಟೋಬರ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ತಂದ ಯೋಜನೆ. ಇದು ಎಲ್ಲ ಅಲ್ಪಸಂಖ್ಯಾತ ಸಮುದಾಯದ ಹೆಣ್ಮಕ್ಕಳಿಗೆ ಅನ್ವಯ. ಅವರ ವಿವಾಹದ ವೇಳೆ 50 ಸಾವಿರ ರೂ. ಕೊಡುಗೆ ನೀಡಲಾಗುತ್ತದೆ.
ಕರ್ನಾಟಕ ವಕ್ಫ್ ಖಾತೆ ಮೂಲಕ ಹಣ ನೀಡಲಾಗುತ್ತದೆ. ಈ ಪ್ರಯೋಜನ ಪಡೆಯಲು ಮದುಮಗಳಿಗೆ 18 ವರ್ಷ, ಮದುಮಗನಿಗೆ 21 ವರ್ಷ ವಯಸ್ಸಾಗಿರಬೇಕು. ವಾರ್ಷಿಕ ಆದಾಯ 1.5 ಲಕ್ಷ ರೂ. ಒಳಗೆ ಇರಬೇಕು. ಒಂದೇ ಬಾರಿ ಈ ಯೋಜನೆ ಫಲಾನುಭವಿಯಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿವಾರ, 21/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:– ಎಲ್ಲಾ ವಿಚಾರಕ್ಕೂ ಪರರ ಸಲಹೆಯನ್ನು ಕೇಳುತ್ತಾ ಕೂತರೆ ಉತ್ತಮ ಅವಕಾಶ ತಪ್ಪಿ ಹೋಗುವುದು ಸಾಧ್ಯತೆ. ಅಂಜಿಕೆ, ಅಧೈರ್ಯ ಬದಿಗಿಟ್ಟು? ಕಾರ್ಯವನ್ನು ಮುನ್ನುಗ್ಗಿ ಮಾಡಿ. ದೈವಬಲವಿದೆ. ನೀವು ಯಶಸ್ಸನ್ನು ಹೊಂದುವಿರಿ….
ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ. ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ. ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ…
ಬಿಗ್ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(12 ಡಿಸೆಂಬರ್, 2018) ನಿಮ್ಮ ಬದ್ಧತೆಗಳು ಮತ್ತುಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ಪ್ರಣಯ ಸಂಬಂಧದಲ್ಲಿ…
ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…
ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…