ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರಹ್ಮಪುತ್ರದ ಉಪ ನದಿಯಾದ ಲೋಹಿತ ನದಿಗೆ ಅಡ್ಡವಾಗಿ ಅಸ್ಸಾಂನಲ್ಲಿ ನಿರ್ಮಿಸಿರುವ ದೇಶದ ಅತಿ ದೊಡ್ಡ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಸಮರ್ಪಿಸುವ ಜೊತೆಗೆ ಮೂರು ಯೋಜನೆಗಳಿಗೆ ಚಾಲನೆ ನೀಡಿದರು. ಈ ಮೂಲಕ ಸರ್ಕಾರದ ಮೂರು ವರ್ಷಗಳ ಸಂಭ್ರಮಾಚರಣೆಗೆ ಮೋದಿ ಅಧಿಕೃತ ಚಾಲನೆ ನೀಡಿದಂತಾಯಿತು. ಇಲ್ಲಿ ಓದಿರಿ :-ಗೋ ಹತ್ಯೆ ನಿಷೇಧ. ನಿಯಮದಲ್ಲಿ ಏನೇನಿದೆ ಗೊತ್ತ???
ಮೋದಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ 20 ದಿನಗಳ ಸಂಭ್ರಮಾಚರಣೆ ದೇಶಾದ್ಯಂತ ನಡೆಯಲಿದೆ. ಜೂನ್ 15ರವರೆಗೆ ದೇಶದ ಪ್ರಮುಖ 900 ನಗರಗಳಲ್ಲಿ ಬಿಜೆಪಿ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳು, ಮುಖಂಡರು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.
ಚೀನಾದ ಗಡಿಯ ಸಮೀಪದಲ್ಲಿರುವ ಈ ಸೇತುವೆ ದೇಶದ ಅತಿ ಉದ್ದನೆಯ ಸೇತುವೆಯಾಗಲಿದೆ. ಬ್ರಹ್ಮಪುತ್ರ ನದಿಗೆ ಅಡ್ಡವಾಗಿ ಈ ಸೇತುವೆಯನ್ನು ಕಟ್ಟಲಾಗಿದ್ದು 9.15ಕಿ.ಮೀ. ಉದ್ದವಿದೆ. ಢೋಲಾ – ಸಡಿಯಾ ನಡುವೆ ಈ ಸೇತುವೆ ಸಂಪರ್ಕವನ್ನು ನಿರ್ಮಿಸುತ್ತದೆ.
950 ಕೋಟಿ ರೂ.ಗಳ ವೆಚ್ಚದಲ್ಲಿ ಈ ಬೃಹತ್ ಸೇತುವೆ ನಿರ್ಮಿಸಲಾಗಿದೆ. ಅಸ್ಸಾಂ ರಾಜಧಾನಿ ಡಿಸ್ಪುರದಿಂದ 540 ಕಿ.ಮೀ. ಹಾಗೂ ಅರುಣಾಚಲದ ರಾಜಧಾನಿ ಇಟಾನಗರದಿಂದ 300 ಕಿ.ಮೀ. ದೂರದಲ್ಲಿ ಈ ಸೇತುವೆ ಇದೆ. ವಾಯು ಮಾರ್ಗವಾಗಿ ಈ ಸೇತುವೆ ಚೀನಾಕ್ಕೆ 100 ಕಿ.ಮೀ. ದೂರದಲ್ಲಿದೆ. ಈ ಸೇತುವೆಯಿಂದ ಅರುಣಾಚಲ ಪ್ರದೇಶ ಹಾಗೂ ಅಸ್ಸಾಂ ನಡುವಿನ ಪ್ರಯಾಣದ ಅಂತರ 4 ಗಂಟೆ ಕಡಿಮೆಯಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ. ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ. ಸುದೀಪ್ ಅವರ ಸಿನಿಮಾ ಇದೇ ಮೊದಲ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಮಾರ್ಚ್, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ….
ಮಂಗಳಮುಖಿಯರಿಗೆ ಸೂಕ್ತ ನೆಲೆ ಕಲ್ಪಿಸಲು, ವಿಶೇಷ ಸ್ಥಾನಮಾನ ನೀಡಲು ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಲೇ ಇದೆ. ಕೆಲವೊಂದು ರಾಜ್ಯಗಳಲ್ಲಿ ಈಗಾಗಲೇ ಮಂಗಳಮುಖಿಯರಿಗೆ ಹೊಟೇಲ್, ಆಸ್ಪತ್ರೆ ಹಾಗೂ ಇನ್ನಿತರ ಕಡೆಗಳಲ್ಲಿ ಕೆಲಸ ನೀಡಲಾಗಿದ್ದು, ತಮಗೆ ದೊರೆತ ಕೆಲಸವನ್ನು ಮಂಗಳಮುಖಿಯರು ಕೂಡಾ ನಿಷ್ಠೆಯಿಂದ ಮಾಡುತ್ತಿದ್ದಾರೆ. ಇನ್ನು ಎಷ್ಟೋ ಕಡೆಗಳಲ್ಲಿ ಮಂಗಳಮುಖಿಯರು ಎಂಬ ಕಾರಣಕ್ಕೆ ಕೆಲಸ ನೀಡಲು ಹಿಂಜರಿಯುತ್ತಿದ್ದಾರೆ. ಸರ್ಕಾರದಿಂದ ನೆರವು ದೊರೆಯದೆ ಮಂಗಳಮುಖಿಯರು ಕೂಡಾ ಬೇಸರಗೊಂಡಿದ್ದಾರೆ. ಇದೀಗ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇಂತವರ ಸಹಾಯಕ್ಕೆ ಮುಂದಾಗಿದ್ದಾರೆ. ಮಂಗಳಮುಖಿಯರಿಗೆ ನೆಲೆ…
ಐಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ. ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್ ಕಮಿಷನರ್ ಆಗುವ ಅವಕಾಶ ನೀಡಲಾಗಿತ್ತು. ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್ ಫಾರ್ ಎಜುಕೇಷನ್ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್ 2 ಪರೀಕ್ಷೆಯಲ್ಲಿ ಶೇ. 99.25…
ಈ ಬಾರಿಯ ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ…