News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ಯಾವ ದಿನ ಹುಟ್ಟಿದವರು, ಏನೆಲ್ಲಾ ಗುಣ ನಡೆತೆ ಹೊಂದಿರುತ್ತಾರೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

1476

ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.

ದೇಹದ ಮೇಲಿನ ಮಚ್ಚೆ, ನಿಮ್ಮ ಜಾತಕವನ್ನೇ ಬಿಚ್ಚಿಡುತ್ತದೆ! ಹುಟ್ಟಿದ ದಿನಾಂಕ, ಸಮಯ ಗೊತ್ತಾದರೆ ಜ್ಯೋತಿಷಿಗಳು ವ್ಯಕ್ತಿಯ ವ್ಯಕ್ತಿತ್ವ ಮತ್ತು ಇತರ ವಿಷಯಗಳ ಬಗ್ಗೆ ಸೂಕ್ತ ವಿವರ ನೀಡಬಲ್ಲರು. ಇಂದಿನ ಲೇಖನದಲ್ಲಿ ಹುಟ್ಟಿದ ದಿನ ವ್ಯಕ್ತಿಯ ವ್ಯಕ್ತಿತ್ವದ ಬಗ್ಗೆ ಏನು ಹೇಳುತ್ತದೆ ಎಂಬುದನ್ನು ನೋಡೋಣ: ಈ ವಿವರಗಳ ಬಗ್ಗೆ ಅರಿತರೆ ನಿಮ್ಮ ಅಥವಾ ನೀವು ತಿಳಿದುಕೊಳ್ಳಬೇಕಾದ ವ್ಯಕ್ತಿಯ ವ್ಯಕ್ತಿತ್ವ ಮತ್ತು ನಿಮ್ಮ ಗುಣಗಳು ಹೇಗೆ ಎಂಬುದನ್ನು ಕಂಡುಕೊಳ್ಳಬಹುದು.

ಸೋಮವಾರ:-

ಈ ದಿನದಂದು ಹುಟ್ಟಿದವರು ಸಾಮಾನ್ಯವಾಗಿ ಸ್ವಪ್ರಶಂಸಕರಾಗಿದ್ದು ಉಳಿದವರನ್ನೆಲ್ಲಾ ದ್ವೇಶಿಸುವ ಮನೋಭಾವ ಹೊಂದಿರುತ್ತಾರೆ. ಆದರೆ ಕೆಲವು ಅಪವಾದ ಎಂಬಂತೆ ಈ ದಿನ ಹುಟ್ಟಿರುವವರಲ್ಲಿ ಕೆಲವರು ಅತ್ಯಂತ ಪ್ರೇಮಮಯಿಗಳಾಗಿರುತ್ತಾರೆ.  ಇವರು ತಮ್ಮ ಕುಟುಂಬಕ್ಕೆ ಹೆಚ್ಚಿನ ಆದ್ಯತೆ ನೀಡುವವರೂ, ಕ್ರಿಯಾತ್ಮಕರೂ, ತಮ್ಮ ವಿಚಾರಗಳನ್ನು ತಮ್ಮೊಂದಿಗೇ ಇಟ್ಟುಕೊಳ್ಳುವವರೂ ಆಗಿರುತ್ತಾರೆ. ಇವರು ಯಸಸ್ಸನ್ನು ಹಿಂಬಾಲಿಸಿಕೊಂಡು ಹೋಗುವವರೂ, ನಾಯಕತ್ವದ ಗುಣಗಳನ್ನು ಹೊಂದಿರುವವರೂ ಆಗಿದ್ದಾರೆ.

ಮಂಗಳವಾರ:-

ಇವರು ಕುತೂಹಲಕಾರಿ ವ್ಯಕ್ತಿಗಳಾಗಿದ್ದು ತಮ್ಮ ಬಗ್ಗೆ ಬರುವ ಅಭಿಪ್ರಾಯಗಳನ್ನು ಅತಿ ಗಂಭೀರವಾಗಿ ಪರಿಗಣಿಸುವ ವ್ಯಕ್ತಿಗಳಾಗಿರುತ್ತಾರೆ. ಇವರು ಒಂದು ಗುರಿಯನ್ನು ಹೊಂದಿದ್ದು ಆ ಗುರಿಯನ್ನು ಪಡೆಯಲು ತಮ್ಮ ಪೂರ್ಣ ಸಾಮರ್ಥ್ಯವನ್ನು ಮುಡಿಪಾಗಿಸುತ್ತಾರೆ. ಸಂಬಂಧಗಳಿಗೆ ಹೆಚ್ಚು ಒಲವು ನೀಡುವ ಇವರು ಸಾಮಾನ್ಯವಾಗಿ ತಮ್ಮ ಕೆಲಸದ ಬಗ್ಗೆ ಹೆಚ್ಚು ಒತ್ತಡವನ್ನು ಅನುಭವಿಸುತ್ತಾರೆ.

ಬುಧವಾರ:-

ಈ ದಿನ ಹುಟ್ಟಿದವರು ತಮ್ಮ ಕೆಲಸವನ್ನು ಇಷ್ಟಪಟ್ಟರೂ ಆರಾಮವಾಗಿ ಮಗಿಸುವಂತಹವರಾಗಿದ್ದಾರೆ. ಇವರು ತಾವಾಗಿ ಕೆಲಸ ಮಾಡುವುದಕ್ಕಿಂತ ತಮ್ಮ ಕೈಕೆಳಗಿನ ವ್ಯಕ್ತಿಗಳಿಂದ ಪೂರ್ಣಪ್ರಮಾಣದ ಕೆಲಸವನ್ನು ಮಾಡಿಸಿಕೊಳ್ಳುವ ಗುಣ ಹೊಂದಿದ್ದು ಇದಕ್ಕಾಗಿ ತಮ್ಮ ಸ್ನೇಹ ಆದರಗಳನ್ನು ಬಳಸುತ್ತಾರೆ. ಇವರು ಸಮಾಜದ ವಿವಿಧ ಬಗೆಯ ವ್ಯಕ್ತಿಗಳೊಂದಿಗೆ ಇತರರಿಗಿಂತ ಸುಲಭವಾಗಿ ಸ್ನೇಹ ಸಂಪಾದಿಸಿಕೊಳ್ಳುತ್ತಾರೆ.

ಗುರುವಾರ:-

ಈ ದಿನ ಹುಟ್ಟಿದ ಜನರು ಸಾಮಾನ್ಯವಾಗಿ ಇತರರಿಂದ ಪ್ರಶಂಸೆ ಪಡೆಯುವವರಾಗಿರುತ್ತಾರೆ. ಇವರು ಆಕರ್ಷಕ ವ್ಯಕ್ತಿತ್ವ ಹೊಂದಿದ್ದು ಹುಟ್ಟಿನಿಂದಲೇ ನಾಯಕತ್ವದ ಗುಣ ಹೊಂದಿರುತ್ತಾರೆ. ಇವರು ಒಂಟಿಯಾಗಿ ಕೆಲಸ ಮಾಡಲು ಇಚ್ಛಿಸುವವರಾಗಿದ್ದು ಸದಾ ಆಶಾವಾದಿಗಳಾಗಿರುತ್ತಾರೆ. ಇವರು ತಮ್ಮ ಸುತ್ತಮುತ್ತಲಿನ ಜನರಿಗೆ ಅತಿ ಹೆಚ್ಚಿನ ಗೌರವ ನೀಡುತ್ತಾರೆ ಹಾಗೂ ಗೌರವ ಪಡೆಯಲು ಇಚ್ಛಿಸುತ್ತಾರೆ.

ಶುಕ್ರವಾರ:-

ಶುಕ್ರವಾರ ಜನಿಸಿದ ಜನರು ಕ್ರಿಯಾತ್ಮರಾಗಿರುತ್ತಾರೆ. ಇವರು ಅಪಾರ ಬುದ್ಧಿಮತ್ತೆಯುಳ್ಳವರಾಗಿದ್ದು ತಮ್ಮ ಸ್ನೇಹವೃಂದದಲ್ಲಿ ಪ್ರಮುಖ ಪಾತ್ರ ಪಡೆಯುತ್ತಾರೆ. ಇವರಿಗೆ ಅಪಾರವಾದ ದೂರದೃಷ್ಟಿ ಮತ್ತು ಒಳ ಅರಿವು ಸಹಾ ಜನ್ಮತಃ ಬಂದಿರುತ್ತದೆ.

ಶನಿವಾರ:-

ಈ ದಿನ ಹುಟ್ಟಿದವರು ಅತಿ ಹೆಚ್ಚಿನ ಆತ್ಮವಿಶ್ವಾಸವುಳ್ಳವರಾಗಿರುತ್ತಾರೆ. ಆದರೆ ಕೆಲವೊಮ್ಮೆ ಇವರು ಚಿಕ್ಕಪುಟ್ಟ ಸೋಲುಗಳಿಗೂ ತೀರಾ ಹತಾಶೆ ವ್ಯಕ್ತಪಡಿಸಿ ಹಿಮ್ಮೆಟ್ಟುತ್ತಾರೆ. ಇವರು ಸಾಮಾನ್ಯವಾಗಿ ಹೊಸ ವಿಚಾರಗಳಿಗೆ ಸ್ಪಂದಿಸದೇ ಬದಲಿಗೆ ಋಣಾತ್ಮಕ ಸಲಹೆಗಳನ್ನೇ ನೀಡುತ್ತಾರೆ. ಇವರು ತಮ್ಮ ರೂಪ ಲಾವಣ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ಕೊಂಚ ಕುಟಿಲರೂ ಆಗಿರುತ್ತಾರೆ.

ಭಾನುವಾರ:-

ಈ ದಿನ ಹುಟ್ಟಿದ ವ್ಯಕ್ತಿಗಳು ಅತಿ ಆಶಾವಾದಿಗಳಾಗಿದ್ದು ಭಿನ್ನ ಸಂದರ್ಭಗಳಲ್ಲಿ ಭಿನ್ನವಾಗಿ ಪ್ರತಿಕ್ರಿಯಿಸುವ ವ್ಯಕ್ತಿತ್ವ ಹೊಂದಿರುತ್ತಾರೆ. ಇವರು ಸಮಾಜಕ್ಕೆ ಏನಾದರೂ ಕೊಡಬೇಕು ಎಂಬ ಚಿಂತನೆ ಹೊಂದಿದ್ದು ಸದಾ ನಗುತ್ತಲೇ ಇರುವ ವ್ಯಕ್ತಿತ್ವ ಹೊಂದಿರುತ್ತಾರೆ. ಇವರು ಸಮಾಜದಲ್ಲಿರಲು ಇಷ್ಟಪಡುವಂತೆಯೇ ಕೊಂಚ ಕಾಲ ಏಕಾಂತದಲ್ಲಿಯೂ ಇರಲು ಇಚ್ಛಿಸುತ್ತಾರೆ.

ನಿಮ್ಮ ಹುಟ್ಟಿದ ದಿನಾಂಕ ನಿಮ್ಮ ಭವಿಷ್ಯ ಹೇಳುತ್ತೆ…ತಿಳಿಯಲು ಕೆಳಗಿನ ಚಿತ್ರದ ಮೇಲೆ ಕ್ಲಿಕ್ ಮಾಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈ ಫೋಟೋಗಳನ್ನು ನೋಡಿದ್ರೆ, ನಮ್ಮ ಜನಕ್ಕೆ ಇಂಗ್ಲಿಷ್ ಭಾಷೆ ಮೇಲೆ ಎಷ್ಟು ಕೋಪ ಇದೆ ಅಂತ ಗೊತ್ತಾಗ್ತದೆ!!!

    ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.

  • ರೆಸಿಪಿ

    106 ವರ್ಷದ ಈ ಅಜ್ಜಿ ವಿಶ್ವದ ಹಿರಿಯ ಯೂಟ್ಯೂಬ್ ಸ್ಟಾರ್..!ಈ ಅಜ್ಜಿ ಯೂಟ್ಯೂಬ್ ಸ್ಟಾರ್ ಆಗಿದ್ದು ಹೇಗೆ ಗೊತ್ತಾ?

    ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್‍ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್‍ಗಳಿವೆ. ಚೆಫ್‍ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್‍ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.

  • ಸುದ್ದಿ

    30 ಕಿ ಮೀ ದೂರದಲ್ಲಿರುವಆಸ್ಪತ್ರೆಗೆ ಕೇವಲ 18 ನಿಮಿಷಗಳಲ್ಲಿ ರಕ್ತ ರವಾನೆ : ಯಶಶ್ವಿಯಾಗಿ ನಡೆದ ಡ್ರೋನ್ ಪ್ರಯೋಗ……..

    ಡ್ರೋನ್ ಮೂಲಕ ಕೇವಲ 18 ನಿಮಿಷದಲ್ಲಿ 30 ಕಿ.ಮೀ ಸಂಚರಿಸಿ ರಕ್ತದ ಮಾದರಿಯನ್ನು ನೀಡಿದ ಘಟನೆ ಮೊದಲ ಬಾರಿಗೆ ಉತ್ತರಾಖಂಡದಲ್ಲಿ ನಡೆದಿದೆ.ನಂದಗೋನ್‍ನ ಜಿಲ್ಲಾಸ್ಪತ್ರೆಯಿಂದ ರಕ್ತದ ಮಾದರಿಯನ್ನು ಡ್ರೋನ್ ಮೂಲಕ ತೇರಿಯಲ್ಲಿರುವ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೊದಲ ಪ್ರಯತ್ನದಲ್ಲೇ ಇದು ಸಫಲವಾಗಿದ್ದು, ಇದು ಭಾರತದ ಆರೋಗ್ಯದ ಸೇವೆಯಲ್ಲಿ ಇದೊಂದು ದೊಡ್ಡ ಹೆಜ್ಜೆ ಆಗಲಿದೆ. ಡ್ರೋನ್ ನಂದಗೋನದಿಂದ ತೇರಿ ನಡುವಿನ 30 ಕಿ.ಮೀ ದೂರವನ್ನು 18 ನಿಮಿಷದಲ್ಲಿ ಡ್ರೋನ್ ಕ್ರಮಿಸಿದೆ. ಡ್ರೋನ್ ಪ್ರತಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮಥ್ರ್ಯ…

  • ಸುದ್ದಿ

    ಚಂದನ್ ಶೆಟ್ಟಿ ನಿವೇದಿತಾ ಗೌಡ ನಿಶ್ಚಿತಾರ್ಥ ಹೇಗಿದೆ ಗೊತ್ತ…?

    ಮೈಸೂರಿನಲ್ಲಿ ನಿವೇದಿತಾ ಗೌಡ, ಚಂದನ್ ಶೆಟ್ಟಿ ನಿಶ್ವಿತಾರ್ಥ ನಡೆಯುತ್ತಿದ್ದು, ಗ್ರೀನ್ ಸ್ಯಾರಿ ತೊಟ್ಟು ಹೋಟೆಲ್ ಗೆ ಬಂದ ಬೇಬಿ ಡಾಲ್. ಹೋಟೆಲ್​ಗೆ ಎಂಟ್ರಿಯಾಗೊ ಮುನ್ನ ಆವರಣದಲ್ಲಿಯೇ  ಫೋಟೋ ಶೂಟ್ ಮಾಡಿಸಿದ್ದಾರೆ. ಇನ್ನೂ  ಕೆಲವೇ ನಿಮಿಷಗಳಲ್ಲಿ ಚೆಂದನ್ ಶೆಟ್ಟಿ ಹೋಟೆಲ್ ಗೆ ಆಗಮಿಸಲಿದ್ದಾರೆ. ಈಗಾಗಲೇ ಹೋಟೆಲ್ ಗೆ ಚಂದನ್ ಶೆಟ್ಟಿ ಕುಟುಂಬ ಹಾಗು ನಿವೇದಿತಾ ಕುಟುಂಬಸ್ಥರು ಮತ್ತು ಸಂಬಂಧಿಕರು, ಸ್ನೇಹಿತರು ಆಗಮಿಸಿದ್ದಾರೆ.  ಸದ್ಯ ಕಲರ್​ ಫುಲ್​ ಫ್ಲವರ್​ ಮೂಲಕ  ಎಂಗೆಜ್ಮೆಂಟ್ ಹಾಲ್ ಡೆಕೋರೆಟ್ ಮಾಡಲಾಗಿದೆ.  ಮಧ್ಯಾಹ್ನ 12.30ಕ್ಕೆ ಪರಸ್ಪರ…

  • ಸುದ್ದಿ

    8 ತಿಂಗಳ ಗರ್ಭಿಣಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ರೆಕಾರ್ಡ, ಜಾಲತಾಣದಲ್ಲಿ ವೈರಲ್.!

    ಗರ್ಭಾವಸ್ಥೆ ಎನ್ನುವುದು ಹೆಣ್ಣಿನ ಜೀವನದ ಬಹಳ ಮಹತ್ವದ ಘಟ್ಟ ಎನ್ನುತ್ತಾರೆ. ಈ ಸಮಯದಲ್ಲಿ ತಾಯಿ ತನ್ನ ಮಗುವಿನ ಬೆಳವಣಿಗೆಗಾಗಿ ಬಹಳ ಜಾಗರೂಕಳಾಗಿರಬೇಕು. ಹೆಚ್ಚು ಕಷ್ಟವಾಗುವ ಕೆಲಸಗಳನ್ನು ಮಾಡಬಾರದು. ಆದರೆ ಇಲ್ಲೊಬ್ಬರು ಮಹಿಳೆ ತಾವು 8ನೇ ತಿಂಗಳ ಗರ್ಭವತಿಯಾಗಿರುವಾಗ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಕೆಲವು ದಿನಗಳ ಮುನ್ನವೇ  ಮಾಡಲಾಗಿದ್ದು ಈಗ ಈ ವಿಡಿಯೋ ವೈರಲ್ ಆಗುತ್ತಿದೆ. ಚೂಡಾಮಣಿ ಪತಿ ಸಾಫ್ಟ್‍ವೇರ್ ಎಂಜಿನಿಯರ್. ಪತ್ನಿಗೆ ಅವರ ಸಂಪೂರ್ಣ ಸಹಕಾರ ಇದೆ. ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗು…

  • ಸಿನಿಮಾ, ಸುದ್ದಿ

    ತನ್ನ ಯಜಮಾನ ಚಿರುವನ್ನು ನೋಡಲು ಹಠ ಮಾಡುತ್ತಿರೋ ಅವರ ಪ್ರೀತಿಯ ಶ್ವಾನ.

    ಸ್ಯಾಂಡಲ್ ವುಡ್ ನಟ ಚಿರು ಅವರ ಪ್ರೀತಿಯ ಶ್ವಾನ ದ್ರೋಣ ಇದೀಗ ತನ್ನ ಯಜಮಾನನನ್ನು ಕಳೆದುಕೊಂಡು ದುಃಖದಲ್ಲಿದೆ. ಹೌದು. ದ್ರೋಣ, ಚಿರು ಅವರ ಮುದ್ದಿನ ಶ್ವಾನವಾಗಿದೆ. ಆದರೆ ಇದೀಗ ಚಿರು ಅವರು ಹೃದಯಾಘಾತಕ್ಕೆ ಒಳಗಾಗಿ ಚಿರನಿದ್ರೆಗೆ ಜಾರಿದ್ದು, ತನ್ನ ಯಜಮಾನನನ್ನ ನೋಡಲು ದ್ರೋಣ ಹಠ ಮಾಡುತ್ತಿದ್ದಾನೆ. ರೆಬೆಲ್ ಸ್ಟಾರ್ ಅಂಬರೀಶ್ ಕೊಟ್ಟಿರುವ ನಾಯಿಯೊಂದು ಚಿರು ಮನೆಯಲ್ಲಿದೆ. ಆ ಶ್ವಾನಂದರೆ ಅಂದ್ರೆ ಚಿರು ಸರ್ಜಾಗೆ ತುಂಬಾನೇ ಇಷ್ಟ. ಪ್ರಾಣಿಗಳನ್ನ ತುಂಬಾನೇ ಪ್ರೀತಿ ಮಾಡ್ತಾ ಇದ್ದ ಚಿರು, ಇತ್ತೀಚಿಗಷ್ಟೇ ದರ್ಶನ್‍ಗೆ…