ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.
ಪೂಜೆಯ ಬಳಿಕ ಪ್ರಸಾದದ ರೂಪದಲ್ಲಿ ಹೂವುಗಳ ಪಕಳೆಗಳನ್ನೂ ನೀಡಲಾಗುತ್ತದೆ. ಹೂವುಗಳು ಭಕ್ತ ಮತ್ತು ದೇವರ ನಡುವಿನ ಸಂವಹನ ಮಾಧ್ಯಮ ಎಂದೂ ಭಾವಿಸಲಾಗುತ್ತದೆ. ಲಕ್ಷ್ಮಿ ಸರಸ್ವತಿ ಮೊದಲಾದ ದೇವತೆಯರನ್ನು ಕಮಲದ ಹೂವಿನಲ್ಲಿ ಕುಳಿತಿರುವಂತೆಯೇ ಕವಿಗಳು ಮತ್ತು ಚಿತ್ರಕಾರರು ವರ್ಣಿಸಿದ್ದಾರೆ.ದೇವಾಲಯದ ಪವಿತ್ರ ವಾತಾವರಣದಲ್ಲಿ ಹೂವುಗಳ ಸುವಾಸನೆ ಭಕ್ತರ ಪರವಶತೆಯನ್ನು ಹೆಚ್ಚಿಸುತ್ತದೆ.
ಹೂವುಗಳನ್ನು ದೇವರಿಗೆ ಕಾಣಿಕೆಯ ರೂಪದಲ್ಲಿ ಅರ್ಪಿಸಿದಾಗ ಹೊರಹೊಮ್ಮುವ ಧನಾತ್ಮಕ ಶಕ್ತಿ ನೆರದವರಲ್ಲಿ ಹಾಗೂ ಸುತ್ತಲ ವಾತಾವರಣದಲ್ಲಿ ದೈವಿಕ ಶಕ್ತಿಯನ್ನು ಮೂಡಿಸುತ್ತದೆ.
ಸದಾ ಆಗಸವನ್ನು ನೋಡುವ ಹೂವುಗಳು ಆಗಸದಿಂದ ಧನಾತ್ಮಕ ಶಕ್ತಿಯನ್ನು ಸೆಳೆದು ಕೆಳಮುಖವಾಗಿರುವ ಪಕಳೆಗಳ ಮೂಲಕ ನೆಲದಲ್ಲಿ ಅಡ್ಡಲಾಗಿ ಪ್ರವಹಿಸುವಂತೆ ಮಾಡುತ್ತವೆ. ಹಿಂದೂ ಧರ್ಮದಲ್ಲಿ ವಿವಿಧ ದೇವರುಗಳಿಗೆ ವಿವಿಧ ಹೂವುಗಳಿಂದ ಪೂಜೆ ಸಲ್ಲಿಸುವುದು ಶ್ರೇಯಸ್ಕರ ಎಂಬ ಭಾವನೆ ಮತ್ತು ನಂಬಿಕೆಯಿದೆ. ಬನ್ನಿ, ಈ ನಂಬಿಕೆಯಂತೆ ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಸಲ್ಲಿಸಿದರೆ ಹೆಚ್ಚು ಫಲಕಾರಿ ಎಂಬುದನ್ನು ನೋಡೊಣ…
ಶಿವ ಅಥವಾ ಈಶ್ವರನಿಗೆ ಬಿಲ್ವಾಪತ್ರೆ ಅತ್ಯಂತ ಇಷ್ಟವಾದ ಎಲೆಗಳು ಎಂದು ಶಿವನ ಭಕ್ತರು ನಂಬುತ್ತಾರೆ. ಇದರ ಹೊರತಾಗಿ ತುಂಬೆ ಹೂವು, ನೇರಳೆ ಆರ್ಕಿಡ್ ಅಥವಾ ಮಂದಾರ ಪುಷ್ಪವೂ ಶಿವನಿಗೆ ಇಷ್ಟವಾಗಿದ್ದು ಈ ಹೂವುಗಳನ್ನು ಶಿವಪೂಜೆಯಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಇದರ ಜೊತೆಗೇ ಸಂಪಿಗೆ ಮತ್ತು ಕಿರೀಟ ಹೂ ಸಹಾ ಶಿವನ ಅನುಗ್ರಹ ಪಡೆಯಲು ನೆರವಾಗುವ ಹೂವುಗಳಾಗಿವೆ.
ಈಶ್ವರನ ಪತ್ನಿ ಪಾರ್ವತೀದೇವಿಗೆ ಸಲ್ಲಿಸುವ ವಿಶೇಷ ಪಾರ್ಥನೆಯಾದ ಲಲಿತಾ ಸಹಸ್ರನಾಮದಲ್ಲಿ ಹಲವು ಹೂವುಗಳನ್ನು ಉಲ್ಲೇಖಿಸಲಾಗಿದೆ. ಕದಂಬ ವನ ಪಾರ್ವತಿ ಹೆಚ್ಚು ಇಷ್ಟವೆಂದು ಹಲವೆಡೆ ತಿಳಿಸಲಾಗಿದ್ದು ಇದೇ ಕಾರಣಕ್ಕೆ ಆಕೆಗೆ ಕದಂಬವನವಾಸಿನಿ ಎಂಬ ಹೆಸರೂ ಇದೆ.
ಈ ವನದಲ್ಲಿ ಸಿಗುತ್ತದೆ ಎಂಬ ಕಾರಣದಿಂದ ಕದಂಬ ಹೂ ಸಂಪಿಗೆ, ದಾಸವಾಳ, ಕೆಂಡಸಂಪಿಗೆ, ಮಲ್ಲಿಗೆ ಮೊದಲಾದ ಹೂವುಗಳನ್ನು ಪಾರ್ವತಿ ದೇವಿಯ ಪೂಜೆಯಲ್ಲಿ ಬಳಸಲಾಗುತ್ತದೆ.
ಕಾಳಿಯ ಅವತಾರವಾದ ದುರ್ಗಾಮಾತೆಯ ಪೂಜೆಯಲ್ಲಿ ಸಾಮಾನ್ಯವಾಗಿ ಕೆಂಪು ಬಣ್ಣದ ಹೂವುಗಳನ್ನೇ ಬಳಸಲಾಗುತ್ತದೆ. ದಾಸವಾಳ, ಗುಡ್ಡೆ ಹೂ, ಕಣಗಿಲ ಮೊದಲಾದ ಕೆಂಪು ಹೂವುಗಳನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ.
ಲಕ್ಷ್ಮಿ ದೇವತೆಗೆ ಕಮಲದ ಹೂವು ಅತಿ ಹೆಚ್ಚು ಇಷ್ಟವಾದ ಹೂವಾಗಿದ್ದು ಲಕ್ಷ್ಮೀಪೂಜೆಯಲ್ಲಿ ಕಮಲವನ್ನೇ ಹೆಚ್ಚು ಉಪಯೋಗಿಸಲಾಗುತ್ತದೆ. ಇನ್ನುಳಿದಂತೆ ಕೇದಿಗೆ, ಸಂಪಿಗೆ, ಸೇವಂತಿಗೆ, ಗೊಂಡೆ ಹೂವುಗಳು ಸಹಾ ಪೂಜೆಗೆ ಅರ್ಹವಾಗಿವೆ.
ಕಮಲ ಮತ್ತು ಕಣಗಿಲೆ ಹೂವುಗಳು ಸುಬ್ರಹ್ಮಣ್ಯನ ಪೂಜೆಗೆ ಅತಿ ಅರ್ಹವಾದ ಹೂವುಗಳಾಗಿವೆ.
ಸರಸ್ವತಿ ದೇವಿಯನ್ನು ವಿದ್ಯಾದೇವತೆ ಎಂದು ನಂಬಲಾಗಿದ್ದು ಬಿಳಿಯ ಕಮಲದ ಹೂವು ಅತಿ ಹೆಚ್ಚು ಪ್ರಿಯ ಎಂದು ಭಕ್ತರು ನಂಬುತ್ತಾರೆ. ಅಂತೆಯೇ ಬಿಳಿಕಮಲ ಹಾಗೂ ಪಾರಿಜಾತ ಹೂವುಗಳನ್ನು ಸರಸ್ವತಿ ಪೂಜೆಯಲ್ಲಿ ಹೆಚ್ಚು ಬಳಸಲಾಗುತ್ತದೆ.
ಹನುಮಂತನಿಗೆ ಸಲ್ಲಿಸುವ ಪೂಜೆಯಲ್ಲಿ ತುಳಸಿ ಎಲೆಗಳು ಮತ್ತು ಅಡಿಕೆಯ ಹಿಂಗಾರದ ಹೂವಿನ ಹಾರವನ್ನು ಅರ್ಪಿಸಲಾಗುತ್ತದೆ. ಈ ಹೂವುಗಳನ್ನು ಪೂಜೆಯಲ್ಲಿ ಅರ್ಪಿಸುವ ಮೂಲಕ ವಿವಿಧ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು.
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?
ಬಾಹುಬಲಿ -2’ ಬಂದಿದ್ದೇ ಬಂದಿದ್ದು ಟಾಲಿವುಡ್ ಸ್ಟಾರ್ ಪ್ರಭಾಸ್ ಮನೆ ಮಾತಾಗಿದ್ದಾರೆ. ಈ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುದ್ದಿಯಾದ ವಿಷಯಗಳಲ್ಲಿ ಪ್ರಭಾಸ್ ಮದುವೆ ಸುದ್ದಿ ಕೂಡ ಪ್ರಮುಖವಾಗಿದೆ. ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳತೊಡಗಿದೆ….
ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..
ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ಇದನ್ನೂ…
ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ. ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ…
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ( 7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772 ರಾಘವೇಂದ್ರಸ್ವಾಮಿ ದೈವಜ್ಞ ಜ್ಯೋತಿಷ್ಯರು ಮೇಷ ರಾಶಿನಿಮ್ಮ ವಹಿವಾಟಿನ ತೊಂದರೆಗಳನ್ನು ದೂರ…