ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.
ಪೂಜೆಯ ಬಳಿಕ ಪ್ರಸಾದದ ರೂಪದಲ್ಲಿ ಹೂವುಗಳ ಪಕಳೆಗಳನ್ನೂ ನೀಡಲಾಗುತ್ತದೆ. ಹೂವುಗಳು ಭಕ್ತ ಮತ್ತು ದೇವರ ನಡುವಿನ ಸಂವಹನ ಮಾಧ್ಯಮ ಎಂದೂ ಭಾವಿಸಲಾಗುತ್ತದೆ. ಲಕ್ಷ್ಮಿ ಸರಸ್ವತಿ ಮೊದಲಾದ ದೇವತೆಯರನ್ನು ಕಮಲದ ಹೂವಿನಲ್ಲಿ ಕುಳಿತಿರುವಂತೆಯೇ ಕವಿಗಳು ಮತ್ತು ಚಿತ್ರಕಾರರು ವರ್ಣಿಸಿದ್ದಾರೆ.ದೇವಾಲಯದ ಪವಿತ್ರ ವಾತಾವರಣದಲ್ಲಿ ಹೂವುಗಳ ಸುವಾಸನೆ ಭಕ್ತರ ಪರವಶತೆಯನ್ನು ಹೆಚ್ಚಿಸುತ್ತದೆ.
ಹೂವುಗಳನ್ನು ದೇವರಿಗೆ ಕಾಣಿಕೆಯ ರೂಪದಲ್ಲಿ ಅರ್ಪಿಸಿದಾಗ ಹೊರಹೊಮ್ಮುವ ಧನಾತ್ಮಕ ಶಕ್ತಿ ನೆರದವರಲ್ಲಿ ಹಾಗೂ ಸುತ್ತಲ ವಾತಾವರಣದಲ್ಲಿ ದೈವಿಕ ಶಕ್ತಿಯನ್ನು ಮೂಡಿಸುತ್ತದೆ.
ಸದಾ ಆಗಸವನ್ನು ನೋಡುವ ಹೂವುಗಳು ಆಗಸದಿಂದ ಧನಾತ್ಮಕ ಶಕ್ತಿಯನ್ನು ಸೆಳೆದು ಕೆಳಮುಖವಾಗಿರುವ ಪಕಳೆಗಳ ಮೂಲಕ ನೆಲದಲ್ಲಿ ಅಡ್ಡಲಾಗಿ ಪ್ರವಹಿಸುವಂತೆ ಮಾಡುತ್ತವೆ. ಹಿಂದೂ ಧರ್ಮದಲ್ಲಿ ವಿವಿಧ ದೇವರುಗಳಿಗೆ ವಿವಿಧ ಹೂವುಗಳಿಂದ ಪೂಜೆ ಸಲ್ಲಿಸುವುದು ಶ್ರೇಯಸ್ಕರ ಎಂಬ ಭಾವನೆ ಮತ್ತು ನಂಬಿಕೆಯಿದೆ. ಬನ್ನಿ, ಈ ನಂಬಿಕೆಯಂತೆ ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಸಲ್ಲಿಸಿದರೆ ಹೆಚ್ಚು ಫಲಕಾರಿ ಎಂಬುದನ್ನು ನೋಡೊಣ…
ಶಿವ ಅಥವಾ ಈಶ್ವರನಿಗೆ ಬಿಲ್ವಾಪತ್ರೆ ಅತ್ಯಂತ ಇಷ್ಟವಾದ ಎಲೆಗಳು ಎಂದು ಶಿವನ ಭಕ್ತರು ನಂಬುತ್ತಾರೆ. ಇದರ ಹೊರತಾಗಿ ತುಂಬೆ ಹೂವು, ನೇರಳೆ ಆರ್ಕಿಡ್ ಅಥವಾ ಮಂದಾರ ಪುಷ್ಪವೂ ಶಿವನಿಗೆ ಇಷ್ಟವಾಗಿದ್ದು ಈ ಹೂವುಗಳನ್ನು ಶಿವಪೂಜೆಯಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಇದರ ಜೊತೆಗೇ ಸಂಪಿಗೆ ಮತ್ತು ಕಿರೀಟ ಹೂ ಸಹಾ ಶಿವನ ಅನುಗ್ರಹ ಪಡೆಯಲು ನೆರವಾಗುವ ಹೂವುಗಳಾಗಿವೆ.
ಈಶ್ವರನ ಪತ್ನಿ ಪಾರ್ವತೀದೇವಿಗೆ ಸಲ್ಲಿಸುವ ವಿಶೇಷ ಪಾರ್ಥನೆಯಾದ ಲಲಿತಾ ಸಹಸ್ರನಾಮದಲ್ಲಿ ಹಲವು ಹೂವುಗಳನ್ನು ಉಲ್ಲೇಖಿಸಲಾಗಿದೆ. ಕದಂಬ ವನ ಪಾರ್ವತಿ ಹೆಚ್ಚು ಇಷ್ಟವೆಂದು ಹಲವೆಡೆ ತಿಳಿಸಲಾಗಿದ್ದು ಇದೇ ಕಾರಣಕ್ಕೆ ಆಕೆಗೆ ಕದಂಬವನವಾಸಿನಿ ಎಂಬ ಹೆಸರೂ ಇದೆ.
ಈ ವನದಲ್ಲಿ ಸಿಗುತ್ತದೆ ಎಂಬ ಕಾರಣದಿಂದ ಕದಂಬ ಹೂ ಸಂಪಿಗೆ, ದಾಸವಾಳ, ಕೆಂಡಸಂಪಿಗೆ, ಮಲ್ಲಿಗೆ ಮೊದಲಾದ ಹೂವುಗಳನ್ನು ಪಾರ್ವತಿ ದೇವಿಯ ಪೂಜೆಯಲ್ಲಿ ಬಳಸಲಾಗುತ್ತದೆ.
ಕಾಳಿಯ ಅವತಾರವಾದ ದುರ್ಗಾಮಾತೆಯ ಪೂಜೆಯಲ್ಲಿ ಸಾಮಾನ್ಯವಾಗಿ ಕೆಂಪು ಬಣ್ಣದ ಹೂವುಗಳನ್ನೇ ಬಳಸಲಾಗುತ್ತದೆ. ದಾಸವಾಳ, ಗುಡ್ಡೆ ಹೂ, ಕಣಗಿಲ ಮೊದಲಾದ ಕೆಂಪು ಹೂವುಗಳನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ.
ಲಕ್ಷ್ಮಿ ದೇವತೆಗೆ ಕಮಲದ ಹೂವು ಅತಿ ಹೆಚ್ಚು ಇಷ್ಟವಾದ ಹೂವಾಗಿದ್ದು ಲಕ್ಷ್ಮೀಪೂಜೆಯಲ್ಲಿ ಕಮಲವನ್ನೇ ಹೆಚ್ಚು ಉಪಯೋಗಿಸಲಾಗುತ್ತದೆ. ಇನ್ನುಳಿದಂತೆ ಕೇದಿಗೆ, ಸಂಪಿಗೆ, ಸೇವಂತಿಗೆ, ಗೊಂಡೆ ಹೂವುಗಳು ಸಹಾ ಪೂಜೆಗೆ ಅರ್ಹವಾಗಿವೆ.
ಕಮಲ ಮತ್ತು ಕಣಗಿಲೆ ಹೂವುಗಳು ಸುಬ್ರಹ್ಮಣ್ಯನ ಪೂಜೆಗೆ ಅತಿ ಅರ್ಹವಾದ ಹೂವುಗಳಾಗಿವೆ.
ಸರಸ್ವತಿ ದೇವಿಯನ್ನು ವಿದ್ಯಾದೇವತೆ ಎಂದು ನಂಬಲಾಗಿದ್ದು ಬಿಳಿಯ ಕಮಲದ ಹೂವು ಅತಿ ಹೆಚ್ಚು ಪ್ರಿಯ ಎಂದು ಭಕ್ತರು ನಂಬುತ್ತಾರೆ. ಅಂತೆಯೇ ಬಿಳಿಕಮಲ ಹಾಗೂ ಪಾರಿಜಾತ ಹೂವುಗಳನ್ನು ಸರಸ್ವತಿ ಪೂಜೆಯಲ್ಲಿ ಹೆಚ್ಚು ಬಳಸಲಾಗುತ್ತದೆ.
ಹನುಮಂತನಿಗೆ ಸಲ್ಲಿಸುವ ಪೂಜೆಯಲ್ಲಿ ತುಳಸಿ ಎಲೆಗಳು ಮತ್ತು ಅಡಿಕೆಯ ಹಿಂಗಾರದ ಹೂವಿನ ಹಾರವನ್ನು ಅರ್ಪಿಸಲಾಗುತ್ತದೆ. ಈ ಹೂವುಗಳನ್ನು ಪೂಜೆಯಲ್ಲಿ ಅರ್ಪಿಸುವ ಮೂಲಕ ವಿವಿಧ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು.
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ಎಸ್ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.
ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್ನ ಕೈನ್ಸ್ರ್ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.
ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…
ರಕ್ಷಿತ್ ಶೆಟ್ಟಿ ನಟಿಸಿದ್ದ ಕನ್ನಡದ ಕಿರಿಕ್ ಪಾರ್ಟಿ ಚಿತ್ರ ಕನ್ನಡದಲ್ಲಿ ಒಂದು ಹೊಸ ಟ್ರೆಂಡ್ ನ್ನೇ ಉಟ್ಟು ಹಾಕಿತ್ತು. ಕೋಟಿ ಕೋಟಿ ಹಣವನ್ನು ಗಳಿಸಿತ್ತು. ಇದಲ್ಲದೆ ಪರಭಾಷೆಯ ಚಿತ್ರಗಳಿಗೆ ಸಹ ರಿಮೇಕ್ ಆಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ್ದ ಹಲವಾರು ನಟ ನಟಿಯರ ಬದುಕಿನ ದಾರಿಯನ್ನೇ ಬದಲಾಯಿಸಿದ ಚಿತ್ರ ಇದು. ಈ ಚಿತ್ರದ ಯಶಸ್ಸಿನ ಜೋಡಿ ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣ. ಈ ಚಿತ್ರದಲ್ಲಿನ ಇವರ ಅಭಿನಯವನ್ನು ಮೆಚ್ಚಿ ಪರಭಾಷೆ ಚಿತ್ರಗಳಿಂದ ಕಾಲ್ ಶೀಟ್ ಬಂದು ಅಲ್ಲಿಯೂ…
ರಾಜಸ್ಥಾನದ ರಾಜ್ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…
ತಾಮ್ರದ ಬಾಟೆಲ್ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ…