ಆರೋಗ್ಯ

ಯುವಜನರು ಕುಡಿತದ ಪ್ರಮಾಣ ಸಾಕು ಎಂದು ನಿರ್ಧರಿಸುತ್ತಾರೆ, ಹೇಗೆ ಗೊತ್ತಾ???

227

ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.

ಯುವಜನತೆ ಮದ್ಯಸೇವನೆ ಪ್ರಮಾಣವನ್ನು ನಿರ್ಧರಿಸುವುದು ಹೇಗೆ ಎಂಬುದನ್ನು ತಿಳಿದರೆ ಅಚ್ಚರಿ ಮೂಡುತ್ತದೆ. ಯಾಂತ್ರಿಕ ವ್ಯವಸ್ಥೆಯನ್ನು ವಿಶ್ಲೇಷಿಸುವ ಇಂಜಿನಿಯರಿಂಗ್ ಮಾದರಿ ಮದ್ಯಪಾನದ ಮಿತಿಯನ್ನು ಅಳೆಯುವುದಕ್ಕೂ ಅನ್ವಯಿಸುತ್ತದೆ ಎಂದು ಓಹಿಯೋ ವಿಶ್ವವಿದ್ಯಾಲಯದ ಸಂಶೋಧಕರು ಹೇಳಿದ್ದಾರೆ.

ಯುವಜನರು ಮದ್ಯಸೇವನೆ ಸಾಕು ಎಂದು ನಿರ್ಧರಿಸುವುದು ಇಂಜಿನಿಯರಿಂಗ್ ನಲ್ಲಿ ಹೇಳಲಾಗಿರುವ ಫೀಡ್ ಬ್ಯಾಕ್ ಕಂಟ್ರೋಲರ್ ನನ್ನೇ ಹೋಲುತ್ತದೆ ಎಂದು ಓಹಿಯೋ ವಿವಿಯ ಸಂಶೋಧಕ ಕೆವಿನ್ ಪಸ್ಸಿನೊ ಅಭಿಪ್ರಾಯಪಟ್ಟಿದ್ದಾರೆ. ಸಾಮಾನ್ಯವಾಗಿ ಕಾರ್ ಗಳಲ್ಲಿ ಬಳಕೆಯಾಗುವ ಕ್ರೂಸ್ ಕಂಟ್ರೋಲ್ ವ್ಯವಸ್ಥೆ ಯುವಜನರಲ್ಲೂ ಮದ್ಯ ಸೇವನೆ ಪ್ರಮಾಣವನ್ನು ‘ಸಾಕು’ ಎಂದು ನಿರ್ಧರಿಸುವ ವ್ಯವಸ್ಥೆಯನ್ನೇ ಹೋಲುತ್ತದೆ ಎಂಬುದನ್ನು ಸಂಶೋಧಕರು ಕಂಡುಕೊಂಡಿದ್ದಾರೆ.

ಯುವಜನತೆಯಲ್ಲಿ ಹೆಚ್ಚುತ್ತಿರುವ ಅತಿ ಹೆಚ್ಚು ಮದ್ಯ ಸೇವನೆಯ ಪ್ರವೃತ್ತಿಯನ್ನು ಇಂಜಿನಿಯರಿಂಗ್ ವಿಧಾನದ ಮೂಲಕ ಅರಿತುಕೊಳ್ಳದೆ ಇದ್ದರೆ ಅದು ಗೌಪ್ಯವಾಗಿಯೇ ಉಳಿಯುತ್ತದೆ ಎಂದು ಓಹಿಯೋ ವಿವಿಯ ಪ್ರೊಫೆಸರ್ ಜಾನ್ ಕ್ಲಾಪ್ಪ್ ಹೇಳಿದ್ದಾರೆ. ಸುಮಾರು 1,500 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸಮೀಕ್ಷೆಗೊಳಪಡಿಸಲಾಗಿದ್ದು ಈ ಅಧ್ಯಯನ ವರದಿ ಪ್ರಕಟಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಪಾಲಕ್ ಸೊಪ್ಪಿನಲ್ಲಿರುವ ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ.?ತಿಳಿಯಲು ಈ ಲೇಕನ ಓದಿ ಶೇರ್ ಮಾಡಿ..

    ಸೊಪ್ಪು ತರಕಾರಿಗಳನ್ನ ಸೇವಿಸಿದರೆ ದೇಹದಲ್ಲಿ ರಕ್ತ ಹೆಚ್ಚಾಗುತ್ತದೆ ಹಾಗೂ ನಮ್ಮ ಅರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಯಾವ ಸೊಪ್ಪು ತರಕಾರಿ ಯಾವ ರೋಗಕ್ಕೆ ಹಾಗೂ ಯಾವುದರಿಂದ ಲಾಭ ಹೆಚ್ಚು ಎಂಬುದು ತಿಳಿದಿಲ್ಲ. ಪಾಲಕ್ ಸೊಪ್ಪಿನಲ್ಲಿ ಅಧಿಕವಾದ ಪೋಷಕಾಂಶಗಳಿದ್ದು ಆರೋಗ್ಯಕ್ಕೆ ಬಹಳ ಉತ್ತಮವಾದದ್ದು.

  • ಸುದ್ದಿ

    ಕೃಷ್ಣ ಜನ್ಮಾಷ್ಠಮಿಯಂದು ನವಿಲು ಗರಿಯನ್ನು ನಿಮ್ಮ ಮನೆಯ ಈ ಭಾಗದಲ್ಲಿಡಿ..ಅದೃಷ್ಟವಂತರಾಗಿ….!

    ಕೃಷ್ಣ ಜನ್ಮಾಷ್ಠಮಿಯಂದು ಕೃಷ್ಣನ ಆರಾಧನೆಗೆ ಭಕ್ತರು ಸಿದ್ಧರಾಗಿದ್ದಾರೆ. ಕೃಷ್ಣನಿಗೆ ಪ್ರಿಯವಾದ ವಸ್ತುಗಳಲ್ಲಿ ನವಿಲುಗರಿ ಕೂಡ ಒಂದು. ನವಿಲುಗರಿ ಅದೃಷ್ಟವನ್ನು ಬದಲಿಸುವ ಶಕ್ತಿ ಹೊಂದಿದೆ.ನವಿಲುಗರಿ ಮನೆ ಸೌಂದರ್ಯವನ್ನು ಮಾತ್ರವಲ್ಲ ಆರ್ಥಿಕ ವೃದ್ಧಿಗೆ ಕಾರಣವಾಗುತ್ತದೆ. ಶ್ರೀಕೃಷ್ಣನ ಮುಕುಟದ ಮೇಲಿರುವ ನವಿಲುಗರಿ ಬಗ್ಗೆ ಶಾಸ್ತ್ರಗಳಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಜನ್ಮಾಷ್ಠಮಿಯಂದು ಆ ಉಪಾಯಗಳನ್ನು ಅನುಸರಿಸಿದ್ರೆ ಅದೃಷ್ಟ ನಿಮ್ಮದಾಗಲಿದೆ. ಮನೆಯಲ್ಲಿ ಯಾವಾಗಲೂ ಜಗಳವಾಗ್ತಿದ್ದರೆ, ಮನಸ್ಸಿನಲ್ಲಿ ಕಿರಿಕಿರಿಯಿದ್ದರೆ ಇದಕ್ಕೆ ನವಿಲುಗರಿ ಪರಿಹಾರ ನೀಡಬಲ್ಲದು. ನವಿಲುಗರಿಯನ್ನು ದೇವರ ಮನೆಯಲ್ಲಿ ಕೊಳಲಿನ ಜೊತೆ ಇಡಬೇಕು. ಮನೆಯಲ್ಲಿ ಹರಡುವ…

  • ಸಿನಿಮಾ

    ತನಗೆ ಅನ್ಯಾಯ ಆಗಿದೆಯೆಂದು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ ನಟಿ..?ಯಾರು, ಏಕೆ ಗೊತ್ತಾ.?ತಿಳಿಯಲು ಮುಂದೆ ಓದಿ ಶಾಕ್ ಆಗ್ತೀರಾ…

    ತೆಲುಗು ಚಿತ್ರರಂಗದ ವಿವಾಧಾತ್ಮಕ ನಟಿ ಶ್ರೀರೆಡ್ಡಿ ಕಲಾವಿದರ ಸಂಘದ ಕಟ್ಟಡದ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ. ಯಾರು ಈ ಶ್ರೀರೆಡ್ಡಿ..? ಕೆಲವು ದಿನಗಳ ಹಿಂದಯೇ ಈ ನಟಿ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದು ಏಕೆ..? ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ…

  • ವಿಸ್ಮಯ ಜಗತ್ತು

    ಮನಷ್ಯ ಪ್ರಾಣಿ ಮಾಡದ ಕೆಲಸವನ್ನು,10 ವರ್ಷದಿಂದ ಈ ಪ್ರಾಣಿ ಮಾಡಿದೆ..!

    ನಾವು ಮನುಷ್ಯರು ತಾವು ವಾಸವಿರುವ ಮನೆಯನ್ನೇ ಸ್ವಚ್ಚವಾಗಿಡುವುದಕ್ಕೆ, ಸೋಮಾರಿತನ ತೋರುತ್ತಾರೆ. ಇನ್ನು ಅಕ್ಕ ಪಕ್ಕದ ಜಾಗ ಅಥವಾ ಬೇರೆ ಜಾಗಗಳನ್ನು ಸ್ವಚ್ಚವಾಗಿದುವುದರ ಬಗ್ಗೆ ಯೋಚಿಸೋದು ತಂಬಾ ದೂರ ಬಿಡಿ.

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ..ಈ ರಾಶಿಗಳಿಗೆ ವಿಪರೀತ ಧನಲಾಭ..ನಿಮ್ಮ ರಾಶಿಯೂ ಇದೆಯಾ ನೋಡ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಏಪ್ರಿಲ್, 2019) ನಿಮ್ಮ ನಿರಾಶಾದಾಯಕ ನಡವಳಿಕೆಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ…

  • ಸುದ್ದಿ

    7 ಕೋಟಿ ರೂ ಬೆಲೆಬಾಳುವ ಕ್ಯಾರವ್ಯಾನ್ ಖರೀದಿ ಮಾಡಿದ ಅಲ್ಲು ಅರ್ಜುನ್….ನೋಡಿದರೆ ಅಚ್ಚರಿ ಪಡುತ್ತಿರಿ…!

    ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು  ಕ್ಯಾರವ್ಯಾನ್ ಖರೀದಿಸಿದ್ದು,  ಅದರ  ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ.  ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ…