ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.

ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಬೆಂಗಳೂರಿನ ನಿವಾಸಿ ಆನಂದ್ ರಾವ್ ಆನ್ಲೈನ್ ನಲ್ಲಿ ಪರಿಚಯವಾಗಿದ್ದ ಯುವತಿಯೊಬ್ಬರಿಂದ ಮೋಸ ಹೋಗಿದ್ದಾರೆ. ಫೇಸ್ಬುಕ್ ನಲ್ಲಿ ಪರಿಚಯವಾಗಿದ್ದ ಯುವತಿ ಚಾಟ್ ಮಾಡುತ್ತಾ ಆನಂದ್ ರಾವ್ ಸ್ನೇಹ ಸಂಪಾದಿಸಿದ್ದಾಳೆ. ಹೀಗೆ ಸ್ನೇಹ ವಾಟ್ಸಪ್ ನಲ್ಲಿಯೂ ಮುಂದುವರೆದು, ಹಲವು ದಿನಗಳವರೆಗೂ ಇಬ್ಬರೂ ಚಾಟ್ ಮಾಡಿಕೊಂಡಿದ್ದಾರೆ.

ಯುವತಿ ಇಂಗ್ಲೆಂಡ್ ನಿಂದ ಬೆಂಗಳೂರು ಬರುತ್ತಿದ್ದೇನೆ ಅಂತಾ ಆನಂದ್ ರಾವ್ ಗೆ ಮೆಸೇಜ್ ಹಾಕಿದ್ದಾಳೆ. ಸ್ವಲ್ಪ ಸಮಯದ ಬಳಿಕ ಯುವತಿ ತಾನು ದೆಹಲಿಗೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನನ್ನನ್ನು ಹಿಡಿದಿದ್ದಾರೆ ಅಂತಾ ಮೆಸೇಜ್ ಕಳುಹಿಸಿದ್ದಾಳೆ. ಕಸ್ಟಮ್ಸ್ ಅಧಿಕಾರಿಗಳು ಒಂದೂವರೆ ಲಕ್ಷ ರೂ. ಹಣ ನೀಡಿದ್ರೆ ನನ್ನನ್ನು ಬಿಡ್ತಾರೆ ಅಂತಾ ಸುಳ್ಳು ಹೇಳಿದ್ದಾಳೆ.

ಇತ್ತ ಗೆಳತಿ ತೊಂದರೆಯಲ್ಲಿ ಸಿಲುಕಿದ್ದಾಳೆ ಎಂದು ಆನಂದ್ರಾವ್ ಯುವತಿಯ ಖಾತೆಗೆ ಒಂದು ಲಕ್ಷದ ಐದು ಸಾವಿರ ರೂ. ಹಣ ಜಮಾ ಮಾಡಿದ್ದಾರೆ. ಹಣ ಖಾತೆಗೆ ಬಂದ ಕೂಡಲೇ ಯುವತಿ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾಳೆ.

ತಾನು ಮೋಸ ಹೋಗಿದ್ದೇನೆ ಎಂದು ಅರಿತ ಕೂಡಲೇ ಆನಂದ್ರಾವ್ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಯುವತಿಯ ವಿರುದ್ಧ ದೂರು ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ. ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು. ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ….
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….
ಮೇಷ ರಾಶಿ ಭವಿಷ್ಯ (Wednesday, December 1, 2021) ನೀವು ಚೈತನ್ಯದಿಂದ ತುಂಬಿರುತ್ತೀರಿ ಮತ್ತು ಇಂದು ಅಸಾಮಾನ್ಯವಾದದ್ದೇನಾದರೂ ಸಾಧಿಸುತ್ತೀರಿ. ನಿಮ್ಮ ಮೂಲಕ ಹಣವನ್ನು ಉಳಿಸಲು ಮಾಡಲಾಗಿರುವ ಪ್ರಯತ್ನವು ಇಂದು ವಿಫಲವಾಗಬಹುದು, ಹೇಗಾದರೂ, ನೀವು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ, ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುತ್ತದೆ. ಪತ್ನಿಯೊಂದಿಗೆ ಜಗಳ ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು. ಅನವಶ್ಯಕ ಒತ್ತಡ ತೆಗೆದುಕೊಳ್ಳುವ ಅಗತ್ಯವಿಲ್ಲ. ಜೀವನದಲ್ಲಿ ಮಹತ್ವದ ವಿಷಯವೆಂದರೆ ನಾವು ಮಾರ್ಪಡಿಸಲು ಸಾಧ್ಯವಿಲ್ಲದ ವಿಷಯಗಳನ್ನು ಒಪ್ಪಿಕೊಳ್ಳಲು ಕಲಿಯುವುದಾಗಿದೆ. ನಿಮ್ಮ ಕಣ್ಣುಗಳು ಅದೆಷ್ಟು ಪ್ರಕಾಶಮಾನವಾಗಿವೆಯೆಂದರೆ ಅವು ನಿಮ್ಮ ಪ್ರೇಮಿಯ…
ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ. ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ…