ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.

ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಬೆಂಗಳೂರಿನ ನಿವಾಸಿ ಆನಂದ್ ರಾವ್ ಆನ್ಲೈನ್ ನಲ್ಲಿ ಪರಿಚಯವಾಗಿದ್ದ ಯುವತಿಯೊಬ್ಬರಿಂದ ಮೋಸ ಹೋಗಿದ್ದಾರೆ. ಫೇಸ್ಬುಕ್ ನಲ್ಲಿ ಪರಿಚಯವಾಗಿದ್ದ ಯುವತಿ ಚಾಟ್ ಮಾಡುತ್ತಾ ಆನಂದ್ ರಾವ್ ಸ್ನೇಹ ಸಂಪಾದಿಸಿದ್ದಾಳೆ. ಹೀಗೆ ಸ್ನೇಹ ವಾಟ್ಸಪ್ ನಲ್ಲಿಯೂ ಮುಂದುವರೆದು, ಹಲವು ದಿನಗಳವರೆಗೂ ಇಬ್ಬರೂ ಚಾಟ್ ಮಾಡಿಕೊಂಡಿದ್ದಾರೆ.

ಯುವತಿ ಇಂಗ್ಲೆಂಡ್ ನಿಂದ ಬೆಂಗಳೂರು ಬರುತ್ತಿದ್ದೇನೆ ಅಂತಾ ಆನಂದ್ ರಾವ್ ಗೆ ಮೆಸೇಜ್ ಹಾಕಿದ್ದಾಳೆ. ಸ್ವಲ್ಪ ಸಮಯದ ಬಳಿಕ ಯುವತಿ ತಾನು ದೆಹಲಿಗೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನನ್ನನ್ನು ಹಿಡಿದಿದ್ದಾರೆ ಅಂತಾ ಮೆಸೇಜ್ ಕಳುಹಿಸಿದ್ದಾಳೆ. ಕಸ್ಟಮ್ಸ್ ಅಧಿಕಾರಿಗಳು ಒಂದೂವರೆ ಲಕ್ಷ ರೂ. ಹಣ ನೀಡಿದ್ರೆ ನನ್ನನ್ನು ಬಿಡ್ತಾರೆ ಅಂತಾ ಸುಳ್ಳು ಹೇಳಿದ್ದಾಳೆ.

ಇತ್ತ ಗೆಳತಿ ತೊಂದರೆಯಲ್ಲಿ ಸಿಲುಕಿದ್ದಾಳೆ ಎಂದು ಆನಂದ್ರಾವ್ ಯುವತಿಯ ಖಾತೆಗೆ ಒಂದು ಲಕ್ಷದ ಐದು ಸಾವಿರ ರೂ. ಹಣ ಜಮಾ ಮಾಡಿದ್ದಾರೆ. ಹಣ ಖಾತೆಗೆ ಬಂದ ಕೂಡಲೇ ಯುವತಿ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾಳೆ.

ತಾನು ಮೋಸ ಹೋಗಿದ್ದೇನೆ ಎಂದು ಅರಿತ ಕೂಡಲೇ ಆನಂದ್ರಾವ್ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಯುವತಿಯ ವಿರುದ್ಧ ದೂರು ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನಿಂದ ಡೈರೆಕ್ಟ್ ಟು ಹೋಮ್ ರಿಲಯನ್ಸ್ ಬಿಗ್ ಟಿವಿ ಸೆಟ್ ಆಪ್ ಬಾಕ್ಸ್ ಪ್ರೀ ಬುಕ್ಕಿಂಗ್ ಆರಂಭಗೊಂಡಿದೆ. ರಿಲಯನ್ಸ್ ಬಿಗ್ ಟಿವಿ ಸುಮಾರು 500ಕ್ಕೂ ಹೆಚ್ಚು ಫ್ರೀ-ಟು-ಏರ್ ಚ್ಯಾನಲ್ಗಳನ್ನು 5 ವರ್ಷಗಳ ಕಾಲ ಉಚಿತವಾಗಿ ವೀಕ್ಷಿಸಬಹುದಾಗಿದೆ.
ಸದ್ಯ ರಾಜ್ಯ ರಾಜಕೀಯದ ಹಾಟ್ ಸ್ಪಾಟ್ ಆಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳತೊಡಗಿವೆ. ಸುಮಲತಾ ಅಂಬರೀಷ್ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಈಗಾಗಲೇ ತಿಳಿಸಿದ್ದು, ಬಿರುಸಿನ ಓಡಾಟ ನಡೆಸಿದ್ದಾರೆ. ಪುತ್ರ ನಿಖಿಲ್ ಕುಮಾರ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಾಗಿದ್ದು ಪೂರ್ವ ತಯಾರಿ ನಡೆಸಿದ್ದಾರೆ. ಈ ಚುನಾವಣೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಮಂಡ್ಯದಲ್ಲಿ ರಾಜಕೀಯ…
ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…
ಕನ್ನಡ ಬಿಗ್ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ. ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ದೇವಿ ಉಪಾಸನೆಯ ಪ್ರಮುಖ ಭಾಗವೇ ದುರ್ಗಾಸಪ್ತಶತಿ ಪಾರಾಯಣ. ದುರ್ಗಾಸಪ್ತಶತಿಯಲ್ಲಿ 700 ಶ್ಲೋಕಗಳಿವೆ. ಪ್ರತಿಯೊಂದು ಶ್ಲೋಕವನ್ನು ಮಂತ್ರರೂಪಕವಾಗಿ ಚರುವಿನ ಮೂಲಕ ಮಾಡುವ ಯಜ್ಞವೇ ಚಂಡಿಕಾಯಾಗ. ಚಂಡಿಕಾಯಾಗದ ಮೂಲಕ ಮಹಾಲಕ್ಷ್ಮಿ,…
ದೇಶವನ್ನು ನಡೆಸಕ್ಕೆ ಒಂದಿಷ್ಟು ಜನ ತುಂಬಾನೆ ಮುಖ್ಯ, ಈ ಗಣ್ಯ ವ್ಯಕ್ತಿಗಳ ಸಂಬಳ ಎಷ್ಟು ಅಂತ ನಿಮಗೆ ಗೊತ್ತಾ? ಪ್ರಧಾನಿ, ರಾಷ್ಟ್ರಪತಿ ಹೀಗೆ ಎಲ್ಲರಿಗೂ ಇಂತಿಷ್ಟು ಅಂತ ತಿಂಗಳಿಗೆ ಸಂಬಳ ಇರತ್ತೆ ಜೊತೆಗೆ ಆಯಾ ಹುದ್ದೆಗೆ ತಕ್ಕಂತೆ ರಿಯಾಯತಿ ಸಹ ಇರತ್ತೆ.