ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.

ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಬೆಂಗಳೂರಿನ ನಿವಾಸಿ ಆನಂದ್ ರಾವ್ ಆನ್ಲೈನ್ ನಲ್ಲಿ ಪರಿಚಯವಾಗಿದ್ದ ಯುವತಿಯೊಬ್ಬರಿಂದ ಮೋಸ ಹೋಗಿದ್ದಾರೆ. ಫೇಸ್ಬುಕ್ ನಲ್ಲಿ ಪರಿಚಯವಾಗಿದ್ದ ಯುವತಿ ಚಾಟ್ ಮಾಡುತ್ತಾ ಆನಂದ್ ರಾವ್ ಸ್ನೇಹ ಸಂಪಾದಿಸಿದ್ದಾಳೆ. ಹೀಗೆ ಸ್ನೇಹ ವಾಟ್ಸಪ್ ನಲ್ಲಿಯೂ ಮುಂದುವರೆದು, ಹಲವು ದಿನಗಳವರೆಗೂ ಇಬ್ಬರೂ ಚಾಟ್ ಮಾಡಿಕೊಂಡಿದ್ದಾರೆ.

ಯುವತಿ ಇಂಗ್ಲೆಂಡ್ ನಿಂದ ಬೆಂಗಳೂರು ಬರುತ್ತಿದ್ದೇನೆ ಅಂತಾ ಆನಂದ್ ರಾವ್ ಗೆ ಮೆಸೇಜ್ ಹಾಕಿದ್ದಾಳೆ. ಸ್ವಲ್ಪ ಸಮಯದ ಬಳಿಕ ಯುವತಿ ತಾನು ದೆಹಲಿಗೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನನ್ನನ್ನು ಹಿಡಿದಿದ್ದಾರೆ ಅಂತಾ ಮೆಸೇಜ್ ಕಳುಹಿಸಿದ್ದಾಳೆ. ಕಸ್ಟಮ್ಸ್ ಅಧಿಕಾರಿಗಳು ಒಂದೂವರೆ ಲಕ್ಷ ರೂ. ಹಣ ನೀಡಿದ್ರೆ ನನ್ನನ್ನು ಬಿಡ್ತಾರೆ ಅಂತಾ ಸುಳ್ಳು ಹೇಳಿದ್ದಾಳೆ.

ಇತ್ತ ಗೆಳತಿ ತೊಂದರೆಯಲ್ಲಿ ಸಿಲುಕಿದ್ದಾಳೆ ಎಂದು ಆನಂದ್ರಾವ್ ಯುವತಿಯ ಖಾತೆಗೆ ಒಂದು ಲಕ್ಷದ ಐದು ಸಾವಿರ ರೂ. ಹಣ ಜಮಾ ಮಾಡಿದ್ದಾರೆ. ಹಣ ಖಾತೆಗೆ ಬಂದ ಕೂಡಲೇ ಯುವತಿ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾಳೆ.

ತಾನು ಮೋಸ ಹೋಗಿದ್ದೇನೆ ಎಂದು ಅರಿತ ಕೂಡಲೇ ಆನಂದ್ರಾವ್ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಯುವತಿಯ ವಿರುದ್ಧ ದೂರು ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐರ್ಲೆಂಡಿನ ಕಾರ್ಕ್ ನಿವಾಸಿಯಾದ ಮಹಿಳೆ ಹಣ ವಿತ್ಡ್ರಾ ಮಾಡಲು ಹೋದಾಗ ಖಾತೆಯಲ್ಲಿ ಹಣ ಇಲ್ಲದಿರುವುದು ಗೊತ್ತಾಗಿ ಶಾಕ್ ಆಗಿದ್ದರು. ತನ್ನ ಇಡೀ ಸಂಬಳ ಹಾಗೂ ಕ್ರಿಸ್ಮಸ್ಗಾಗಿ ನೀಡಲಾಗಿದ್ದ ಬೋನಸ್ ಹಣವೆಲ್ಲಾ ಖರ್ಚಾಗಿತ್ತು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಜನವರಿ, 2019) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ದರ್ಶನ್, ಪುನೀತ್ ರಾಜ್ಕುಮಾರ್, ಸುದೀಪ್ ಸೇರಿ ಎಲ್ಲರೂ ಟ್ವೀಟ್ ಮಾಡುವ ಮೂಲಕ ಅಂಬಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಆದರೆ, ಓರ್ವ ಸ್ಟಾರ್ ನಟನನ್ನು ಬಿಟ್ಟು! ಕನ್ನಡ ಚಿತ್ರರಂಗದ ದೊಡ್ಡಣ್ಣನಂತೆ ಕೆಲಸ ಮಾಡಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಸಿನಿಮಾ ರಂಗದಲ್ಲಿ ಯಾವುದೇ ತೊಂದರೆ ಆದರೂ ಅದನ್ನು ಪರಿಹಾರ ಮಾಡುತ್ತಿದ್ದರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಮೇ 29 ಅವರ ಜನ್ಮದಿನ. ಮೇ 30 ರವಿಚಂದ್ರನ್ ಜನ್ಮದಿನ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲ ಗಣ್ಯರೂ ಯಶ್ ಅವರನ್ನು…
ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ…