ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.

ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಬೆಂಗಳೂರಿನ ನಿವಾಸಿ ಆನಂದ್ ರಾವ್ ಆನ್ಲೈನ್ ನಲ್ಲಿ ಪರಿಚಯವಾಗಿದ್ದ ಯುವತಿಯೊಬ್ಬರಿಂದ ಮೋಸ ಹೋಗಿದ್ದಾರೆ. ಫೇಸ್ಬುಕ್ ನಲ್ಲಿ ಪರಿಚಯವಾಗಿದ್ದ ಯುವತಿ ಚಾಟ್ ಮಾಡುತ್ತಾ ಆನಂದ್ ರಾವ್ ಸ್ನೇಹ ಸಂಪಾದಿಸಿದ್ದಾಳೆ. ಹೀಗೆ ಸ್ನೇಹ ವಾಟ್ಸಪ್ ನಲ್ಲಿಯೂ ಮುಂದುವರೆದು, ಹಲವು ದಿನಗಳವರೆಗೂ ಇಬ್ಬರೂ ಚಾಟ್ ಮಾಡಿಕೊಂಡಿದ್ದಾರೆ.

ಯುವತಿ ಇಂಗ್ಲೆಂಡ್ ನಿಂದ ಬೆಂಗಳೂರು ಬರುತ್ತಿದ್ದೇನೆ ಅಂತಾ ಆನಂದ್ ರಾವ್ ಗೆ ಮೆಸೇಜ್ ಹಾಕಿದ್ದಾಳೆ. ಸ್ವಲ್ಪ ಸಮಯದ ಬಳಿಕ ಯುವತಿ ತಾನು ದೆಹಲಿಗೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನನ್ನನ್ನು ಹಿಡಿದಿದ್ದಾರೆ ಅಂತಾ ಮೆಸೇಜ್ ಕಳುಹಿಸಿದ್ದಾಳೆ. ಕಸ್ಟಮ್ಸ್ ಅಧಿಕಾರಿಗಳು ಒಂದೂವರೆ ಲಕ್ಷ ರೂ. ಹಣ ನೀಡಿದ್ರೆ ನನ್ನನ್ನು ಬಿಡ್ತಾರೆ ಅಂತಾ ಸುಳ್ಳು ಹೇಳಿದ್ದಾಳೆ.

ಇತ್ತ ಗೆಳತಿ ತೊಂದರೆಯಲ್ಲಿ ಸಿಲುಕಿದ್ದಾಳೆ ಎಂದು ಆನಂದ್ರಾವ್ ಯುವತಿಯ ಖಾತೆಗೆ ಒಂದು ಲಕ್ಷದ ಐದು ಸಾವಿರ ರೂ. ಹಣ ಜಮಾ ಮಾಡಿದ್ದಾರೆ. ಹಣ ಖಾತೆಗೆ ಬಂದ ಕೂಡಲೇ ಯುವತಿ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾಳೆ.

ತಾನು ಮೋಸ ಹೋಗಿದ್ದೇನೆ ಎಂದು ಅರಿತ ಕೂಡಲೇ ಆನಂದ್ರಾವ್ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಯುವತಿಯ ವಿರುದ್ಧ ದೂರು ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್, ಸರಿತಾ ಅವರ 3 ತಿಂಗಳ ಮಗು ಆರವ್ನನ್ನು ಜಾಂಡೀಸ್ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್ನಲ್ಲಿ ತೆಗೆದುಕೊಂಡು…
ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ನಡೆಯ ಮೂಲಕ ನಿಜಜೀವನದಲ್ಲಿಯೂ ಹೀರೋ ಆಗಿದ್ದಾರೆ. ಅಂದ ಹಾಗೆ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ದರ್ಶನ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಇದರ ಹಿಂದೆ ಮತ್ತೊಂದು ಕಾರಣ ಕೂಡ ಇದೆ ಎಂದು ಹೇಳಲಾಗಿದೆ. ತಮ್ಮ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸುತ್ತಾರೆ. ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಆಗುತ್ತದೆ ಎಂಬುದನ್ನು ದರ್ಶನ್…
ಸೋಮಾಲಿಲ್ಯಾಂಡ್ ಒಂದು ಸ್ವಯಂ ಅಂಗೀಕೃತ ರಾಜ್ಯವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸೋಮಾಲಿಯಾ ಗುರುತಿಸಲ್ಪಟ್ಟಿದೆ. ಆದರೆ ಸೋಮಾಲಿಲ್ಯಾಂಡ್’ಗೆ ದೇಶದ ಅನುಕೂಲ ಇನ್ನು ಸಿಕ್ಕಿಲ್ಲ. ಈ ರಾಜ್ಯದಲ್ಲಿ ಅತ್ಯಾಚಾರ ಒಂದು ಕಾನೂನುಭಂಗ ವಾಗಿರಲಿಲ್ಲ.
ಹಿಂದೂಗಳ ಯುನಿವರ್ಸಲ್ ಹಬ್ಬ ಗಣೇಶ ಚತುರ್ಥಿಗೆ ಇನ್ನೇನು ಮೂರೇ ದಿನ. ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕಡೆ, ಗಣೇಶನ ವಿವಿಧ ಭಂಗಿಯ ವಿಗ್ರಹಗಳು ಈಗಾಗಲೇ ಪೆಂಡಾಲ್ ಗೆ ಬಂದು ಸೇರುತ್ತಿವೆ. ದೇಶದ ಎಲ್ಲ ಕಡೆ ಗಣೇಶ ಹಬ್ಬ ಆಚರಿಸಿದರೂ, ಮಹಾರಾಷ್ಟ್ರದಲ್ಲಿ ಒಂದು ಕೈಮೇಲು. ಇಲ್ಲಿ ಕೆಲವೊಂದು ಕಡೆ, ಗಣೇಶನಿಗೆ ವಿಮೆ ಮಾಡಿಸುವ ಪದ್ದತಿಯನ್ನು ರೂಢಿಸಿಕೊಂಡು ಬರಲಾಗಿದೆ. ಗಣೇಶ ಚತುರ್ಥಿ; ಪರಿಸರಸ್ನೇಹಿ ಗಣಪನ ಹಬ್ಬಕ್ಕೆ ದಾವಣಗೆರೆಯಲ್ಲಿ ತಯಾರಿ ಮುಂಬೈ ಸೆಂಟ್ರಲ್ ಭಾಗದ ಕಿಂಗ್ಸ್ ಸರ್ಕಲ್ ನಲ್ಲಿ ಗೌಡ ಸಾರಸ್ವತ ಬ್ರಾಹಣ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಇಂದು ಪ್ರೇಮನಿವೇದನೆ…