ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ.
ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು ಬೆಳಗಾವಿಯಲ್ಲಿಯೇ ನಡೆದಿದೆ ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಯುವತಿಯು ನಗರದ ಚನ್ನಮ್ಮ ವೃತ್ತದಿಂದ ಕ್ಲಬ್ ರೋಡ್ಕಡೆ ಬಂದು ಅಲ್ಲಿಂದ ಒಬ್ಬಳೇ ಸ್ಕೂಟಿ ಚಲಾಯಿಸಿಕೊಂಡು ಹಿಂಡಲಗಾ ಕಡೆ ತೆರಳಿದ್ದಾಳೆ ಎನ್ನಲಾಗಿದ್ದು, ವಿಡಿಯೋ ಗಮನಿಸಿದರೆ, ಡ್ರಗ್ಸ್ ಅಮಲಿನಲ್ಲಿ ಬೆಟ್ಟಿಂಗ್ ಕಟ್ಟಿ ಯುವತಿ ಮತ್ತು ಗೆಳೆಯರ ಗುಂಪೊಂದು ಈ ರೀತಿ ವರ್ತಿಸಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಯುವತಿ ನಗ್ನವಾಗಿ ಬೈಕ್ ರೈಡ್ ಮಾಡುತ್ತಿರುವ ವಿಡಿಯೋ ಕುರಿತಂತೆ ಪೋಲಿಸರು ತೀರ್ವವಾಗಿ ಪರಿಶೀಲನೆ ನಡೆಸುತ್ತಿದ್ದಾರೆ. ನಗರದ ವಿವಿಧ ಪ್ರದೇಶದಲ್ಲಿನ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಆದರೆ ಈ ವಿಡಿಯೋ ಬೆಳಗಾವಿಯಲ್ಲಿ ನಡೆದಿದೆಯೋ ಅಥವಾ ಬೇರೆ ಪ್ರದೇಶದಲ್ಲಿ ನಡೆದ ವಿಡಿಯೋವನ್ನು ಬೆಳಗಾವಿಯಲ್ಲಿ ನಗರದಲ್ಲಿಯೇ ನಡೆದಿದೆ ಎಂದು ಬಿಂಬಿಸುವ ಕಾರ್ಯ ನಡೆಯುತ್ತಿದೆಯೋ ಎಂದು ಪೋಲಿಸರು ಪರೀಶೀಲನೆ ಮಾಡುತ್ತಿದ್ದಾರೆ.
ಕೆಲ ಸೆಕೆಂಡುಗಳ ಈ ವಿಡಿಯೊದಲ್ಲಿ ಮರಾಠಿ ಭಾಷೆಯ ಸಂಭಾಷಣೆ ಕೇಳುತ್ತಿದೆ. ಬೆಳಗಾವಿಯ ಯಾವ ದೃಶ್ಯವೂ ಅದರಲ್ಲಿ ಸ್ಪಷ್ಟವಾಗಿ ಕಾಣುತ್ತಿಲ್ಲ. ವೀಡಿಯೋ ಮಾಡಿದವರೂ ಯಾರು ಎನ್ನುವುದು ಪತ್ತೆಯಾಗಿಲ್ಲ. ಅದು ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರದಲ್ಲಿ ನಡೆದ ಘಟನೆ ಎಂದೂ ಕೆಲವರು ಹೇಳುತ್ತಿದ್ದಾರೆ. ಹಾಗಾಗಿ ಸದ್ಯ ವೀಡಿಯೋ ಬಗ್ಗೆ ತನಿಖೆ ನಡೆಯುತ್ತಿದೆ. ಪ್ರಕರಣ ದಾಖಲಿಸಿಲ್ಲ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ ಕುಮಾರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…
ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ. ಬಕ್ಸಾ ಜಿಲ್ಲೆಯ…
ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್ಬುಕ್ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.
ಮದುವೆಯಾಗದ ಜೋಡಿಗೂ ಕೆಲವೊಂದು ಅಧಿಕಾರವಿದೆ. ಆದ್ರೆ ಅನೇಕರಿಗೆ ಈ ಅಧಿಕಾರದ ಬಗ್ಗೆ ಗೊತ್ತಿಲ್ಲ. ಹೊಟೇಲ್ ನಲ್ಲಿ ಒಂದೇ ರೂಮಿನಲ್ಲಿ ಮದುವೆಯಾಗದ ಜೋಡಿ ಇರುವುದು ತಪ್ಪಲ್ಲ. ಪೊಲೀಸ್ ಈ ವಿಷ್ಯದ ಬಗ್ಗೆ ನಿಮ್ಮನ್ನು ಪ್ರಶ್ನೆ ಮಾಡಿದ್ರೆ ಭಯ ಪಡಬೇಕಾಗಿಲ್ಲ. ನಿಮಗೆ ಸಿಕ್ಕ ಅಧಿಕಾರದ ಬಗ್ಗೆ ನೀವು ತಿಳಿದಿದ್ದರೆ ಭಯವಿಲ್ಲದೆ ವಾದ ಮಾಡಬಹುದು.
ಎರಡು ಕುಟುಂಬಗಳನ್ನು ಒಂದು ಮಾಡುವ ಸಮಾರಂಭವೇ ಮದುವೆ…ಇಲ್ಲಿಯವರೆಗೂ ಇದ್ದ ಒಂಟಿ ಪ್ರಯಾಣ ಇನ್ನು ಮುಂದೆ ಜೋಡಿಯಾಗಿ ಸಾಗುತ್ತದೆ. ನಮ್ಮ ಸಂಪ್ರದಾಯದ ಪ್ರಕಾರ ಮದುವೆಗೊಂದು ವಿಶಿಷ್ಟತೆಯಿದೆ. ಐದು ದಿನಗಳ ಕಾಲ ನಯನ ಮನೋಹರವಾಗಿ ಸಾಗುವ ಮದುವೆಯಲ್ಲಿ ಬಂಧು ಮಿತ್ರರು,ಬಾಜಾ ಭಜಂತ್ರಿಗಳು..ಎಲ್ಲವೂ ಓಕೆ.
ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ